
ಕುಂಬಳೆ: ಪೆರುವಾಡ್ ಕಡಪ್ಪುರದಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಫೈಬರ್ ದೋಣಿ ಹಾಗೂ ಮೀನುಗಾ ರಿಕೆಗೆ ಬಳಸುವ ಬಲೆ ಉರಿದು ನಾಶಗೊಂಡಿದೆ. ಬೆಂಕಿ ಪರಿಸರ ಪ್ರದೇಶದಲ್ಲಿ ಹರಡಿದ್ದು, ಉಪ್ಪಳ ದಿಂದ ತಲುಪಿದ ಅಗ್ನಿಶಾಮಕದಳ, ನಾಗರಿಕರ ಸಹಾಯದೊಂದಿಗೆ ಬೆಂಕಿ ನಂದಿಸಿದೆ. ನಿನ್ನೆ ಮಧ್ಯಾಹ್ನ 12.30ರ ವೇಳೆ ಘಟನೆ ಸಂಭವಿಸಿದೆ. ಚುನಾವಣೆ ಯಾದುದರಿಂದ ನಿನ್ನೆ ಮೀನು ಕಾರ್ಮಿ ಕರು ಸಮುದ್ರಕ್ಕೆ ತೆರಳದೆ ದೋಣಿಯನ್ನು ಕಡಲ ಕಿನಾರೆಯಲ್ಲಿ ನಿಲ್ಲಿಸಿದರು. ಕಡಲ ಕಿನಾರೆ ಬಳಿಯ ಹಿತ್ತಿಲಲ್ಲಿ ಕಸಕಡ್ಡಿ ರಾಶಿ ಹಾಕಿ ಬೆಂಕಿ …
Read more “ಪೆರುವಾಡ್ ಕಡಪ್ಪುರದಲ್ಲಿ ನಿಲ್ಲಿಸಿದ್ದ ದೋಣಿ, ಬಲೆ ಉರಿದು ನಾಶ”
ಬದಿಯಡ್ಕ: ಪ್ರಸಿದ್ಧ ಕವಿ ನಾಡೋಜ ದಿ| ಕಯ್ಯಾರ ಕಿಂಞಣ್ಣ ರೈಯವರ ಪುತ್ರ ಬದಿಯಡ್ಕ ಕಲ್ಲಕಳಿಯ ನಿವಾಸಿ ಕೃಷ್ಣ ಪ್ರದೀಪ್ ರೈ (62) ನಿಧನ ಹೊಂದಿದರು. ನಿನ್ನೆ ಬೆಳಿಗ್ಗೆ 10.30ರ ವೇಳೆ ಮನೆಯಲ್ಲಿ ಅಸ್ವಸ್ಥರಾಗಿ ನಿಧನ ಸಂಭವಿಸಿದೆ. ಮೃತರು ಪತ್ನಿ ಆರತಿ, ಪುತ್ರಿ ಪ್ರಕೃತಿ, ಸಹೋದರರಾದ ದುರ್ಗಾಪ್ರಸಾದ್ ರೈ, ಜಯಶಂಕರ ರೈ, ಶ್ರೀರಂಗ ನಾಥ್ ರೈ, ಪ್ರಸನ್ನ ರೈ, ರವಿರಾಜ್ ರೈ, ಸಹೋದರಿಯರಾದ ದೇವಕಿ ದೇವಿ, ಕಾವೇರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಿಧನಕ್ಕೆ ಕರ್ನಾಟಕ ಗಡಿ ಅಭಿವೃದ್ಧಿ …

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ಮುಳ್ಳೇರಿಯ : ಪುಂಡೂರು ಬಳಿಯ ಮಾಳಂಗೈಯಲ್ಲಿ ಅಂಗಡಿ ನಡೆಸುತ್ತಿದ್ದ ಯುವಕ ನೇಣು ಬಿಗಿದು ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಮಾಳಂಗೈ ನಿವಾಸಿ ಮಣಿಕಂಠನ್ (46) ಆತ್ಮಹತ್ಯೆಗೈದ ಯುವಕ. ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ

ಮಂಜೇಶ್ವರ: ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವುಗೈದ ಆರೋಪಿ ಸೆರೆಗೀಡಾಗಿದ್ದಾನೆ. ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಎಸ್ಐ ವೈಷ್ಣವ್ ರಾಮಚಂದ್ರನ್ ಹಾಗೂ ತಂಡ ಬಂಧಿಸಿದೆ.

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page