
ಉಪ್ಪಳ: ಬಾಯಾರು ಕೊಜಪ್ಪೆ ಜಂಕ್ಷನ್ ಸಮೀಪ ಇಲೆಕ್ಟ್ರಿಕ್ ಸೈಕಲ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಬಾಯಾರು ಕೊಜಪ್ಪೆ ನಿವಾಸಿ ಇಬ್ರಾಹಿಂ (66) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಿಗ್ಗೆ 9.30ರ ವೇಳೆ ಅಪಘಾತ ಉಂಟಾಗಿದೆ. ಅಳಿಯ ಚಲಾಯಿಸುತ್ತಿದ್ದ ಇಲೆಕ್ಟ್ರಿಕ್ ಸೈಕಲ್ನ ಹಿಂಬದಿ ಕುಳಿದು ಇಬ್ರಾಹಿಂ ಪ್ರಯಾಣಿಸುತ್ತಿದ್ದರು. ಕೊಜಪ್ಪೆ ಜಂಕ್ಷನ್ ಸಮೀಪ ಸೈಕಲ್ ನಿಯಂತ್ರಣ ಮಗುಚಿ ಬಿದ್ದು ಅಪಘಾತ ವುಂಟಾಗಿರುವುದಾಗಿ ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡ ಇಬ್ರಾಹಿಂರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ …
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯೊಬ್ಬರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಪಂಚಾಯತ್ನ 24ನೇ ವಾರ್ಡ್ ಮಣಿಮುಂಡ ದಲ್ಲಿ ಲೀಗ್ ಅಭ್ಯರ್ಥಿಯಾಗಿ ನಾಮಪತ್ರಿಕೆ ಸಲ್ಲಿಸಿದ ಸಮೀನ ಅವಿರೋಧವಾಗಿ ಆಯ್ಕೆಯಾ ಗಿದ್ದಾರೆ. ಈ ವಾರ್ಡ್ನಲ್ಲಿ ಅವರಿಗೆ ಪ್ರತಿಸ್ಪರ್ಧಿಗಳು ಯಾರೂ ಇಲ್ಲದುದರಿಂದ ಸಮೀನರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಪರಾಭವಗೊಂಡಿದ್ದ ಈ ವಾರ್ಡ್ನಲ್ಲಿ ಬಿಜೆಪಿ ಹಾಗೂ ಸಿಪಿಎಂ ಸಮಾನ ಶಕ್ತಿ ಹೊಂ ದಿರುವುದಾಗಿ ಹೇಳಲಾಗುತ್ತಿದೆ. ಸಮೀನ ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷೆಯಾಗಿದ್ದರು. ನಾಮಪತ್ರಿಕೆ ಸಲ್ಲಿಸಬೇಕಾದ …

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ೫ನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ ೧೬ರಂದು ಕುಡಾಲುಮೆರ್ಕಳ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ

ಕುಂಬಳೆ: ರಸ್ತೆಯಲ್ಲಿ ಬಿದ್ದು ಸಿಕ್ಕಿದ ಹಣ ಹಾಗೂ ದಾಖಲೆಪತ್ರಗಳಿದ್ದ ಪರ್ಸನ್ನು ಆಟೋ ರಿಕ್ಷಾ ಚಾಲಕ ವಾರಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಪೆರ್ಮುದೆಯ ಆಟೋ ಚಾಲಕ ಮನು ಎಂಬವರು ನಿನ್ನೆ ಸಂಜೆ ೪ ಗಂಟೆಗೆ ಉಪ್ಪಳ

ಉಪ್ಪಳ: ಮಂಗಲ್ಪಾಡಿ ಪಂಚಾ ಯತ್ ವ್ಯಾಪ್ತಿಯ ಬೇಕೂರು ಪರಿಸರಗಳಲ್ಲಿ ವಿದ್ಯುತ್ ವೋಲ್ಟೇಜ್ ಕ್ಷಾಮ ತೀವ್ರಗೊಂಡಿದೆಯೆಂದು ದೂರಲಾಗಿದೆ. ನೂರಾರು ಮನೆಗಳಿ ರುವ ಈ ಪ್ರದೇಶದಲ್ಲಿ ವೋಲ್ಟೇಜ್ ಕ್ಷಾಮದಿಂದಾಗಿ ರಾತ್ರಿ ಕಾಲಗಳಲ್ಲಿ ವಿದ್ಯಾರ್ಥಿಗಳಿಗೆ ಓದಲು, ಮನೆ ಮಂದಿಗೆ

ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ೫ನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ ೧೬ರಂದು ಕುಡಾಲುಮೆರ್ಕಳ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page