ಬದಿಯಡ್ಕ: ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಹಿನ್ನೆಲೆಯಲ್ಲಿ ಸುಶಾಸನ ದಿನವಾಗಿ ಅಟಲ್ಜಿ ಸೇವಾಸಂಘ ಚಾರಿಟೇಬಲ್ ಟ್ರಸ್ಟ್ ಬದಿಯಡ್ಕ ಇದರ ಆಶ್ರಯದಲ್ಲಿ ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಆಚರಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹರೀಶ್ ನಾರಂಪಾಡಿ ಅತಿಥಿಯಾಗಿ ಪಾಲ್ಗೊಂಡು ಮಾತ ನಾಡಿ, ಹಸಿವುಮುಕ್ತ, ದಾರಿದ್ರ್ಯಮುಕ್ತ, ಭಯಮುಕ್ತ ವಾತಾವರಣದ ಕನಸು ಕಂಡಿದ್ದ ಅಟಲ್ ಬಿಹಾರಿ ವಾಜಪೇಯಿ ಬಿತ್ತಿದ ರಾಷ್ಟ್ರಭಕ್ತಿಯ ಬೀಜ ಇಂದು ವಿಶ್ವದಲ್ಲೇ ಗುರುತಿಸುವ ಪಕ್ಷವಾಗಿ ಬಿಜೆಪಿ ಬೆಳೆದಿದೆ ಎಂದರು. ಆಶ್ರಮದ ಅಧ್ಯಕ್ಷ ಶ್ರೀಕೃಷ್ಣ …
Read more “ಅಟಲ್ಜಿ ಸೇವಾಸಂಘ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸುಶಾಸನ ದಿನಾಚರಣೆ”
ಕಣ್ಣೂರು: ಅಪಾಯಕರವಾದ ರೀತಿಯಲ್ಲಿ ಟ್ರೈನ್ನ್ನು ತಡೆದು ನಿಲ್ಲಿಸಿ ಸಂಚಾರಕ್ಕೆ ತಡೆಯೊಡ್ಡಿದ ಇಬ್ಬರು ಪ್ಲಸ್ ಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ತಲಶ್ಶೇರಿ- ಮಾಹಿ ಮಧ್ಯೆ ಇರುವ ಹಳಿಯಲ್ಲಿ ವಿದ್ಯಾರ್ಥಿಗಳು ತಮಾಷೆ ಗಾಗಿ ರೀಲ್ ಚಿತ್ರೀಕರಿಸುತ್ತಿರುವಾಗ ಅಪರಿಮಿತ ವೇಗದಿಂದ ಸಂಚರಿಸುತ್ತಿದ್ದ ರೈಲಿಗೆ ಕೆಂಪು ದೀಪ ತೋರಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕೋ ಪೈಲೆಟ್ ರೈಲನ್ನು ಸಡನ್ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ರೈಲು ನಿಂತ ಕೂಡಲೇ ಕ್ಯಾಮರಾ ಸಹಿತ ರೀಲ್ ಚಿತ್ರೀಕರಿಸಲು ಆರಂಭಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಸಾಹಸಿಕವಾಗಿ ಸೆರೆ ಹಿಡಿದರು. ಈ ಮಧ್ಯೆ ಓರ್ವ …
Read more “ರೀಲ್ ಚಿತ್ರೀಕರಣಕ್ಕಾಗಿ ರೈಲನ್ನು ನಿಲ್ಲಿಸಿದ ಪ್ಲಸ್ ಟು ವಿದ್ಯಾರ್ಥಿಗಳ ಸೆರೆ”




ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬದಿಯಡ್ಕ: ಬದಿಯಡ್ಕ ಬಸ್ ನಿಲ್ದಾಣ ಬಳಿಯ ನಿವಾಸಿ ಉಮಾನಾಥ್ ಕಾಮತ್ (72) ನಿನ್ನೆ ರಾತ್ರಿ ನಿಧನ ಹೊಂದಿದರು. ಹಿರಿಯ ಆರ್ಎಸ್ಎಸ್ ಕಾರ್ಯಕರ್ತನೂ ಆಗಿದ್ದ ಇವರು ಬದಿಯಡ್ಕದ ವಿದ್ಯಾದೀಪ ವೆರೈಟಿ ಸ್ಟೋರ್ಸ್ನ ಮಾಲಕನಾಗಿದ್ದರು. ಮೃತರು ಪತ್ನಿ

ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್ನಲ್ಲಿ ಸಂಚರಿಸುವ ನೈಮಾ ಬಸ್ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page