
ಕಾಸರಗೋಡು: ದೇವರಗುಡ್ಡೆ ಶ್ರೀ ಶೈಲ ಮಹಾದೇವ ಸನ್ನಿಧಿಯಲ್ಲಿ ಧನುರ್ಮಾಸ ಪ್ರಯುಕ್ತ ಧನುಪೂಜೆ ನಿನ್ನೆ ಆರಂಭಗೊAಡಿದ್ದು ಜ.14ರ ತನಕ ಜರಗಲಿದೆ. ಪಾರೆಕಟ್ಟೆ ಶ್ರೀ ಮುತ್ತಪ್ಪ ಕ್ಷೇತ್ರದಿಂದ ಭಜನಾ ಸಂಕೀರ್ತನೆಯೊAದಿಗೆ ಶ್ರೀ ಕ್ಷೇತ್ರಕ್ಕೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಶ್ರೀ ಮುತ್ತಪ್ಪ ಕ್ಷೇತ್ರದ ಪ್ರಮುಖರು, ಗಣೇಶ ಪಾರಕಟ್ಟೆ, ಕ್ಷೇತ್ರದ ಮಡೆಯನ್ಮಾರ್, ಭಜನಾ ಸಂಘದವರು, ಧನುಪೂಜಾ ಸಮಿತಿಯ ಕೆ.ಎನ್. ವೆಂಕಟ್ರಮಣ ಹೊಳ್ಳ, ಮಹೇಶ, ಸುಭಾಸ್ ಪಾಟಾಳಿ, ಗಣೇಶ ನಾಯ್ಕ, ನಿಶಾಂತ್, ಮಹಾಬಲ ರೈ, ಶ್ರೀನಿವಾಸ ನಾಯ್ಕ, ಕ್ಷೇತ್ರದ ಅರ್ಚಕ ರಾಮ ಭಟ್, ವಸಂತ, …
Read more “ದೇವರಗುಡ್ಡೆ ಶ್ರೀಶೈಲ ಮಹಾದೇವ ದೇವಸ್ಥಾನದಲ್ಲಿ ಧನುಪೂಜೆ ಆರಂಭ”
ಮುಳ್ಳೇರಿಯ: ಶಾಲಾ ವಿದ್ಯಾರ್ಥಿಯೋರ್ವ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿಯಾದ ಪ್ರಜ್ವಲ್ (14) ಎಂಬಾತ ಮೃತಪಟ್ಟಿದ್ದಾನೆ. ಈತ ಬೆಳ್ಳೂರು ನೆಟ್ಟಣಿಗೆ ಕುಂಜತ್ತೋಡಿ ನಿವಾಸಿ ಜಯಕರ-ಅನಿತಾ ದಂಪತಿಯ ಪುತ್ರನಾಗಿದ್ದಾನೆ. ನಿನ್ನೆ ಅಪರಾಹ್ನ 2.30ರಿಂದ 4.30ರ ಮಧ್ಯೆ ಘಟನೆ ನಡೆದಿದೆ. ತಾಯಿ ಅನಿತಾ ಮುಳ್ಳೇರಿಯ ಶಾಲೆಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಕರೆದುಕೊಂಡು ಬರಲು ತೆರಳಿದ್ದರು. ಅವರು ಮರಳಿ ಮನೆಗೆ ತಲುಪಿದಾಗ ಪ್ರಜ್ವಲ್ ಬೆಡ್ರೂಂನಲ್ಲಿ ಶಾಲು ಬಳಸಿ ನೇಣು …
Read more “ಶಾಲಾ ವಿದ್ಯಾರ್ಥಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”





ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕೊಲ್ಲಂ: ಹುಂಜಕೋಳಿ ಕುಕ್ಕಿ ವೃದ್ದೆ ಗಂಭೀರವಾಗಿ ಗಾಯಗೊಂಡಿ ದ್ದಾರೆ. ಕುಯಪ್ಪಳ್ಳಿ ಮರುದಮನ್ ಪಳ್ಳಿ ಸುಜಿತ್ ಭವನ ನಿವಾಸಿ ಜೋಯ್ಸ್ (74) ಹುಂಜ ಕೋಳಿ ಕುಕ್ಕಿ ಗಾಯಗೊಂಡಿರುವ ವೃದ್ದೆ. ನಿನ್ನೆ ಅಂಗಡಿಗೆ ಹೋಗಿ ಮನೆಗೆ ಮರಳುತ್ತಿ

ಕೊಚ್ಚಿ: ಫ್ಯಾಶನ್ ಶೋನಲ್ಲಿ ಭಾಗವಹಿಸಲು ಅವಕಾಶವೊದಗಿಸವು ದಾಗಿ ತಿಳಿಸಿ ಯುವತಿಯರನ್ನು ದುಬಾಯಿಗೆ ತಲುಪಿಸಿ ವೇಶ್ಯಾವಾಟಿಕೆ ಜಾಲಕ್ಕೆ ಒಪ್ಪಿಸುವ ಯುವತಿಯರ ತಂಡ ಸೆರೆಗೀಡಾಗಿದೆ. ಆಲುವ ತೈನೋತ್ನ ಕಡವಿಲ್ ರೋಡ್ನ ಮನೆಯೊಂದರಲ್ಲಿ ವಾಸಿಸುವ ಗುರುವಾಯೂರು ತೈಕ್ಕಾಡ್ ನಿವಾಸಿ

ಕೊಚ್ಚಿ: ಹತ್ತರ ಹರೆಯದ ಬಾಲಕನ ಮೃತದೇಹ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲಯಾಟೂರ್ ಚೆರಿಯಂಪರಂಬಿಲ್ ರಮೇಶನ್- ದಿವ್ಯಾ ದಂಪತಿ ಪುತ್ರ ಆಗತ್ (10) ಮೃತಪಟ್ಟ ಬಾಲಕ. ದಿವ್ಯರ ಮನೆಯ ಮಲಗುವ ಕೊಠಡಿಯ ಫ್ಯಾನ್ನಲ್ಲಿ

ತಿರುವನಂತಪುರ: ಶಾಸಕರಾಗಿ ಆಯ್ಕೆಯಾದ ಕಲ್ಲಟ್ರ ಮಾಹಿನ್ ಹಾಜಿಯವರ ವಿನಂತಿ ಮೇರೆಗೆ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇರವಾಗಿ ಮಧ್ಯಪ್ರವೇಶಿಸಿ ಕಲ್ಲಡ್ಕ-ಚೆರ್ಕಳ ರಸ್ತೆ ಅಭಿವೃದ್ಧಿಗೆ 29.83 ಕೋಟಿ ರೂ.ಗಳ ಟೆಂಡರ್ ಕ್ರಮಗಳನ್ನು ಅಂಗೀಕರಿಸಲಾಗಿದೆ. ಈ ಮೊದಲು ಆಡಳಿತಾನುಮತಿ ಲಭಿಸಿಯೂ

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page