
ಕುಂಬಳೆ: ಬೇಸಿಗೆಯ ಮಳೆ ಬಿಸಿಗೆ ಅಲ್ಪ ತಂಪು ಎರಚಿದ ಮಧ್ಯೆ ಕುಂಬಳೆಯಲ್ಲಿ ನೀರು ಕಟ್ಟಿ ನಿಂತು ಸಮಸ್ಯೆ ಸೃಷ್ಟಿಯಾಗಿದೆ. ಕುಂಬಳೆ ಪೇಟೆಯಲ್ಲಿ ಬದಿಯಡ್ಕ, ಮುಳ್ಳೇರಿಯ, ಪೇರಾಲ್ ಕಣ್ಣೂರು ಭಾಗಗಳಿಗೆ ತೆರಳುವ ಬಸ್ ತಂಗುದಾಣದ ಬಳಿಯಲ್ಲೇ ನೀರು ಕಟ್ಟಿ ನಿಂತ ಕಾರಣ ಬಸ್ನವರಿಗೆ ಜನರನ್ನು ಇಳಿಸಲು, ಹತ್ತಿಸಲು ಸಮಸ್ಯೆಯಾಯಿತು. ರಸ್ತೆ ನಿರ್ಮಾಣದ ವೇಳೆ ಕೈಗೊಂಡ ಅವೈಜ್ಞಾನಿಕ ಚರಂಡಿಯಿಂದಾಗಿ ಮಳೆ ನೀರು ಇಲ್ಲಿ ಕಟ್ಟಿ ನಿಲ್ಲುತ್ತಿರುವುದಾಗಿ ಸ್ಥಳೀಯರು ದೂರುತ್ತಾರೆ. ಒಂದು ಮಳೆಗೆ ಈ ರೀತಿ ಸಮಸ್ಯೆ ಉಂಟಾದರೆ ಮಳೆಗಾಲದಲ್ಲಿ ಇಲ್ಲಿನ …
Read more “ಕುಂಬಳೆ ಪೇಟೆಯಲ್ಲಿ ಕಟ್ಟಿ ನಿಂತ ಮಳೆನೀರು: ಬಸ್ ಪ್ರಯಾಣಿಕರಿಗೆ ಸಂಕಷ್ಟ”
ಕಾಸರಗೋಡು: ಮಂಜೇಶ್ವರ, ಕಾಸರಗೋಡು ವಿಧಾನಸಭಾ ಮಂಡಲಗಳಲ್ಲಿ ಐಕ್ಯರಂಗದ ಅಭ್ಯರ್ಥಿಗಳು ಸುಲಭದಲ್ಲಿ ಜಯಗಳಿಸುವರೆಂದು ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ನುಡಿದರು. ಪ್ರೆಸ್ಕ್ಲಬ್ನ ಮೀಟ್ ದ ಪ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಈ ಎರಡು ಮಂಡಲಗಳಲ್ಲಿ ಐಕ್ಯರಂಗಕ್ಕೆ ಯಾವುದೇ ಆತಂಕವಿಲ್ಲ. ರಾಜ್ಯದಲ್ಲಿ ಐಕ್ಯರಂಗ 100ಕ್ಕೂ ಹೆಚ್ಚು ಸೀಟು ಗಳಿಸಿ ಅಧಿಕಾರಕ್ಕೇರಲಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ- ಬಿಜೆಪಿ ಮಧ್ಯೆ ಡೀಲ್ ಇದೆ. 2021ರ ಚುನಾವಣೆಯಲ್ಲಿ 60 ಮಂಡಲಗಳಲ್ಲಿ ಈ ರೀತಿಯ ಡೀಲ್ ನಡೆಸಲಾಗಿತ್ತು ಎಂದು ಚೆನ್ನಿತ್ತಲ ಆರೋಪಿಸಿದರು. ಕಲ್ಲಟ್ರ ಮಾಹಿನ್ ಹಾಜಿ, …
Read more “ಕಾಸರಗೋಡು, ಮಂಜೇಶ್ವರದಲ್ಲಿ ಐಕ್ಯರಂಗಕ್ಕೆ ಸುಲಭ ಜಯ- ಚೆನ್ನಿತ್ತಲ”





ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ಬದಿಯಡ್ಕ: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಂಪಾಡಿ ಪಳ್ಳ ನಿವಾಸಿ ಅನೀಶ್ (22) ಎಂಬವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಕಾಂಗ್ರೆಸ್ ನೇತಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಗ್ರೆಸ್ನ ಪಳ್ಳಿಕೆರೆ ಮಂಡಲ ಸಮಿತಿ ಕಾರ್ಯದರ್ಶಿ ಪಳ್ಳಿಕ್ಕೆರೆ ತಚ್ಚಂಗಾಡ್ ನಿವಾಸಿ ಕೆ. ಧನಂಜಯನ್ ಕರುವಾ ಕೋಡ್ (64) ಸಾವನ್ನಪ್ಪಿದ ದುರ್ದೈವಿ. ಇವರು

ಬದಿಯಡ್ಕ: ಕರಿಂಬಿಲ ನಿವಾಸಿ ಕೇಶವ ಪ್ರಭು (90) ನಿನ್ನೆ ನಿಧನ ಹೊಂದಿದರು. ಅಸೌಖ್ಯನಿಮಿತ್ತ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೇರಳ ರಾಜ್ಯ ಮಲೇರಿಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವು

ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page