
ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ 2.270 ಕಿಲೋ ಗ್ರಾಂ ಹ್ಯಾಶಿಶ್ ಆಯಿಲ್, 90,500 ರೂ. ಹಾಗೂ ಹ್ಯಾಶಿಶ್ ಆಯಿಲ್ ಮಾರಾಟ ನಡೆಸಲು ಉಪಯೋಗಿತ್ತಿದ್ದ 50 ಖಾಲಿ ಪ್ಲಾಸ್ಟಿಕ್ ಬಾಟ್ಲಿ ಮೊದಲಾದವುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತ ಮಾಹಿತಿ ಲಭಿಸಿದ ಆಧಾರದಲ್ಲಿ ತೃಶೂರು ರೂರಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ …
Read more “ಜಿಮ್ನೇಶ್ಯಮ್ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿ ಸೆರೆ”
ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಇಂದು ಬೆಳಿಗ್ಗೆ ಮಧೂರು ಪೂರ್ವವಲಯ, ಮಧೂರು ಪಶ್ಚಿಮವಲಯದಲ್ಲಿ ಗೃಹ ಸಂಪರ್ಕ ನಡೆಸಿ ಮತಯಾಚಿಸಿದರು. ಅಪರಾಹ್ನ ನಗರಸಭಾ ವೆಸ್ಟ್ ಏರಿಯಾ, ಸಂಜೆ ಮೊಗ್ರಾಲ್ ಪುತ್ತೂರಿನಲ್ಲಿ ಗೃಹ ಸಂಪರ್ಕ ನಡೆಸುವರು. ನಿನ್ನೆ ಬದಿಯಡ್ಕ ಪಂಚಾ ಯತ್ನ ವಿವಿಧ ಕಡೆಗಳಲ್ಲಿ ಮತ ಯಾಚನೆ ನಡೆಸಿದ್ದು, ಕಿಳಿಂಗಾರು ಸಾಯಿರಾಂ ಕೃಷ್ಣ ಭಟ್ರನ್ನು ಭೇಟಿ ಯಾದರು. ಬಳಿಕ ಅಳಕ್ಕೆ ತರವಾಡು ಮನೆ, ನೀರ್ಚಾಲು ಪೇಟೆ, ಕುಮಾರಮಂಗಲ ಪರಿಸರದಲ್ಲಿ ಮತ ಯಾಚಿಸಿದರು. ಇವರ ಜೊತೆ …
Read more “ಎನ್ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ವಿವಿಧೆಡೆ ಗೃಹ ಸಂಪರ್ಕ”





ಕಾಸರಗೋಡು: ಕಾಸರಗೋಡು ಎಲ್ಐಸಿ ಶಾಖೆಯಲ್ಲಿ ಓಣಂ ಹಬ್ಬದಂಗವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೇರಳ, ತಮಿಳುನಾಡು, ಪುದುಚ್ಚೇರಿ ಎಂಬಿವು ಒಳಗೊಂಡ ಎಲ್ಐಸಿ ದಕ್ಷಿಣ ವಲಯದ ಅಧಿಕಾರಿಗಳು, ನೌಕರರು, ಏಜೆಂಟರು ಭಾಗವಹಿಸಿದರು. ದಕ್ಷಿಣ ವಲಯ ಮೆನೇಜರ್

ಕುಂಬಳೆ: ಇಲ್ಲಿನ ಶ್ರೀ ವೀರವಿಠಲ ದೇವಸ್ಥಾನದ ವತಿಯಿಂದ ನಿಜಶ್ರಾವಣ ಮಾಸದ ಚತುರ್ದಶಿ ದಿನವಾದ ನಿನ್ನೆ ಕುಂಬಳೆ ಕೊಪಾಡಿ ಕಡಪ್ಪುರ ಕಡಲ ತೀರದಲ್ಲಿ ಸಮುದ್ರ ಪೂಜೆ ನಡೆಸಲಾ ಯಿತು. ಪ್ರಧಾನ ಅರ್ಚಕ ವೇದಮೂರ್ತಿ ಕೆ. ಪುಂಡಲೀಕ

ಉಪ್ಪಳ: ಅಕ್ಷರ ಕಲಿಸುವ ಗುರುವಿನ ಮನೆಯಲ್ಲಿ ಜ್ಞಾನದ ಅಧಿಪತಿಯಾದ ಗಣಪತಿಯ ವಿಗ್ರಹಗಳು ತುಂಬಿ ಕೊಂಡಿವೆ. ಚೌತಿ ಹಬ್ಬ ಸಮೀಪಿಸುತ್ತಿದ್ದಂತೆ ಮಂಜೇಶ್ವರ ಶ್ರೀಮತ್ ಅನಂತೇಶ್ವರ ಕ್ಷೇತ್ರ ಪರಿಸರ ನಿವಾಸಿಯಾದ ಅಧ್ಯಾಪಕನ ಮನೆಯಲ್ಲಿ ಗಣಪತಿ ವಿಗ್ರಹ ಸಿದ್ದಗೊಳ್ಳುತ್ತಿದೆ.

ಕಾಸರಗೋಡು: ಎಸ್ಸಿ ವಿಭಾಗಗಳ ಸೌಲಭ್ಯಗಳನ್ನು ನಿಷೇಧಿಸುವುದರಲ್ಲಿ, ವಿಳಂಬಗೊಳಿಸುವುದರಲ್ಲಿ ವಿ.ಡಿ. ಸತೀಶನ್ರ ನೇತೃತ್ವದ ರಾಜ್ಯ ಸರಕಾರ ಪಿಣರಾಯಿ ವಿಜಯನ್ರ ಹಾದಿಯಲ್ಲೇ ಸಂಚರಿಸುತ್ತಿದೆ ಎಂದು ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸಿ. ಬಿನೀಶ್ ಮಾಸ್ತರ್ ನುಡಿದರು.

ಕಾಸರಗೋಡು: ಕಾಸರಗೋಡು ಎಲ್ಐಸಿ ಶಾಖೆಯಲ್ಲಿ ಓಣಂ ಹಬ್ಬದಂಗವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೇರಳ, ತಮಿಳುನಾಡು, ಪುದುಚ್ಚೇರಿ ಎಂಬಿವು ಒಳಗೊಂಡ ಎಲ್ಐಸಿ ದಕ್ಷಿಣ ವಲಯದ ಅಧಿಕಾರಿಗಳು, ನೌಕರರು, ಏಜೆಂಟರು ಭಾಗವಹಿಸಿದರು. ದಕ್ಷಿಣ ವಲಯ ಮೆನೇಜರ್

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page