
ಉಪ್ಪಳ: ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ವರ್ಷಾವಧಿ ಕಳಿಯಾಟ ಮಹೋತ್ಸವ ಆರಂಭಗೊಂಡಿದೆ. ಬೆಳಿಗ್ಗೆ ಭಂಡಾರ ಕ್ಷೇತ್ರದಲ್ಲಿ ಗಣಹೋಮ, ಕಳಿಯಾಟ ಮಹೋತ್ಸವಕ್ಕೆ ಗೊನೆ ಮುಹೂರ್ತ, ಚಪ್ಪರ ಮುಹೂರ್ತ, ಶ್ರೀ ನಾಗ ಸನ್ನಿಧಿಯಲ್ಲಿ ನಾಗತಂಬಿಲ, ಭಜನೆ, ಭಂಡಾರ ಆಗಮನ, ನಡಾವಳಿ ಉತ್ಸವದೊಂದಿಗೆ ನಿನ್ನೆ ಮೊದಲ ಕಳಿಯಾಟ ನಡೆಯಿತು. ಇಂದು ನಡು ಕಳಿಯಾಟ ಆರಂಭಗೊಂಡಿದೆ. ಫೆ.1ರಂದು ರಾತ್ರಿ 12ರಿಂದ ಹೂ ಮುಡಿ ದೈವ, ಭಗವತೀ ದರ್ಶನ, ಕೆಂಡಸೇವೆ, ಬಲಿ ಉತ್ಸವ, ವಿಷ್ಣುಮೂರ್ತಿ ದೈವ, ಭಂಡಾರ ನಿರ್ಗಮನದೊಂದಿಗೆ ಕಳಿಯಾಟ ಮಹೋತ್ಸವ ಸಮಾಪ್ತಿಗೊಳ್ಳಲಿದೆ.
ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್ನ 7ನೇ ವಾರ್ಡ್ ಪ್ರತಾಪನಗರ ಒಳ ರಸ್ತೆಯಲ್ಲಿ ವ್ಯವಸ್ಥಿತ ಚರಂಡಿ ಹಾಗೂ ಸ್ಲಾಬ್ ನಿರ್ಮಿಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ದೂರವಾಗಿದೆ. ಈ ಪರಿಸರದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿದು ಶೋಚನೀಯÁವಸ್ಥೆ ಉಂಟಾಗುತ್ತಿತ್ತು. ತೆರೆದ ಸ್ಥಿತಿಯಲ್ಲಿದ್ದ ಚರಂಡಿಯಿAದ ವಾಹನ ಸಂಚಾರಕ್ಕೆ ಸಮಸ್ಯೆ ಹಾಗೂ ಅಪಘಾತಕ್ಕೆ ಕಾರಣವಾಗುತ್ತಿತ್ತು. ಸೂಕ್ತ ಚರಂಡಿ ನಿರ್ಮಾಣಕ್ಕೆ ಈ ಹಿಂದೆ ಊರವರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಈ ಹಿಂದಿನ ವಾರ್ಡ್ ಸದಸ್ಯೆ ಸುಧಾ ಗಣೇಶ್ರ ಮುತುವರ್ಜಿಯಿಂದ ಪಂಚಾಯತ್ ನಿಂದ ಮಂಜೂರುಗೊAಡ ಸುಮಾರು 5ಲಕ್ಷ ರೂ …
Read more “ಪ್ರತಾಪನಗರ ಒಳ ರಸ್ತೆಯಲ್ಲಿ ಚರಂಡಿ, ಸ್ಲ್ಯಾಬ್ ನಿರ್ಮಾಣ: ಸ್ಥಳೀಯರಿಗೆ ನೆಮ್ಮದಿ”

ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ

ಉಪ್ಪಳ: ಮಂಜೇಶ್ವರ ಹೊಸಬೆಟ್ಟುವಿನ ಮನೆಯೊಂದ ರಿಂದ ಮೂರೂವರೆ ಪವನ್ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಹೊಸಬೆಟ್ಟು ಗುಡ್ಡೆಕೇರಿ ಸೀನತ್ ಮಂಜಿಲ್ನ ಸೌದ (41) ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು

ಕಾಸರಗೋಡು: ಚಟ್ಟಂ ಚಾಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಮೀನು ಮಾರಾಟ ಮಾಡುವ ಶೆಡ್ನಲ್ಲಿ ತೆಗೆದಿರಿಸಿದ್ದ ಒಂದೂ ಮುಕ್ಕಾಲು ಲಕ್ಷಕ್ಕೂ ಹೆಚ್ಚು ಮೌಲ್ಯದ 160ರಷ್ಟು ಮೀನಿನ ಪೆಟ್ಟಿಗೆಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸೆರೆ ಹಿಡಿಯಲಾಗಿದೆ. ಉದುಮ

ಮುಳ್ಳೇರಿಯ: ಪ್ಲಸ್ವನ್ ತರಗತಿಗಳು ಆರಂಭಗೊಂಡ ಬೆನ್ನಲ್ಲೇ ಶಾಲೆಗಳಲ್ಲಿ ರ್ಯಾಗಿಂಗ್ ಪಿಡುಗು ತೀವ್ರಗೊಂಡಿದೆ. ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹಾಗೂ ಎಡನೀರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ವನ್ ವಿದ್ಯಾರ್ಥಿ

ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page