
ಕಾಸರಗೋಡು: ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸ್ಗಿರಿ ತೋರಿಸುತ್ತಿರುವು ದಾಗಿ ಬಿಎಂಎಸ್ ಆರೋಪಿಸಿದೆ. ರಾತ್ರಿ ಕಾಲದ ಗೂಂಡಾ ಪ್ರವೃತ್ತಿಯನ್ನು ಕೊನೆಗೊಳಿಸಬೇಕೆಂದು ಪೊಲೀಸರಲ್ಲಿ ಬಿಎಂಎಸ್ ಆಗ್ರಹಿಸಿದೆ. ಪೇಟೆಯಲ್ಲಿ ರಾತ್ರಿ ಕಾಲಗಳಲ್ಲಿ ಆಟೋ ನಿಲುಗಡೆ ಸ್ಥಳಗಳಲ್ಲಿ ನಿಲ್ಲಿಸುವ ಆಟೋ ರಿಕ್ಷಾಗಳ ಚಾಲಕರಲ್ಲಿ ಸ್ಟಾಂಡ್ನಿಂದ ಆಟೋ ವನ್ನು ತೆಗೆಯಬೇಕೆಂದು ಆಗ್ರಹಿಸುತ್ತಿ ರುವುದಾಗಿಯೂ, ತೆಗೆಯದಿದ್ದರೆ ಆಕ್ರಮಣ ನಡೆಸುವುದಾಗಿಯೂ ಬೆದರಿಕೆಯೊಡ್ಡುತ್ತಿರುವುದಾಗಿ ಬಿಎಂಎಸ್ ಸಭೆ ಆರೋಪಿಸಿದೆ. ಫೆಬ್ರವರಿ ೨೫ರಂದು ರಾತ್ರಿ ಕೆಎಸ್ಆರ್ಟಿಸಿ ಕಿಂಗ್ ಕೋಬ್ರಾ ಆಟೋ ಸ್ಟಾಂಡ್ನಲ್ಲಿ ಸ್ಥಿರವಾಗಿ ನಿಲುಗಡೆ ಮಾಡುವ …
ಕಾಸರಗೋಡು: ತೃಶೂರು ಕೇಂದ್ರವಾಗಿ ಕಾರ್ಯಾಚರಿಸುವ ಟೀಮ್ ಕೋ-ಆಪರೇಟಿವ್ನ ಸಹಕಾರಿ ರತ್ನ ಪುರಸ್ಕಾರ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ ಲಭಿಸಿದೆ. ಸಂಘದ ಸ್ತುತ್ಯರ್ಹವಾದ ಚಟುವಟಿಕೆ, ನೂತನ ಸಹಕಾರಿ ಮಾದರಿಗಳು ಎಂಬಿವುಗಳನ್ನು ಪರಿಗಣಿಸಿ ಪುರಸ್ಕಾರ ಲಭಿಸಿದೆ. ಕಲ್ಲಿಕೋಟೆ ನಳಂದ ಸಭಾಂಗಣದಲ್ಲಿ ನಡೆದ ಸಹಕಾರಿ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಂಘಕ್ಕೆ ಬೇಕಾಗಿ ಕಾರ್ಯದರ್ಶಿ ಪ್ರದೀಪ್ ಕೆ. ಪುರಸ್ಕಾರ ಸ್ವೀಕರಿಸಿದರು. ಅಗ್ರಿಕಲ್ಚರ್ ಕೋ-ಓಪರೇಟಿವ್ ಸ್ಟಾಫ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನ ಮಾಜಿ ನಿರ್ದೇಶಕ ಬಿ.ಪಿ. ಪಿಳ್ಳ, ಐ.ಸಿ.ಎಂ. ಮಾಜಿ ನಿರ್ದೇಶಕ ಎಂ.ವಿ. ಶಶಿಕುಮಾರ್, …
Read more “ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ ಸಹಕಾರಿ ರತ್ನ ಪುರಸ್ಕಾರ”





ಕಾಸರಗೋಡು: ನಗರದ ಮೊದಲ ಪೆಟ್ರೋಲ್ ಬಂಕ್ಗಳಲ್ಲಿ ಒಂದಾದ ಸಿಟಿಎಂ ಪೆಟ್ರೋಲ್ ಬಂಕ್ನ ಮಾಲಕ ಪಿಲಿಕುಂಜೆ ಮಸೀದಿ ಸಮೀಪದ ನಿವಾಸಿ ಸಿ.ಟಿ. ಅಮೀರ್ ಅಲಿ (73) ನಿಧನ ಹೊಂದಿದರು. ಇವರ ಪತ್ನಿ ಬೀವಿ ಏರ್ಲೈನ್ಸ್ ಈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page