
ಚಿಪ್ಪಾರು: ವಿಟ್ಲ ಅರಮನೆ ದಿ| ಮರಿಯಯ್ಯನವರ ಪತ್ನಿ ಕಾರಡ್ಕ ಬೀಡು ಗಿರಿಜಮ್ಮ ಚಿಪ್ಪಾರು ಅರಮನೆ (90) ನಿನ್ನೆ ನಿಧನ ಹೊಂದಿದರು. ಮೃತರು ಮಕ್ಕಳಾದ ಕೆ. ನರಸಿಂಹ ಬಲ್ಲಾಳ್ (ನಿವೃತ್ತ ಅಧ್ಯಾಪಕರು), ಕೆ.ಮುರಳೀಧರ ಬಲ್ಲಾಳ್ (ನಿವೃತ್ತ, ಬ್ಯಾಂಕ್ ಚೀಫ್ ಮ್ಯಾನೇಜರ್), ಕೆ. ಪ್ರವೀಣ್ ಚಂದ್ರ ಬಲ್ಲಾಳ್ ( ಪೈವಳಿಕೆ ಪಂ. ಮಾಜಿ ಸದಸ್ಯ), ಕೆ. ಶಿವ ಕುಮಾರ್ ಬಲ್ಲಾಳ್ (ನಿವೃತ್ತ ಮುಖ್ಯೋಪಾಧ್ಯಾಯ), ಕೆ. ರವಿರಾಜ್ ಬಲ್ಲಾಳ್, ಆಶಾದೇವಿ, ಪೂರ್ಣಿಮಾ, ಅಳಿಯಂದಿರಾದ ಕೆ.ಸುದರ್ಶನ ಪಾಣಿ ಬಲ್ಲಾಳ್ (ನಿವೃತ್ತ ಬ್ಯಾಂಕ್ ಉದ್ಯೋಗಿ), …
ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಪ್ರಚಾರಾರ್ಥ ಕೇಂದ್ರ ಸಚಿವ ಸುರೇಶ್ಗೋಪಿ ಇಂದು ಬೆಳಿಗ್ಗೆ ಕುಂಬಳೆಗೆ ಆಗಮಿಸಿ ದ್ದಾರೆ. ಕುಂಬಳೆಯಲ್ಲಿ ಕೆ. ಸುರೇಂದ್ರನ್ರಿಗೆ ಮತ ಯಾಚಿಸಿ ಸುರೇಶ್ ಗೋಪಿ ಗೋಡೆ ಬರಹ ನಡೆಸಿದರು. ಈ ವೇಳೆ ಅಭ್ಯರ್ಥಿ ಕೆ.ಸುರೇಂದ್ರನ್, ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ನೇತಾರರು ಸಹಿತ ಹಲವರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಸುರೇಶ್ ಗೋಪಿ ಕಾಸರಗೋಡಿಗೆ ತೆರಳಿದರು. ಕಾಸರಗೋಡು ಮಂಡಲದಲ್ಲಿ ಬಿಜೆಪಿಯ ಗೆಲುವಿಗಾಗಿ ಗೋಡೆ ಬರಹ ನಡೆಸಲಿದ್ದಾರೆ. ಮಂಜೇಶ್ವರದಲ್ಲಿ ಕೆ. …
Read more “ಕೇಂದ್ರ ಸಚಿವ ಸುರೇಶ್ ಗೋಪಿ ಕುಂಬಳೆಗೆ: ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆಬರಹ”





ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಈತಿಂಗಳ ೯ರಂದು ಪೊಲೀಸರು ಮಾದಕದ್ರವ್ಯವಾದ 139.29 ಗ್ರಾಂ ಎಂಡಿಎಂಎ ಪತ್ತೆಹಚ್ಚಿದ ಪ್ರಕರಣದ ಮುಂದಿನ ಹಂತದ ತನಿಖೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 17 ಮಂದಿ ಪೊಲೀಸರ ನ್ನೊಳಗೊಂಡ ವಿಶೇಷ

ಕಾಸರಗೋಡು: ಪೆರಿಯ ವಡಕ್ಕೇಕರೆ ನಡುವಿಲ್ ವೀಟಿಲ್ ನಿವಾಸಿ ಪುರುಷೋತ್ತಮನ್ (64) ಬಾವಿಗೆ ಬಿದ್ದು ಮೃತಪಟ್ಟರು. ನೀರು ಸೇದುತ್ತಿದ್ದ ಮಧ್ಯೆ ಆಯ ತಪ್ಪಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಇಂದು ಬೆಳಿಗ್ಗೆ ಘಟನೆ ನಡೆದಿದೆ. ಮನೆಯ ಸಮೀಪದಲ್ಲಿರುವ

ಮೀಯಪದವು: ಕ್ಷೇಮ ಪಿಂಚಣಿಯನ್ನು ಬುಡಮೇಲುಗೊಳಿ ಸುವ ಯುಡಿಎಫ್ ಸರಕಾರದ ತೀರ್ಮಾನಕ್ಕೆದುರಾಗಿ ಸಿಪಿಎಂ ರಾಜ್ಯ ಸಮಿತಿಯ ಅಹ್ವಾನ ಪ್ರಕಾರ ಮೀಂಜ ಗ್ರಾಮ ಕಛೇರಿಯ ಮುಂದೆ ಪಿಂಚಣಿದಾರರ ಪ್ರತಿಭಟನಾ ಸಂಗಮ ನಡೆಯಿತು. ಸಿಪಿಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ

ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ಅಧ್ಯಾಪಕನಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶ ರಾದ ಕೆ. ಸಂತೋಷ್ ಕುಮಾರ್ ವಿವಿಧ ಸೆಕ್ಷನ್ಗಳಲ್ಲಾಗಿ ೭ ವರ್ಷಕಠಿಣ ಸಜೆ ಹಾಗೂ ೭೦,೦೦೦

ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಈತಿಂಗಳ ೯ರಂದು ಪೊಲೀಸರು ಮಾದಕದ್ರವ್ಯವಾದ 139.29 ಗ್ರಾಂ ಎಂಡಿಎಂಎ ಪತ್ತೆಹಚ್ಚಿದ ಪ್ರಕರಣದ ಮುಂದಿನ ಹಂತದ ತನಿಖೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 17 ಮಂದಿ ಪೊಲೀಸರ ನ್ನೊಳಗೊಂಡ ವಿಶೇಷ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page