
ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ. ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32), ಎಡನಾಡು ಮುಕಾರಿಖಂಡದ ಮೊಹಮ್ಮದ್ ರಿಸ್ವಾನ್ (27) ಎಂಬಿವರನ್ನು ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್, ಎಸ್ಐ ಸನಿತ್ ಎಂಬಿವರು ಬಂಧಿಸಿದ್ದಾರೆ. ಅಡ್ಕ ಝಡ್ಎಂಎಸ್ ಫಿಶ್ ಸರ್ವೀಸ್ ಕಚೇರಿಯ ಮುಂಭಾಗ ದಲ್ಲಿ ಲಾರಿಯನ್ನು ಮಾರ್ಚ್ 21ರಂದು ರಾತ್ರಿ ನಿಲ್ಲಿಸಲಾಗಿತ್ತು. 22ರಂದು ಬೆಳಿಗ್ಗೆ …
ಮಂಜೇಶ್ವರ: ಬಸ್ ಪ್ರಯಾಣ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿಯೋರ್ವರು ನಿಧನ ಹೊಂದಿದ ಘಟನೆ ನಡೆದಿದೆ. ಚೇವಾರು ನಿವಾಸಿ, ಚಿಗುರುಪಾದೆ ಬಾಡಿಗೆ ಕ್ವಾಟರ್ಸ್ನಲ್ಲಿ ವಾಸವಾಗಿರುವ ಮೊಹಮ್ಮದ್ (65) ಎಂಬವರು ನಿಧನ ಹೊಂದಿದ್ದಾರೆ. ನಿನ್ನೆ ಮಧ್ಯಾಹ್ನ ಇವರು ಉಪ್ಪಳದಿಂದ ಖಾಸಗಿ ಬಸ್ನಲ್ಲಿ ಹೊಸಂಗಡಿಗೆ ಪ್ರಯಾಣಿ ಸುತ್ತಿರುವ ವೇಳೆ ಹೃದಯಾಘಾತ ಉಂಟಾಗಿತ್ತೆನ್ನಲಾಗಿದೆ. ಕೂಡಲೇ ಇತರ ಪ್ರಯಾಣಿಕರನ್ನು ಇಳಿಸಿ ಬಸ್ ಸಿಬ್ಬಂದಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ನಿಧನ ಹೊಂದಿದ್ದರು. ಮೃತರು ಪತ್ನಿ ಕದೀಜಮ್ಮ, ಮಕ್ಕಳಾದ ಅಬ್ದುಲ್ …
Read more “ಬಸ್ ಪ್ರಯಾಣ ವೇಳೆ ಹೃದಯಾಘಾತ: ಚಿಗುರುಪಾದೆ ನಿವಾಸಿ ನಿಧನ”

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಬದಿಯಡ್ಕ: ಕೆಡೆಂಜಿ ನಿವಾಸಿಯೂ, ಬದಿಯಡ್ಕ ಪೇಟೆಯಲ್ಲಿ ವ್ಯಾಪಾರಿಯಾಗಿರುವ ಮೋಹನ್ ನಾಯ್ಕ್ (65) ನಿಧನ ಹೊಂದಿದರು. ಇವರು ಬದಿಯಡ್ಕ ಪೇಟೆಯಲ್ಲಿ ರವಿಕಿರಣ್ ಫೂಟ್ ವೇರ್ ವ್ಯಾಪಾರ ಸಂಸ್ಥೆಯ ಮಾಲಕ ನಾಗಿದ್ದಾರೆ. ನಿನ್ನೆ ಬೆಳಿಗ್ಗೆ ಇವರಿಗೆ ಅಸೌಖ್ಯ

ಹೊಸದುರ್ಗ: ಅಲಾಮಿಪಳ್ಳಿ ಪೆಟ್ರೋಲ್ ಬಂಕ್ ಸಮೀಪದ ಶ್ರೀ ರಾಜರಾಜೇಶ್ವರಿ ಮೂಕಾಂಬಿಕಾ ಕ್ಷೇತ್ರದಿಂದ ಕಳವು ಯತ್ನ ನಡೆಸಲಾಗಿದೆ. ಕಳ್ಳನನ್ನು ಕಯ್ಯಾರೆ ಸ್ಥಳೀಯರು ಸೆರೆಹಿಡಿದಿದ್ದಾರೆ. ನಿನ್ನೆ ಮುಂಜಾನೆ 2 ಗಂಟೆಗೆ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಬಳಾಲ್

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page