
ಕಲ್ಲಿಕೋಟೆ: ರಾಜ್ಯಸಭಾ ಸದಸ್ಯೆ ಹಾಗೂ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷೆಯಾಗಿರುವ ಡಾ. ಪಿ.ಟಿ. ಉಷಾರ ಪತಿ ಶ್ರೀನಿವಾಸನ್ (64) ನಿಧನ ಹೊಂದಿದರು. ಪಯ್ಯೋಳಿ ತಿಕ್ಕೋಡಿ ಪೆರುಮಾಳ್ಪುರಂನ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಇಂದು ಮುಂಜಾನೆ 1 ಗಂಟೆ ವೇಳೆ ಘಟನೆ ನಡೆದಿದೆ. ಪಾರ್ಲಿಮೆಂಟ್ ಸಮ್ಮೇಳನ ದಲ್ಲಿ ಭಾಗವಹಿಸಲು ತೆರಳಿದ್ದ ಪಿ.ಟಿ. ಉಷಾ ಊರಿಗೆ ಮರಳಿದ್ದಾರೆ. ಶ್ರೀನಿವಾಸನ್ ಕೇಂದ್ರ ಕೈಗಾರಿಕಾ ಭದ್ರತಾ ಸೇನೆಯ ಡಿವೈಎಸ್ಪಿಯಾ ಗಿದ್ದರು. ಮೃತರು ಪತ್ನಿ, ಪುತ್ರ …
ಕುಂಬಳೆ: ತಲಪಾಡಿಯಲ್ಲಿ ಟೋಲ್ ಬೂತ್ ಇರುವಾಗ ದೂರ ಮಿತಿಯನ್ನು ಉಲ್ಲಂಘಿಸಿ 22 ಕಿಲೋ ಮೀಟರ್ನೊಳಗೆ ಕುಂಬಳೆ ಆರಿಕ್ಕಾಡಿ ಯಲ್ಲಿ ಎರಡನೇ ಟೋಲ್ ಸ್ಥಾಪಿಸಲಾ ಗಿದ್ದು, ಅಲ್ಲಿಯೂ ಹಣ ಪಾವತಿಸಿದರೂ ವಾಹನಗಳನ್ನು ತಡೆದು ನಿಲ್ಲಿಸುವ ರಾಡ್ ಕಾರಿನ ಮೇಲೆ ಗುದ್ದಿರುವುದನ್ನು ಪ್ರಶ್ನಿಸಿದ ಪ್ರಯಾಣಿಕನನ್ನು ಕುಂಬಳೆ ಸಿಐಯ ನೇತೃತ್ವದಲ್ಲಿ ಕಾರಿನಿಂದ ಇಳಿಸಿ ಕುಟುಂಬದ ಮುಂದೆಯೇ ಅಪರಾಧಿ ಯಂತೆ ಕೊಂಡುಹೋಗಿರುವುದು ಖಂಡನೀಯವೆಂದು ಶಾಸಕ ಎಕೆಎಂ ಅಶ್ರಫ್ ನುಡಿದಿದ್ದಾರೆ. ಈ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಈ …
Read more “ಪ್ರಯಾಣಿಕನ ವಿರುದ್ಧ ಕುಂಬಳೆ ಟೋಲ್ಗೇಟ್ನಲ್ಲಿ ಪೊಲೀಸ್ ಕ್ರಮ: ಶಾಸಕರಿಂದ ಮುಖ್ಯಮಂತ್ರಿಗೆ ದೂರು”

ಸೀತಾಂಗೋಳಿ: ಸೀತಾಂಗೋಳಿ ಪೇಟೆಯಲ್ಲಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಾಣಬೇಕೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಸೀತಾಂಗೋಳಿ ಘಟಕ ಪುತ್ತಿಗೆ ಪಂಚಾಯತ್ ಅಧ್ಯಕ್ಷೆ ಆಯಿಷ ಶಹೀಮ ಫಿದರಿಗೆ ಮನವಿ ನೀಡಿದೆ. ಬಾಡಿಗೆ,

ಬಂದ್ಯೋಡು: ಚಳ್ಳಂಗಯ ತಲೆಮೊಗರು ಬಾಣಿಯನ್ಮೂಲೆ ನಿವಾಸಿ ಟಿ.ಕೆ. ಅಬ್ದುಲ್ಲ ಹಾಜಿ (70) ನಿಧನ ಹೊಂದಿದರು. ಹಲವಾರು ವರ್ಷ ಕಾಲ ಕೊಲ್ಲಿಯಲ್ಲಿದ್ದರು. ಮೃತರು ಪತ್ನಿ ಆಸ್ಯಮ್ಮ, ಮಕ್ಕಳಾದ ಶಾಹುಲ್ ಹಮೀದ್ ಹಿಮಮಿ ಸಖಾಫಿ, ಆತಿಕ್ಕ, ಕಮರುನ್ನಿಸ,

ಮುಳ್ಳೇರಿಯ: ಮುಳ್ಳೇರಿಯದ ಬಟ್ಟೆ ಅಂಗಡಿಯಲ್ಲಿ ಹಲವು ವರ್ಷಗಳ ಕಾಲ ಟೈಲರ್ ಆಗಿದ್ದ ತೆಕ್ಕೇಕರೆ ನಿವಾಸಿ ಸುಬ್ಬ ಪಾಟಾಳಿ ಯಾನೆ ಸುಭಾಷ್ (76) ನಿಧನ ಹೊಂದಿದರು. ಇತ್ತೀಚೆಗಿನಿಂದ ಕಾರಡ್ಕ ಗಾಂಧಿನಗರ ದಲ್ಲಿ ಟೈಲರ್ ಅಂಗಡಿ ನಡೆಸುತ್ತಿದ್ದರು.

ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ

ಸೀತಾಂಗೋಳಿ: ಸೀತಾಂಗೋಳಿ ಪೇಟೆಯಲ್ಲಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಾಣಬೇಕೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಸೀತಾಂಗೋಳಿ ಘಟಕ ಪುತ್ತಿಗೆ ಪಂಚಾಯತ್ ಅಧ್ಯಕ್ಷೆ ಆಯಿಷ ಶಹೀಮ ಫಿದರಿಗೆ ಮನವಿ ನೀಡಿದೆ. ಬಾಡಿಗೆ,

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page