
ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು ದೆಂದು ಎಡರಂಗ ಮತ್ತು ಐಕ್ಯರಂಗವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿವೆ. ಎಡರಂಗದ ಚುನಾ ವಣಾ ಪ್ರಣಾಳಿಕೆಯನ್ನು ಕಲ್ಲಿಕೋಟೆ ಯಲ್ಲಿ ಇಂದು ಬೆಳಿಗ್ಗೆ ನಡೆದ ಎಡರಂಗ ಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು. ಯುಡಿಎಫ್ ಚುನಾವಣಾ ಪ್ರಣಾಳಿಕೆ ಯನ್ನು ಕೊಚ್ಚಿಯಲ್ಲಿ ಇಂದು …
ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ ಸ್ಥಳದ ಮಾಲಕ ಹಾಗೂ ಹೊಯ್ಗೆ ಸಂಗ್ರಹಗಾರರ ಸಹಿತ 7 ಮಂದಿ ವಿರುದ್ಧ ಕೇಸು ದಾಖಲಿಸಿಕೊಂಡಿ ದ್ದಾರೆ. ಲಾರಿ ಹಾಗೂ ಹೊಯ್ಗೆ ಸೋಸುವ ಯಂತ್ರವನ್ನು ವಶಕ್ಕೆ ತೆಗೆಯಲಾಗಿದೆ. ಆರೋಪಿಗಳ ವಿರುದ್ಧ ಕಳವು ಪ್ರಕರಣ ದಾಖಲಿಸಿಕೊಂಡಿರು ವುದಾಗಿ ಎಸ್ಐ ಅನಂತಕೃಷ್ಣನ್ ಆರ್. ಮೆನೋನ್ ತಿಳಿಸಿದ್ದಾರೆ. …
Read more “ಟಿಪ್ಪರ್, ಹೊಯ್ಗೆ ಸೋಸುವ ಯಂತ್ರ ವಶ; ಪರಾರಿಯಾದ ಲಾರಿ ಚಾಲಕ ಸಹಿತ 7 ಮಂದಿ ವಿರುದ್ಧ ಕೇಸು”





ಹೊಸದುರ್ಗ: ವೆಳ್ಳರಿಕುಂಡ್ ಪರಪ್ಪ ನಿವಾಸಿಯಾದ ನರ್ಸ್ ಸೌದಿ ಅರೇಬಿಯಾದ ರಿಯಾದ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಿರಿಕುಳಂ ರತೀಶ್ರ ಪತ್ನಿ ಚಿಪ್ಪಿ (36) ನದೀಂನ ವಾಸ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ
ಕಾಸರಗೋಡು: ಉದ್ಯೋಗ ಖಾತರಿ ಯೋಜನೆ ವಿರುದ್ಧ ಸುಳ್ಳು ಪ್ರಚಾರ ನಡೆಸಿ ಕಾರ್ಮಿಕರಲ್ಲಿ ತಪ್ಪು ಭಾವನೆ ಮೂಡಿಸುವ ಕೇರಳ ಸರಕಾರದ ವಿರುದ್ಧ ಜಿಲ್ಲಾ ಉದ್ಯೋಗ ಖಾತರಿ ಮಜ್ದೂರ್ ಸಂಘ್ (ಬಿಎಂಎಸ್) ಜಿಲ್ಲಾ ಸಮಿತಿ ತಾಲೂಕು ಕಚೇರಿ

ಉಪ್ಪಳ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ಮಕ್ಕಳು ಕೃಷ್ಣನ ವಿವಿಧ ವೇಷ ದsರಿಸಿ ಗಮನ ಸೆಳೆದರು. ಶಾಲೆಯ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ, ಬಾಲ

ಕಾಸರಗೋಡು: ಸಾಮಾಜಿಕ ನ್ಯಾಯ-ಮೀನುಗಾರಿಕಾ ಖಾತೆ ಸಚಿವ ವಿ.ಇ. ಅಬ್ದುಲ್ ಗಫೂರ್ ಸೆ.8ರಂದು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಿಗ್ಗೆ 1೦ ಗಂಟೆಗೆ ಹಾರ್ಬರ್ ಇಂಜಿನಿಯರಿಂಗ್ ಎಕ್ಸಿಕ್ಯೂಟೀವ್ ಇಂಜಿನಿಯರ್ ಕಚೇರಿಯಲ್ಲಿ ನಡೆಯುವ ಅವಲೋಕನಾ ಸಭೆಯಲ್ಲಿ

ಹೊಸದುರ್ಗ: ವೆಳ್ಳರಿಕುಂಡ್ ಪರಪ್ಪ ನಿವಾಸಿಯಾದ ನರ್ಸ್ ಸೌದಿ ಅರೇಬಿಯಾದ ರಿಯಾದ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಿರಿಕುಳಂ ರತೀಶ್ರ ಪತ್ನಿ ಚಿಪ್ಪಿ (36) ನದೀಂನ ವಾಸ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page