
ಕಾಸರಗೋಡು: ವಿಧಾನಸಭಾ ಚುನಾವಣೆಯ ಪ್ರಚಾರದಂಗವಾಗಿ ಎನ್ಡಿಎ ನೇತೃತ್ವದಲ್ಲಿ ಗೋಡೆ ಬರಹ ಪ್ರಚಾರಕ್ಕೆ ಕಾಸರಗೋಡಿನಲ್ಲಿ ನಿನ್ನೆ ಚಾಲನೆ ನೀಡಲಾಯಿತು. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಗೋಡೆ ಬರಹ ಬರೆಯುವ ಮೂಲಕ ಪ್ರಚಾರದ ಉದ್ಘಾಟನೆ ನಿರ್ವಹಿಸಿದರು. ಪಕ್ಷದ ಕಲ್ಲಿಕೋಟೆ ವಲಯ ಅಧ್ಯಕ್ಷ ಕೆ.ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಪ್ರಧಾನ ಕಾರ್ಯದರ್ಶಿ ಎನ್. ಬಾಬುರಾಜ್, ಉಪಾಧ್ಯಕ್ಷ ಪಿ. ರಮೇಶ್, ಕಾರ್ಯದರ್ಶಿ ಪ್ರಮೀಳ ಮಜಲ್, ಸೆಲ್ ಕೋ-ಆರ್ಡಿನೇಟರ್ ಸುಕುಮಾರ ಕುದ್ರೆಪ್ಪಾಡಿ, ಕೋಶಾಧಿ ಕಾರಿ ವೀಣಾ ಅರಣ್ …
Read more “ವಿಧಾನಸಭಾ ಚುನಾವಣೆ: ಗೋಡೆಬರಹಮೂಲಕ ಪ್ರಚಾರಕ್ಕೆ ಎನ್ಡಿಎ ಚಾಲನೆ”
ಉಪ್ಪಳ: ನೂತನ ಮನೆಯ ಅಂಗಳದಲ್ಲಿ ಬೀದಿ ನಾಯಿಯ ಐದು ಮರಿಗಳು ನಿಗೂಢವಾಗಿ ಸತ್ತು ಬಿದ್ದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುರ್ವಾಸನೆಯಿಂದ ಪರಿಸರ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಮಂಗಲ್ಪಾಡಿ ಪಂಚಾಯತ್ನ 20ನೇ ವಾರ್ಡ್ ಪ್ರತಾಪನಗರ ರಸ್ತೆಯ ಸೋಂಕಾಲಿನಲ್ಲಿ ಈ ಘಟನೆ ನಡೆದಿದೆ. ಬಾಯಾರು ನಿವಾಸಿ ಯೋರ್ವರು ನೂತನವಾಗಿ ನಿರ್ಮಿಸಿ ಕೆಲಸ ಪೂರ್ತಿಗೊಂಡ ಮನೆಯ ಅಂಗಳದ ಹಾಗೂ ಸಿಟ್ಔಟ್ನಲ್ಲಿ ಒಟ್ಟು ಐದು ನಾಯಿ ಮರಿಗಳು ಎರಡು ದಿನಗಳ ಹಿಂದೆ ಸತ್ತು ಹೋಗಿ ಕೊಳೆತ ಸ್ಥಿತಿಯಲ್ಲಿ ಸ್ಥಳೀಯರ ಗಮನಕ್ಕೆ ಬಂದಿದೆ. ಇದು …
Read more “ಸೋಂಕಾಲಿನ ಮನೆ ಅಂಗಳದಲ್ಲಿ ಸತ್ತು ಬಿದ್ದ ನಾಯಿ ಮರಿ: ಸ್ಥಳೀಯರಿಗೆ ದುರ್ನಾತ ಸಮಸ್ಯೆ”

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕುಂಬಳೆ: ಯುವತಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಆರೋಪದಂತೆ ಆಕೆಯ ಸಹೋದ್ಯೋಗಿಗಳಾದ ಇಬ್ಬರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನೆಕ್ರಾಜೆ ಗ್ರಾಮದಲ್ಲಿ ವಾಸಿಸುವ 30ರ ಹರೆಯದ ಯುವತಿ ನೀಡಿದ ದೂರಿನಂತೆ ಮೊಗ್ರಾಲ್ನ ಖಾಸಗಿ

ಕುಂಬಳೆ: ಕುಂಟಂಗೇರಡ್ಕ ಅಂಗನವಾಡಿ ಸಮೀಪದ ಸಾರ್ವ ಜನಿಕ ಪ್ರದೇಶದಲ್ಲಿ ಹಣವಿರಿಸಿ ಜೂಜಾಟ ನಡೆಸುತ್ತಿದ್ದ ಕೇಂದ್ರಕ್ಕೆ ಕುಂಬಳೆ ಪೊಲೀಸರು ನಿನ್ನೆ ಸಂಜೆ ದಾಳಿ ನಡೆಸಿ ನಾಲ್ವರನ್ನು ಸೆರೆಹಿಡಿ ದ್ದಾರೆ. ಈ ಕೇಂದ್ರದಿಂದ 13,700 ರೂ. ವಶಪಡಿಸಲಾಗಿದೆ.

ಕುಂಬಳೆ: ಕೊಯಿಪ್ಪಾಡಿ ಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಸಮುದ್ರ ತಡೆಗೋಡೆ ಸಮುದ್ರಪಾಲಾಗಿದೆ. 20ರಷ್ಟು ತೆಂಗಿನ ಮರಗಳು ಈಗಾಗಲೇ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದೆ. ವಿದ್ಯುತ್ ಕಂಬಗಳು ಧರಾಶಾಹಿ ಯಾಗುವ ಭೀತಿಯಲ್ಲಿದೆ. ಈ ಪ್ರದೇಶದ ಸವಿತಾ ಹಾಗೂ ವಿಮಲ

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page