
ತಿರುವನಂತಪುರ: ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಹಾಗೂ ದ್ವಾರಪಾಲಕ ಮೂರ್ತಿಗಳ ಕವಚ ಇತ್ಯಾದಿ ಗಳಿಂದಾಗಿ ಒಟ್ಟಾರೆಯಾಗಿ 1.7 ಕಿಲೋ ಗ್ರಾಂ ಚಿನ್ನ ಕದ್ದು ಸಾಗಿಸಲಾಗಿದೆಯೆಂದು ಈ ಪ್ರಕರಣದ ತನಿಖೆ ನಡೆಸುವ ವಿಶೇಷ ತನಿಖಾ ತಂಡ ತಿಳಿಸಿದೆ. ವಿಎಸ್ಎಸ್ಸಿಯಲ್ಲಿ ನಡೆಸಲಾದ ವೈಜ್ಞಾನಿಕ ಪರೀಕ್ಷೆಯ ವರದಿಯ ಆಧಾರದಲ್ಲಿ ಈ ಲೆಕ್ಕಾಚಾರ ನೀಡಲಾಗಿದೆ. ಆದರೆ ಇದು ಅಂತಿಮ ಲೆಕ್ಕಾಚಾರವಲ್ಲವೆಂದೂ ಶ್ರೀ ಕ್ಷೇತ್ರದಿಂದ ಅದೆಷ್ಟು ಪ್ರಮಾಣದ ಚಿನ್ನ ಕದ್ದು ಸಾಗಿಸಲಾಗಿದೆಯೆಂಬುವುದರ ಬಗ್ಗೆ ಜಂಶದ್ಪುರ್ನಲ್ಲಿರುವ ನೇಶನಲ್ ಮೆಟಲಜಿಕಲ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದು ಅದರ ವರದಿ ಕೈಸೇರಿದ …
Read more “ಶಬರಿಮಲೆ ದೇಗುಲದಿಂದ ಕದ್ದು ಸಾಗಿಸಿದ್ದು 1.7 ಕಿಲೋ ಚಿನ್ನ”
ಕಾಸರಗೋಡು: ಮತದಾರರ ಪಟ್ಟಿಯ ಕುರಿತು ಉದ್ದೇಶಪೂರ್ವಕ ವಾಗಿ ತಪ್ಪಾದ ಮಾಹಿತಿಗಳನ್ನು ಸೇರಿಸಿ ದೂರು ನೀಡುವುದು ಕಾನೂನುಪ್ರಕಾರ ಶಿಕ್ಷಾರ್ಹವಾದ ಅಪರಾಧವಾಗಿದೆ ಯೆಂದು ಪರಿಗಣಿಸಿ ದೂರುಗಾರನ ವಿರುದ್ಧ ಕೇಸು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಚುನಾವಣಾ ರಿಜಿಸ್ಟ್ರೇಶನ್ ಆಫೀಸರ್ ತಿಳಿಸಿದ್ದಾರೆ. ಆರೋಪ ಸಾಬೀತುಗೊಂಡಲ್ಲಿ ಒಂದು ವರ್ಷ ವರೆಗೆ ಸಜೆ, ದಂಡ ಅಥವಾ ಅವೆರಡೂ ಸೇರಿ ಶಿಕ್ಷೆ ಲಭಿಸುವು ದೆಂದು ಅಧಿಕೃತ ವರದಿಯಲ್ಲಿ ತಿಳಿಸಲಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪೈವಳಿಕೆ ಪ್ರದೇಶಕ್ಕೆ ಸಂಬಂಧಪಟ್ಟು ಭಾರತೀಯ ಪೌರತ್ವವಿಲ್ಲ ಎಂದು ಆರೋಪಿಸಿ ಮುಹಮ್ಮದ್ ಎಂಬ ಮತ …
Read more “ಮತದಾರರ ಪಟ್ಟಿ ನವೀಕರಣೆ: ಸುಳ್ಳು ದೂರು ನೀಡುವವರ ವಿರುದ್ಧ ಕೇಸು-ಜಿಲ್ಲಾಧಿಕಾರಿ”





ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಬಾಲಕಿಯನ್ನು ಮನೆಗೆ ಕರೆದು ದೌರ್ಜನ್ಯಗೈಯಲೆತ್ನಿಸಿದ 70ರ ಹರೆಯದ ವೃದ್ದ ಸೆರೆಯಾಗಿ ದ್ದಾನೆ. ಪಡನ್ನ ಗಣೇಶ್ಮುಖ್ ನಿವಾಸಿ ಎ.ಸಿ. ಅಬೂಬಕ್ಕರ್ನನ್ನು ಚಂದೇರ ಪೊಲೀ ಸರು ಬಂಧಿಸಿದ್ದಾರೆ. ಸ್ಟೇಷನ್ ವ್ಯಾಪ್ತಿಯ ೧೪ರ ಹರೆಯದ

ಕುಂಬಳೆ: ಕ್ವಾರ್ಟರ್ಸ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಕಟ್ಟಡ ಬೆಂಕಿಗಾಹುತಿಯಾಗಿದೆ. ಮಾಟಂಗುಳಿಯಲ್ಲಿ ಹಲವಾರು ಮಂದಿ ವಾಸ ಮಾಡುವ ಕ್ವಾರ್ಟರ್ಸ್ನಲ್ಲಿ ಘಟನೆ ಸಂಭವಿಸಿದೆ. ಕ್ವಾರ್ಟರ್ಸ್ನ ಒಂದು ಕುಟುಂಬದ ವಾಸಕೊಠಡಿ ಸಂಪೂರ್ಣವಾಗಿ ಉರಿದಿದ್ದು, ಉಳಿದ ಕಡೆ

ಕಾಸರಗೋಡು: ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಇನ್ನೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಚೆಂಗಳ ನಾಲ್ಕನೇ ಮೈಲಿನ ಕರೋಡಿ ವೀಟಿಲ್ ಮುಹಮ್ಮದ್ ಅಬೂಬಕರ್ (26) ಬಂಧಿತ ಆರೋಪಿ. ವಿದ್ಯಾನಗರ, ಮೇಲ್ಪರಂಬ ಮತ್ತು ಆದೂರು ಪೊಲೀಸ್ ಠಾಣೆಗಳಲ್ಲಿ

ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page