
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”
ಕುಂಬಳೆ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗಾಗಿ ರಾಜಕೀಯ, ಮತ ಭೇದಗಳಿಲ್ಲದೆ ಒಗ್ಗಟ್ಟಿನಿಂದ ಪ್ರತಿಭಟಿಸಬೇಕಾಗಿರುವುದು ಆsದ್ಯ ಕರ್ತವ್ಯವಾಗಿದೆ. ಮಲೆಯಾಳ ಭಾಷಾ ಮಸೂದೆಯ ಹೆಸರಲ್ಲಿ ಅಲ್ಪಸಂಖ್ಯಾತ ಕನ್ನಡಿಗರ ಸಾಂವಿಧಾನಿಕ ಹಕ್ಕಿಗಾಗುವ ಚ್ಯುತಿಯ ಬಗ್ಗೆ ಸರ್ಕಾರದೊಂದಿಗೆ ಇನ್ನಷ್ಟು ಚರ್ಚೆ ನಡೆಸುವ ಮೂಲಕ ಪರಿಹಾರ ಕಾಣುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದು ಜಿ.ಪಂ.ಸದಸ್ಯ ಸೋಮಶೇಖರ ಜೆ.ಎಸ್. ತಿಳಿಸಿದರು.ಮಲೆಯಾಳ ಭಾಷಾ ಮಸೂದೆಯ ತಿದ್ದುಪಡಿಗೆ ಒತ್ತಾಯಿಸಿ ಕುಂಬಳೆ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಆಯೋಜಿಸಲಾದ ಪ್ರತಿಭಟನಾ ಧರಣಿ ಉದ್ಘಾಟಿಸಿ ಅವರು ಮಾತನಾಡಿದರು.ಈಗಾಗಲೇ …
Read more “ಮಲೆಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ”
ಕಾಸರಗೋಡು: ಕರ್ಕಾಟಕ ಅಮವಾಸ್ಯೆ ಹಿನ್ನೆಲೆಯಲ್ಲಿ ಪಿತೃತರ್ಪಣ ನಡೆಸುವುದಕ್ಕೆ ತೀರ್ಥ ಕ್ಷೇತ್ರಗಳು ಸಿದ್ಧತೆನಡೆಸುತ್ತಿವೆ. ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ತೃಕ್ಕನ್ನಾಡ್ ಶ್ರೀ ತ್ರಯಂಬಕೇಶ್ವರ ಕ್ಷೇತ್ರದಲ್ಲಿ ಬಲಿತರ್ಪಣ 12ರಂದು ಬೆಳಿಗ್ಗೆ 5.30ರಿಂದ ಆರಂಭಗೊಳ್ಳಲಿದೆ. ಅರ್ಚಕ ನವೀನ್ಚಂದ್ರ ಕಾಯರ್ತ್ತಾಯ, ಪುರೋಹಿತ

ಕುಂಬಳೆ: ಸರಕಾರ, ಆರೋಗ್ಯಸಚಿವ ಬದಲಾವಣೆಯಾಗುವುದಲ್ಲದೆ ಜಿಲ್ಲೆಯ ಆರೋಗ್ಯ ಕೇಂದ್ರಗಳಿಗೆ ಯಾವುದೇ ಬದಲಾವಣೆ ಉಂಟಾಗುತ್ತಿಲ್ಲವೆಂದು ಸ್ಥಳೀಯರು ದೂರುತ್ತಾರೆ. ಜಿಲ್ಲೆಯ ಹೆಚ್ಚಿನ ಆರೋಗ್ಯ ಕೇಂದ್ರಗಳು ಕೂಡಾ ವೆಂಟಿಲೇಟರ್, ಐಸಿಯುವಿನಲ್ಲಾಗಿದೆ ಎಂದು ಇವರು ಅಭಿಪ್ರಾಯಪಡುತ್ತಾರೆ. ಜ್ವರ ತಗಲಿ ಆಸ್ಪತ್ರೆಗೆ

ಉಪ್ಪಳ :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯ ಕರ್ತರಾಗಿದ್ದ ಮಂಗಲ್ಪಾಡಿಯ ದಿ| ರಮಾನಾಥ ಶೆಣೈ ಅವರ ಪತ್ನಿ ಶತಾಯುಷಿ ಸೀತಾ ಭಾಯಿ (100) ನಿನ್ನೆ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ರಾದರು. ಮೃತರು ಮಕ್ಕಳಾದ

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್
ಕಾಸರಗೋಡು: ಕರ್ಕಾಟಕ ಅಮವಾಸ್ಯೆ ಹಿನ್ನೆಲೆಯಲ್ಲಿ ಪಿತೃತರ್ಪಣ ನಡೆಸುವುದಕ್ಕೆ ತೀರ್ಥ ಕ್ಷೇತ್ರಗಳು ಸಿದ್ಧತೆನಡೆಸುತ್ತಿವೆ. ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ತೃಕ್ಕನ್ನಾಡ್ ಶ್ರೀ ತ್ರಯಂಬಕೇಶ್ವರ ಕ್ಷೇತ್ರದಲ್ಲಿ ಬಲಿತರ್ಪಣ 12ರಂದು ಬೆಳಿಗ್ಗೆ 5.30ರಿಂದ ಆರಂಭಗೊಳ್ಳಲಿದೆ. ಅರ್ಚಕ ನವೀನ್ಚಂದ್ರ ಕಾಯರ್ತ್ತಾಯ, ಪುರೋಹಿತ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page