
ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲೇ ನಡೆಯಲಿರುವಂತೆ ಅದಕ್ಕಿರುವ ಸಿದ್ಧತೆಗಳನ್ನು ಬಿಜೆಪಿ ಆರಂಭಿಸಿದೆ. ಇದರ ಪೂರ್ವಭಾವಿಯಾಗಿ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ ೧೧ರಂದು ಅಮಿತ್ ಶಾ ತಿರುವನಂತಪುರಕ್ಕೆ ಆಗಮಿಸುವರು. ಎಲ್ಲಾ ಮಂಡಲಗಳ ಮೇಲೂ ಗಮನ ಕೇಂದ್ರೀಕರಿಸುವುದರ ಬದಲು ಗೆಲುವು ಸಾಧ್ಯತೆಯುಳ್ಳ ಮಂಡಲಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲು ಬಿಜೆಪಿ ಈ ಬಾರಿ ನಿರ್ಧರಿಸಿದೆ. ಈ ಬಾರಿ 40 ಮಂಡಲಗಳ ಮೇಲೆ ಬಿಜೆಪಿ ಮುಖ್ಯವಾಗಿ ಕಣ್ಣಿರಿಸಿರುವು ದಾಗಿ ಹೇಳಲಾಗುತ್ತಿದೆ. ಕಳೆದ …
ಮಂಗಲ್ಪಾಡಿ: ಮಂಗಲ್ಪಾಡಿ ಪ್ರತಾಪ ನಗರ ನಿವಾಸಿ ಮಂಗಳೂರಿನ ಊರ್ವಸ್ಟೋರ್ನಲ್ಲಿ ವಾಸವಾಗಿರುವ ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಸಂತ ಕುಮಾರ್ (68) ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಮಂಗಳೂರಿನಲ್ಲಿ ಬಿಎಸ್ ಎನ್ಎಲ್ ನಿವೃತ ಸೀನಿಯರ್ ಸೂಪರಿಂಟೆಂಡೆಂಟ್ ಆಗಿದ್ದರು. ಯಕ್ಷಕಲಾ ಭಾರತಿ ಮಂಗಲ್ಪಾಡಿ ಇದರ ಸದಸ್ಯರಾಗಿ ದ್ದುಕೊಂಡು ಯಕ್ಷಗಾನ, ತಾಳಮದ್ದಳೆ ಯಲ್ಲಿ ಸಕ್ರಿಯರಾಗಿದ್ದರು. ನಾಟಕ ರಂಗ ದಲ್ಲಿ, ಕೋಟಿ ಚೆನ್ನಯ್ಯ ಧಾರವಾಹಿ ಯಲ್ಲೂ ಪಾತ್ರ ಮಾಡಿದ್ದರು. ದಿ| ಆನಂದ ಮಾಸ್ತರ್ -ದಿ| ಲಕ್ಷ್ಮೀ ದಂಪತಿ ಪುತ್ರನಾ ಗಿದ್ದಾರೆ. …
ಮಂಜೇಶ್ವರ: ಮಂಜೇಶ್ವರ ಮಂಡಲದ ಕರ್ನಾಟಕ ಗಡಿಯಿಂದ ಆರಂಭಿಸಿ ಮೊಗ್ರಾಲ್ ವರೆಗಿರುವ ತೀರ ಪ್ರದೇಶಗಳಲ್ಲಿ ತೀವ್ರವಾದ ಕಡಲ್ಕೊರೆತ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಶಾಸಕ ಎಕೆಎಂ ಅಶ್ರಫ್ ವಿಧಾನಸಭೆಯಲ್ಲಿ ಮಂಡಿಸಿದ ಸಬ್ಮಿಷನ್ಗೆ ಉತ್ತರವಾಗಿ

ಕಾಸರಗೋಡು: 16ರ ಹರೆಯದ ಬಾಲಕಿ ಬೆಡ್ರೂಂನ ಕಿಟಿಕಿ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ತಾಯೆ ಮವ್ವಲ್ ಎಂಬಲ್ಲಿ ಘಟನೆ ನಡೆದಿದೆ.ಇಲ್ಲಿನ ಇಸ್ಮಾಯಿಲ್ ಎಂಬವರ ಪುತ್ರಿ ರಿನ್ಶ (16)

ಕಾಸರಗೋಡು: ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉದಿನೂರು ಮಾಚಿಕ್ಕಾಡ್ನ ಅನಾಮಿಕ (19) ನಾಪತ್ತೆಯಾಗಿದ್ದು ಈ ಸಂಬಂಧ ತಾಯಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ

ಮಂಜೇಶ್ವರ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಎಸಿ ಮೆಕ್ಯಾನಿಕ್ ಮೃತಪಟ್ಟ ಘಟನೆ ನಡೆದಿದೆ. ವರ್ಕಾಡಿ ಬಾಕ್ರಬೈಲ್ ಪಾತೂರು ನಿವಾಸಿ ಚಂದ್ರಹಾಸರ ಪುತ್ರ ಸುಧೀಶ್.ಸಿ.ಕೆ (26) ಮೃತಪಟ್ಟ ದುರ್ದೆÊವಿಯಾಗಿ
ಮಂಜೇಶ್ವರ: ಮಂಜೇಶ್ವರ ಮಂಡಲದ ಕರ್ನಾಟಕ ಗಡಿಯಿಂದ ಆರಂಭಿಸಿ ಮೊಗ್ರಾಲ್ ವರೆಗಿರುವ ತೀರ ಪ್ರದೇಶಗಳಲ್ಲಿ ತೀವ್ರವಾದ ಕಡಲ್ಕೊರೆತ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಶಾಸಕ ಎಕೆಎಂ ಅಶ್ರಫ್ ವಿಧಾನಸಭೆಯಲ್ಲಿ ಮಂಡಿಸಿದ ಸಬ್ಮಿಷನ್ಗೆ ಉತ್ತರವಾಗಿ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page