
ಉಪ್ಪಳ: ಕುಂಬಳೆಯಲ್ಲಿ ಮನೆ ಯಿಂದ ನಗ-ನಗದು ಕಳವಿಗೀಡಾದ ಪ್ರಕರಣದಲ್ಲಿ ತನಿಖೆ ಮುಂದು ವರಿಯುತ್ತಿರುವಂತೆಯೇ ಉಪ್ಪಳ ಹಾಗೂ ಬದಿಯಡ್ಕದಲ್ಲಿ ಮನೆಗಳಿಂದ ಕಳವು ನಡೆದಿದೆ. ಉಪ್ಪಳ ಬಪ್ಪಾಯಿತೊಟ್ಟಿಯ ಅಹಮ್ಮದ್ ಮಂಜಿಲ್ನ ರುಕ್ಸಾನ ಎಂಬವರ ಮನೆಯಿಂದ 23.5 ಪವನ್ ಚಿನ್ನಾಭರಣಗಳು ಕಳವಿಗೀಡಾಗಿದೆ. ಈ ಬಗ್ಗೆ ರುಕ್ಸಾನ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ ದ್ದಾರೆ. ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣಗಳು ಕಳವಿಗೀಡಾಗಿದೆ. ದೂರುದಾತೆಯ ಮಗಳ ಮದುವೆ ಜನವರಿ 23ರಂದು ನಡೆದಿತ್ತು. ಇದರ ಪೂರ್ವಭಾವಿಯಾಗಿ ಮನೆಯಲ್ಲಿ ವಿವಿಧ ರೀತಿಯ ಕೆಲಸಗಳನ್ನು …
Read more “ಉಪ್ಪಳ, ಕನ್ಯಪ್ಪಾಡಿಯಲ್ಲಿ ಮನೆಗಳಿಗೆ ಕಳ್ಳರ ದಾಳಿ: ಚಿನ್ನಾಭರಣ, ನಗದು ಕಳವು”
ಮೊಗ್ರಾಲ್ : ಬೀದಿನಾಯಿಗಳ ಹಾಗೂ ವನ್ಯಜೀವಿಗಳ ಉಪಟಳ ಎದುರಿಸು ತ್ತಿರುವ ಮೊಗ್ರಾಲ್ ಮತ್ತು ಪೇರಾಲ್ ಪ್ರದೇಶಗಳಲ್ಲಿ ಈಗ ಹೆಬ್ಬಾವುಗಳ ಕಾಟವೂ ತಲೆಯೆತ್ತತೊಡಗಿದೆ. ಇದು ಪ್ರದೇಶದವರನ್ನು ಇನ್ನಷ್ಟು ಭಯಭೀತರನ್ನಾಗಿ ಸತೊಡಗಿದೆ. ಪೇರಾಲ್ ನಿವಾಸಿ ಮೊಹಮ್ಮದ್ ಪೇರಾಲ್ ಎಂಬವರ ಹಿತ್ತಿಲಲ್ಲಿ ಕಾಡು ಬಳ್ಳಿಗಳಿಂದ ಆವೃತ್ತಗೊಂಡಿದ್ದ ಪೊದೆಯಲ್ಲಿ ಐದು ಬೃಹತ್ ಹೆಬ್ಬಾವುಗಳು ಪತ್ತೆಯಾಗಿವೆ. ಆ ಬಗ್ಗೆ ನೀಡಲಾದ ಮಾಹಿತಿಯಂತೆ ಅರಣ್ಯ ಇಲಾಖೆಯಿಂದ ಹಾವು ಹಿಡಿಯುವ ಬಗ್ಗೆ ನುರಿತ ತರಬೇತಿ ಪಡೆದ ಸರ್ಪ ವಲಂಟಿಯರ್ ಕಾಸರಗೋಡು ಅಡ್ಕತ್ತಬೈಲು ನಿವಾಸಿ ಅಮೀನ್ ಅಡ್ಕತ್ತಬೈಲು ಸ್ಥಳಕ್ಕೆ …
Read more “ಬೀದಿನಾಯಿ, ವನ್ಯಜೀವಿಗಳ ಉಪಟಳದ ಬೆನ್ನಲ್ಲೇ ಹಾವುಗಳ ಕಾಟ: 5 ಹೆಬ್ಬಾವುಗಳು ಸೆರೆ”





ಪೆರ್ಲ: ಪೆರ್ಲ- ಸ್ವರ್ಗ ರಸ್ತೆಯಲ್ಲಿ ನಿನ್ನೆ ಮಧ್ಯಾಹ್ನ ಲಾರಿಯೊಂದರ ಎಕ್ಸಿಲ್ ತುಂಡಾಗಿ ಅರ್ಧ ಗಂಟೆ ಕಾಲ ಬಸ್ ಸಹಿತ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸ್ವರ್ಗ ಸೇತುವೆ ಬಳಿ ಸಂಭವಿಸಿದೆ. ಪಾಣಾಜೆ ಭಾಗದಿಂದ

ಉಪ್ಪಳ: ವರ್ಕಾಡಿಯಲ್ಲಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಐದು ಮಂದಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿ ೧೪ ಸಾವಿರ ರೂಪಾಯಿ ಹಾಗೂ ಒಂದು ಕೋಳಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 12.30ರ ವೇಳೆ ವರ್ಕಾಡಿ ಬಾಲಿಗುರಿ ಬೋಳ
ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವು ದರಿಂದಾಗಿ ಭಾರೀ ಆದಾಯ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಬಸ್ಗಳ ಸಂಚಾರ ರದ್ದುಪಡಿಸಲು ಜಿಲ್ಲೆಯ 15 ಖಾಸಗಿ ಬಸ್ಗಳು ಮೋಟಾರು ವಾಹನ ಇಲಾಖೆಗೆ

ಕಾಸರಗೋಡು: ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ನಂತರದ ೧೫ ದಿನ ಗಳಲ್ಲಾಗಿ ಜಿಲ್ಲೆಯಲ್ಲಿ 9.18 ಲಕ್ಷದಷ್ಟು ಮಹಿಳೆಯರು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ. ಅಂದರೆ ಇದರ ಟಿಕೆಟ್ಗಳ ಬೆಲೆ

ಪೆರ್ಲ: ಪೆರ್ಲ- ಸ್ವರ್ಗ ರಸ್ತೆಯಲ್ಲಿ ನಿನ್ನೆ ಮಧ್ಯಾಹ್ನ ಲಾರಿಯೊಂದರ ಎಕ್ಸಿಲ್ ತುಂಡಾಗಿ ಅರ್ಧ ಗಂಟೆ ಕಾಲ ಬಸ್ ಸಹಿತ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸ್ವರ್ಗ ಸೇತುವೆ ಬಳಿ ಸಂಭವಿಸಿದೆ. ಪಾಣಾಜೆ ಭಾಗದಿಂದ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page