
ಬದಿಯಡ್ಕ: ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಭಾರೀ ಲಾಭ ನೀಡುವುದಾಗಿ ನಂಬಿಸಿ 27,14,000 ರೂ. ಪಡೆದು ವಂಚನೆಗೈದ ದೂರಿ ನಂತೆ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಕುಂಬಳೆ ನಾಯ್ಕಾಪು ಅನಂತಪುರ ದೇವಸ್ಥಾನ ರಸ್ತೆ ಬಳಿಯ ನಿವಾಸಿಯೋರ್ವರು ಈ ಬಗ್ಗೆ ದೂರು ನೀಡಿದ್ದು, ಅದರಂತೆ ಸೈಬರ್ ಪೊಲೀಸರು ಓರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ರೇಡ್ ಗ್ರಿಪ್ ಎಂಬ ಟ್ರೇಡಿಂಗ್ ಕಂಪೆನಿ ಹೆಸರಲ್ಲಿ ಎಐಯ ವಿವಿಧ ಕಂಪೆನಿಗಳಲ್ಲಿ ಠೇವಣಿ ಹೂಡಿದಲ್ಲಿ ಭಾರೀ ಲಾಭ ನೀಡಲಾಗುವುದೆಂದು ನಂಬಿಸಿ ಆರೋಪಿಗಳು 2025 …
Read more “ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 27.14 ಲಕ್ಷ ವಂಚನೆ ಬಗ್ಗೆ ದೂರು: ಕೇಸು ದಾಖಲು”
ಕಾಸರಗೋಡು: ನಾಯಮ್ಮಾರಮೂಲೆಯಲ್ಲಿ ಕಾರ್ಯವೆಸಗುತ್ತಿರುವ ಮುಹ್ಸಿನ್ (ಕಲ್ಪಕ ಹೌಸ್) ಎಂಬವರ ಮಾಲಕತ್ವದಲ್ಲಿರುವ ಫಾಕಿಯಾ ಸಾಫ್ಟ್ ಡ್ರಿಂಕ್ಸ್ ಎಂಬ ಹೆಸರಿನ ಕಾರ್ಖಾನೆಗೆ ಇಂದು ಮುಂಜಾನೆ ಸುಮಾರು 1 ಗಂಟೆ ವೇಳೆ ಬೆಂಕಿ ತಗಲಿ ಭಾರೀ ನಾಶನಷ್ಟವುಂಟಾಗಿದೆ. ಫ್ಯಾಕ್ಟರಿ ಪರಿಸರದಲ್ಲಿ ರಾಶಿ ಹಾಕಿದ್ದ ತೆಂಗಿನ ಸಿಪ್ಪೆಗೆ ಮೊದಲು ಬೆಂಕಿ ತಗಲಿ ಬಳಿಕ ಅದು ಫ್ಯಾಕ್ಟರಿಗೆ ಹಬ್ಬಿತೆನ್ನಲಾಗಿದೆ. ವಿಷಯ ತಿಳಿದ ಅಸಿಸ್ಟೆಂಟ್ ಸ್ಟೇಶನ್ ಆಫೀಸರ್ ಎ. ಜಾಫರ್ಖಾನ್, ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ವಿ. ಸುಕು ಎಂಬವರ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳದ …
Read more “ನಾಯಮ್ಮಾರಮೂಲೆಯ ಸಾಫ್ಟ್ ಡ್ರಿಂಕ್ಸ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ”





ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page