
ಕಾಸರಗೋಡು: ಬಸ್ ಪ್ರಯಾಣ ಮಧ್ಯೆ 14ರ ಹರೆಯದ ವಿದ್ಯಾರ್ಥಿನಿಗೆ ಉಪಟಳ ನೀಡಿರುವುದಾಗಿ ದೂರಲಾಗಿದೆ. ಶಾಲಾ ಅಧಿಕಾರಿಗಳು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಬೇಡಡ್ಕ ಪೊಲೀಸರು ಪೋಕ್ಸೋ ಪ್ರಕರಣದಂತೆ ಕೇಸು ದಾಖಲಿಸಿದ್ದಾರೆ. ನಿನ್ನೆ ಘಟನೆ ನಡೆದಿದೆ. ಖಾಸಗಿ ಬಸ್ನಲ್ಲಿ ಬಾಲಕಿ ಪ್ರಯಾಣಿಸುತ್ತಿದ್ದಾಗ ಮಧ್ಯವಯಸ್ಕನಾದ ಓರ್ವ ಬಾಲಕಿಯ ಸಮೀಪದಲ್ಲಿ ಕುಳಿತುಕೊಂಡು ಉಪಟಳ ನೀಡಿರುವುದಾಗಿ ಹೇಳಲಾ ಗಿದೆ. ಭಯದಿಂದ ಬಾಲಕಿ ಈ ವಿಷವನ್ನು ಯಾರಲ್ಲೂ ಹೇಳಿರಲಿಲ್ಲ. ಈ ಮಧ್ಯೆ ಉಪಟಳ ನೀಡಿದ ವ್ಯಕ್ತಿ ಇಳಿದು ಹೋಗಿದ್ದು, ಬಾಲಕಿ ಶಾಲೆಗೆ ತಲುಪಿದ ಬಳಿಕ ಅಧ್ಯಾಪಿಕೆಯರೊಂದಿಗೆ …
Read more “ಬಸ್ ಪ್ರಯಾಣ ಮಧ್ಯೆ 14ರ ವಿದ್ಯಾರ್ಥಿನಿಗೆ ಉಪಟಳ: ಮಧ್ಯವಯಸ್ಕನ ವಿರುದ್ಧ ಪೋಕ್ಸೋ ಕೇಸು”
ಉಪ್ಪಳ: ಕಾರುಗಳೆರಡು ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಣ್ಣಂಗುಳಿ ಪರಿಸರ ನಿವಾಸಿಗಳಾದ ಶಾಹಿಲ್ (22), ಮನಾಫ್ (19), ಫಹಾಲ್ (19), ರಾಶಿದ್ (25) ಗಾಯಗೊಂಡವರು. ನಿನ್ನೆ ಸಂಜೆ 4 ಗಂಟೆ ವೇಳೆ ಮಣ್ಣಂಗುಳಿ ಪರಿಸರದಲ್ಲಿ ಅಪಘಾತ ಸಂಭವಿಸಿದೆ. ಈ ನಾಲ್ಕು ಮಂದಿ ಎರಡು ಕಾರುಗಳಲ್ಲಾಗಿ ಬಾಯಾರು ಭಾಗದತ್ತ ತೆರಳುತ್ತಿರುವಾಗ ಮಣ್ಣಂಗುಳಿ ಇಳಿಜಾರಿನಲ್ಲಿ ಕಾರೊಂದನ್ನು ರಸ್ತೆ ಬದಿಗೆ ಚಲಾಯಿಸುತ್ತಿದ್ದಂತೆ ಹಿಂದಿನಿಂದ ಆಗಮಿಸುತ್ತಿದ್ದ ಈ ತಂಡದ ಇನ್ನೊಂದು ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎರಡೂ ಕಾರುಗಳು …

ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ಸಮಿತಿ ಆಶ್ರಯದಲ್ಲಿ ರಾಮಾಯಣ ಮಸಾಚರಣೆಯ ಅಂಗವಾಗಿ ಒಂದು ತಿಂಗಳ ಪರ್ಯಂತ ಮನೆ ಮನೆ ಭಜನಾ ಸಂಕೀರ್ತಾನಾ ಯಾನ ಆರಂಭಗೊAಡಿತು. ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಪರಿಸರದ

ಉಪ್ಪಳ: ವಿದ್ಯುತ್ ಕಡಿತ ದಿನವೂ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಜನವಿರೋಧಿ ನೀತಿ ವಿರುದ್ಧ ಡಿವೈಎಫ್ಐ ಮಂಜೇಶ್ವರ ಬ್ಲೋಕ್ ಸಮಿತಿ ನೇತೃತ್ವದಲ್ಲಿ ನಿನ್ನೆ ಉಪ್ಪಳ ಕೆಎಸ್ಇಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಆವರಣದಿಂದ

ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ರಾಜಾಂಗಣ ದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ೭೧ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಗಣಪತಿ ವಿಗ್ರಹ ತಯಾರಿ ಮುಹೂರ್ತ ಉಳಿಯತ್ತಡ್ಕ ಬ್ರಹ್ಮಶ್ರೀ ಕೇಶವ ಆಚಾರ್ಯರ ನಿವಾಸದಲ್ಲಿ ನೆರವೇರಿತು.ಈ
ಕಾಸರಗೋಡು: ಜಿಲ್ಲೆಯ ವಿವಿಧ ಸಂಘಟನಾ ಮಂಡಲಗಳಲ್ಲಿ ಬಿಜೆಪಿ ಮಂಡಲ ಸಮಿತಿಗಳ ಆಶ್ರಯ ದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ್ ಮಹಾ ಅಭಿಯಾನದ ಅಧ್ಯಯನ ಶಿಬಿರಗಳು ಇಂದು, ನಾಳೆ ಜರಗಲಿವೆ.ಕುಂಬಳೆ ಸಂಘಟನಾ ಮಂ ಡಲದ

ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ಸಮಿತಿ ಆಶ್ರಯದಲ್ಲಿ ರಾಮಾಯಣ ಮಸಾಚರಣೆಯ ಅಂಗವಾಗಿ ಒಂದು ತಿಂಗಳ ಪರ್ಯಂತ ಮನೆ ಮನೆ ಭಜನಾ ಸಂಕೀರ್ತಾನಾ ಯಾನ ಆರಂಭಗೊAಡಿತು. ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಪರಿಸರದ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page