
ಪೈವಳಿಕೆ: ಪಂಚಾಯತ್ನ ಲೈಫ್ ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ಪಾವತಿಸಲಾಗಿಲ್ಲ ಎಂಬ ಕಾರಣಕ್ಕೆ ಸಿಪಿಎಂ ನಡೆಸಿದ ಮಾರ್ಚ್ ಹಾಗೂ ಧರಣಿ ಕಪಟ ನಾಟಕವೆಂದು ಪೈವಳಿಕೆ ಪಂಚಾಯತ್ ಯುಡಿಎಫ್ ಸಮಿತಿ ಅಧ್ಯಕ್ಷ ವಸಂತ ಕುಮಾರ್, ಸಂಚಾಲಕ ಝಡ್.ಎ. ಕಯ್ಯಾರ್ ಆರೋಪಿಸಿದ್ದಾರೆ. ತಮ್ಮದೇ ಸರಕಾರದ ವಿರುದ್ಧ ಸಿಪಿಎಂ ಮುಷ್ಕರ ನಡೆಸಿದಂತಾಗಿದೆ ಇದು ಎಂದು ಯುಡಿಎಫ್ ಮುಖಂಡರು ತಿಳಿಸಿದ್ದಾರೆ. ಲೈಫ್ ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಆರ್ಥಿಕ ಸಹಾಯ ಒದಗಿಸಲು ಹಿಂದಿನ ಆಡಳಿತ ಸಮಿತಿಗೆ ಸಾಧ್ಯವಾಗದ ಕಾರಣ ರಾಜ್ಯ ಸರಕಾರ …
Read more “ಪೈವಳಿಕೆ ಪಂಚಾಯತ್ ವಸತಿ ಯೋಜನೆ: ಸಿಪಿಎಂ ನಡೆಸಿದ ಮಾರ್ಚ್ ಕಪಟ ನಾಟಕ-ಯುಡಿಎಫ್”
ಕಾಸರಗೋಡು: ಅನಾಥರಂತಿದ್ದ ವೃದ್ದೆಗೆ ಕಾಸರಗೋಡು ಪಿಂಕ್ ಪೊಲೀಸರು ಆಶ್ರಯ ನೀಡಿದ್ದಾರೆ. ಪಾರೆಕಟ್ಟೆ ಭಾಗದಲ್ಲಿ ಸ್ಥಳೀಯರ ನೆರವಿನೊಂದಿಗೆ ಜೀವಿಸುತ್ತಿದ್ದ ೭೫ ವರ್ಷದ ವಾರಿಜ ಎಂಬ ವೃದ್ಧೆಯನ್ನು ಪಿಂಕ್ ಪೊಲೀಸರು ಸುರಕ್ಷಿತ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ವಾರಿಜರ ದಯನೀಯ ಸ್ಥಿತಿ ಗಮನಕ್ಕೆ ಬಂದ ಪಿಂಕ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಅವರಿಗೆ ಅಗತ್ಯದ ವೈದ್ಯ ಸಹಾಯ ಲಭ್ಯಗೊಳಿಸಿದ್ದಾರೆ. ಬಳಿಕ ಎಎಸ್ಐ ಶಾರದ, ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಗೀತ, ಸಿವಿಲ್ ಪೊಲೀಸ್ ಆಫೀಸರ್ಗಳಾದ ರೇಷ್ಮ, ರಮ್ಯ ಎಂಬಿವರು ಅಧಿಕಾರಿಗಳೊಂದಿಗೆ ಮಾತನಾಡಿ ವಾರಿಜರನ್ನು …





ಮಂಜೇಶ್ವರ: ಕಟ್ಟೆಬಜಾರ್ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತಿದ್ದ ಟೈಲರ್ ಅಂಗಡಿಗೆ ಹಾಗೂ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೊಸಂಗಡಿಯಿAದ ಬಂಗ್ರಮAಜೇಶ್ವರ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಕುಂಬಳೆ ಸಮೀಪ ಭಾಸ್ಕರನಗರದಲ್ಲಿ ಪದೇ ಪದೇ ವಾಹನಗಳು ಅಪಘಾತಕ್ಕೀಡಾಗು ತ್ತಿರುವುದು ಪ್ರಯಾಣಿಕರು ಹಾಗೂ ನಾಗರಿಕರಿಗೆ ಆತಂಕ ಮೂಡಿಸಿದೆ. ನಿನ್ನೆ ಮಧ್ಯಾಹ್ನವೂ ಇಲ್ಲಿ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್

ಹೊಸಂಗಡಿ: ಅನಂತಶ್ರೀ ವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಈ ತಿಂಗಳ ೨೯ರಿಂದ ಸೆ.೨೬ರ ತನಕ ಆನೆಗುಂದಿ ಪಡು ಕುತ್ಯಾರು ಸರಸ್ವತೀ ಪೀಠದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ

ಬೆಳ್ಳೂರು: ನೆಟ್ಟಣಿಗೆ ಸರಕಾರಿ ಶಾಲೆಯ ಬಳಿ ಆತಂಕ ಸೃಷ್ಟಿಸಿದ್ದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಯಿತು. ಶಾಲಾ ತರಗತಿ ಕೊಠಡಿಗಳಿಗೆ ಹಾಗೂ ಅಡುಗೆ ಕೋಣೆ ಹತ್ತಿರದಲ್ಲೇ ಇದ್ದ ಒಣಗಿದ ಬೃಹತ್ ಮೂರು ಅಕೇಶಿಯಾ ಮರಗಳನ್ನು ತೆರವುಗೊಳಿಸಲಾಗಿದೆ. ಪಕ್ಕದಲ್ಲೇ

ಮಂಜೇಶ್ವರ: ಕಟ್ಟೆಬಜಾರ್ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತಿದ್ದ ಟೈಲರ್ ಅಂಗಡಿಗೆ ಹಾಗೂ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೊಸಂಗಡಿಯಿAದ ಬಂಗ್ರಮAಜೇಶ್ವರ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page