
ಮಂಗಳೂರು : 2025 ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕಾಸರಗೋಡಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಹರಿಕಾರ ಎಡಕ್ಕಾನ ಮಹಾಬಲೇಶ್ವರ ಭಟ್ ಆಯ್ಕೆಯಾಗಿದ್ದಾರೆ. ದ. ಕ ಜಿಲ್ಲಾಧಿಕಾರಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರನ್ನು ಘೋಷಿಸಿದ್ದು, ಉಧ್ಯಮ ವಿಭಾಗದಲ್ಲಿ ಮಹಾಬಲೇಶ್ವರ ಭಟ್ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕಾಸರಗೋಡಿನ ಕನ್ನಡಪರ ಸಂಘಟನೆಗಳು ಸಂತೋಷ ವ್ಯಕ್ತಪಡಿಸಿವೆ. ಇಂದು ನಡೆಯಲಿರುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತ ಪ್ರಶಸ್ತಿ ನೀಡಿ ಗೌರವಿಸಲಿದೆ.ಎಡಕ್ಕಾನ ಮಹಾಬಲೇಶ್ವರ ಭಟ್ ಅಥವಾ ರವಿ ಭಟ್ ಕಾಸರಗೋಡು …
Read more “ಎಡಕ್ಕಾನ ಮಹಾಬಲೇಶ್ವರ ಭಟ್ರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”
ಕಾಸರಗೋಡು: ಪ್ರತ್ಯೇಕವಾಗಿ ವಾಸಿಸುವ ಪತ್ನಿ ಹಾಗೂ ಮೊಮ್ಮಗಳು ನಿದ್ರಿಸುತ್ತಿದ್ದ ಕೊಠಡಿಗೆ ಪೆಟ್ರೋಲ್ ಸುರಿದು ಕಿಚ್ಚಿಟ್ಟು ಅವರನ್ನು ಕೊಲೆಗೈಯ್ಯಲು ವ್ಯಕ್ತಿಯೋರ್ವ ಯತ್ನಿಸಿದ ಘಟನೆ ನಡೆದಿದೆ. ಆದರೆ ನಿದ್ರಿಸುತ್ತಿದ್ದ ಅವರಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಕೃತ್ಯವೆಸಗಿದ ವ್ಯಕ್ತಿ ಸುಟ್ಟು ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಪಾಣತ್ತೂರು ನೆಲ್ಲಿಕುನ್ನುವಿನ ಜೋಸೆಫ್ (65) ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆಂದು ತಿಳಿದುಬಂದಿದೆ. ನಿನ್ನೆ ರಾತ್ರಿ 10.30 ರ ವೇಳೆ ಘಟನೆ ನಡೆದಿದೆ. ಈ ಘಟನೆ ಕುರಿತು ಪೊಲೀಸರು ಈರೀತಿ ತಿಳಿಸುತ್ತಿದ್ದಾರೆ.-“ಜೋಸೆಫ್ ಹಾಗೂ ಪತ್ನಿ ಸಿಸಿಲಿ …

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಮಂಜೇಶ್ವರ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಜೇಶ್ವರ ನ್ಯೂಮಜಲ್ ನಿವಾಸಿ ಉದ್ಯಾವರ ಮಾಡದಲ್ಲಿ ವ್ಯಾಪಾರಿಯಾಗಿರುವ ಮುಹಮ್ಮದ್ ಅಶ್ರಫ್ರ ಪುತ್ರ ಮುಹಮ್ಮದ್ ತಾಹ (22) ಮೃತಪಟ್ಟ ಯುವಕನಾಗಿದ್ದಾನೆ. ನಿನ್ನೆ ರಾತ್ರಿ 9.45ರ

ಉಪ್ಪಳ: ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಕಂಡಕ್ಟರ್ ಮೃತಪಟ್ಟರು. ವರ್ಕಾಡಿ ಧರ್ಮನಗರ ನಿವಾಸಿ ಬಾಬು ಪೂಜಾರಿ-ದಿ| ಕೃಷ್ಣಮ್ಮ ದಂಪತಿಯ ಪುತ್ರ ಸುಕುಮಾರ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ತಲಪ್ಪಾಡಿ-ಆನೆಕಲ್ಲು, ಉಪ್ಪಳ-ಕನ್ಯಾನ-ಬಾಯಾರು ರೂಟ್ನಲ್ಲಿ ಸಂಚರಿಸುವ

ಪುತ್ತಿಗೆ: ನೂತನ ಮನೆಯ ಗೃಹ ಪ್ರವೇಶಕ್ಕೆ ಕೆಲವೇ ಗಂಟೆಗಳ ಮುಂಚೆ ಮನೆಯೊಡೆಯ ಹೃದಯಾಘಾತ ದಿಂದ ಮೃತಪಟ್ಟ ಘಟನೆ ನಡೆದಿದೆ. ಮುಗು ಉರ್ಮಿ ಜುಮಾ ಮಸೀದಿ ಸಮೀಪದ ದಿ| ಕುಂಞಿಮಾಹಿನ್ ಕುಟ್ಟಿ-ಬೀಫಾತಿಮ ದಂಪತಿಯ ಪುತ್ರ ಮುಹಮ್ಮದ್

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page