
ದೇಲಂಪಾಡಿ: ಯಾವುದೇ ಪಕ್ಷ ಜಯ ಗಳಿಸಿದರೂ ಅಲ್ಪ ಮೊತ್ತ ಬಹುಮತ ಲಭಿಸುವ ಡಿವಿಶನ್ಗಳಲ್ಲಿ ಒಂದಾಗಿದೆ ದೇಲಂಪಾಡಿ ಜಿಲ್ಲಾ ಪಂಚಾಯತ್ ಡಿವಿಶನ್. ಇಲ್ಲಿ ಕಳೆದ ಬಾರಿ ಮುಸ್ಲಿಂ ಲೀಗ್ನ ಬಿ. ಶಫೀಕ್ ಜಯಗಳಿಸಿದ್ದು 263 ಮತ ಹೆಚ್ಚುವರಿ ಯಾಗಿ ಲಭಿಸಿಯಾಗಿತ್ತು. ಸಿಪಿಎಂನ ಎ.ಪಿ.ಕುಶಲರಿಗೆ 13,185 ಮತ ಲಭಿಸಿದ್ದು, ಶಫೀಕ್ಗೆ 13,448 ಲಭಿಸಿ ಜಯ ಗಳಿಸಿದ್ದರು. ಇದೇ ವೇಳೆ ಬಿಜೆಪಿ ಯ ಎಂ. ಸುಧಾಮ ಗೋಸಾಡರಿಗೆ 9,997 ಮತ ಲಭಿಸಿದೆ. ಈ ಬಾರಿ ಐಕ್ಯರಂಗದಿಂದ ದಲಿತ್ ಲೀಗ್ ಕಾರ್ಯಕರ್ತೆ ಪ್ರೇಮ …
Read more “ಜಿಲ್ಲಾ ಪಂಚಾಯತ್ ಚುನಾವಣೆ: ದೇಲಂಪಾಡಿ ಡಿವಿಶನ್ನಲ್ಲಿ ಪಕ್ಷಗಳ ಮಧ್ಯೆ ಪೈಪೋಟಿ”
ಕುಂಬಳೆ: ಬಿಜೆಪಿಗೆ ಇಷ್ಟವಿರುವ ಕೇಂದ್ರ ಯೋಜನೆಗಳನ್ನು ಬಹುಬೇ ಗನೆ ಕೇರಳದಲ್ಲಿ ಜ್ಯಾರಿಗೊಳಿಸಲಾಗುತ್ತಿದೆ. ಇದು ಸಿಪಿಎಂ ಹಾಗೂ ಬಿಜೆಪಿ ಮಧ್ಯೆ ಹಲವು ವರ್ಷಗಳಿಂದ ಮುಂದುವರಿಯುತ್ತಿರುವ ಅಪವಿತ್ರ ಮೈತ್ರಿ ಕೂಟದ ಫಲವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಕುಂಬಳೆಯಲ್ಲಿ ತ್ರಿಸ್ತರ ಪಂಚಾಯತ್ ಚುನಾವಣೆಯ ಸಂಬಂಧ ನಡೆದ ಯುಡಿಎಫ್ ಅಭ್ಯರ್ಥಿಗಳ ಸಂಗಮ ಹಾಗೂ ಸಾರ್ವಜನಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇ.ಡಿಯಿಂದ ಸಾವಿರ ನೋಟೀಸು ಲಭಿಸಿದರೂ ಸಿಪಿಎಂ ಭಯಪಡದು. ಶಬರಿಮಲೆಯ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ …

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎgಡನೇ ಬಾರಿ ಗೆಲುವು ಸಾಧಿಸಿರುವ ಎಕೆಎಂ ಅಶ್ರಫ್ರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಈ ವಿಷಯ ಮುಸ್ಲಿಂ ಲೀಗ್ನ ರಾಜ್ಯ ಸಮಿತಿ ಸಕ್ರಿಯವಾಗಿ ಪರಿಗಣಿಸುತ್ತಿದೆಯೆಂಬ ಮಾಹಿತಿಯೂ

ಉಪ್ಪಳ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೀಯಪದವು ಬಳಿಯ ಚಿಗುರುಪಾದೆ ನಿವಾಸಿ ಮೋಹನ್ ದಾಸ್ರ ಪುತ್ರ ರಂಜಿತ್ (40) ಮೃತ ಯುವಕನಾಗಿದ್ದಾರೆ. ಇವರು ಸೆಂಟ್ರಿಂಗ್

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page