
ಕಾಸರಗೋಡು: ಆಲಂಪಾಡಿ ನಿವಾಸಿಯನ್ನು ತಡೆದು ನಿಲ್ಲಿಸಿದ ತಂಡವೊಂದು ಪರ್ಸ್ ಹಾಗೂ ಎಟಿಎಂ ಕಾರ್ಡ್ ಅಪಹರಿಸಿ 1,01,000 ರೂಪಾಯಿ ಲಪಟಾಯಿಸಿರುವುದಾಗಿ ದೂರಲಾಗಿದೆ. ಮುಟ್ಟತ್ತೋಡಿ ಆಲಂಪಾಡಿ ಮಿಹ್ರಾಜ್ ಹೌಸ್ನ ಪಿ.ಎಂ. ಖಮರುದ್ದೀನ್ ಎಂಬವರು ನೀಡಿದ ದೂರಿನಂತೆ ಅನಸ್ ಹಾಗೂ ಕಂಡರೆ ಪತ್ತೆಹಚ್ಚಬಹುದಾದ ಇತರ ಮೂರು ಮಂದಿ ವಿರುದ್ಧ ಕಾಸರಗೋಡು ನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 9.30ರ ವೇಳೆ ನೆಲ್ಲಿ ಕುಂಜೆಯಲ್ಲಿ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಖಮರುದ್ದೀನ್ರನ್ನು ತಡೆದು ನಿಲ್ಲಿಸಿದ ತಂಡ ಕೊಲೆಗೈಯ್ಯು ವುದಾಗಿ ಬೆದರಿಕೆಯೊಡ್ಡಿದ …
ಕುಂಬಳೆ: ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿ ಮುಸ್ಲಿಂಲೀಗ್ನಲ್ಲಿ ಒಪ್ಪಂದಕ್ಕೆ ಬರಲಾಗಿದೆ. ಮುಸ್ಲಿಂಲೀಗ್ಗೆ ಬಹುಮತವುಳ್ಳ ಪಂಚಾಯತ್ಗಳಲ್ಲಿ ಮೊದಲ ಎರಡು ವರ್ಷ ಒಬ್ಬರು, ಅನಂತರದ ಮೂರು ವರ್ಷ ಇನ್ನೊಬ್ಬರು ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ಈ ನಿರ್ಧಾರ ಕೈಗೊಳ್ಳುವುದರೊಂದಿಗೆ ಎಲ್ಲರನ್ನು ಸಮಾಧಾನಪಡಿಸಲು ಪಕ್ಷಕ್ಕೆ ಸಾಧ್ಯವಾಗಿದೆ. ನಿರ್ಧಾರ ಪ್ರಕಾರ ಕುಂಬಳೆಯಲ್ಲಿ ಮೊದಲ ಎರಡು ವರ್ಷ ವಿ.ಪಿ. ಅಬ್ದುಲ್ ಖಾದರ್ ಅಧ್ಯಕ್ಷರಾಗುವರು. ಅನಂತರದ ಮೂರು ವರ್ಷ ಎ.ಕೆ. ಹರೀಫ್ ಆ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ಲೀಗ್ ಜಿಲ್ಲಾ ಪಾರ್ಲಿಮೆಂಟರಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. …

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಅರೆನಗ್ನ ಫೊಟೋವನ್ನು ವಾಟ್ಸಪ್ನಲ್ಲಿ ಪ್ರಚಾರ ಪಡಿಸಲಾಗಿದೆ ಎಂಬ ದೂರಿನಂತೆ ಇಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಚಿತ್ತಾರಿಕಲ್, ಕಡುಮೇನಿ ಕರಿಮಾಡಂ ಹೌಸ್ನ ಕೆ.ಎ. ಜೋರ್ಜ್ರ ದೂರಿನಂತೆ ಕಣ್ಣಿವಯಲ್, ಚಿರವಿಳಯಿಲ್

ಉಪ್ಪಳ: ಕಾರಿನಲ್ಲಿ ಬೃಹತ್ ಪ್ರಮಾಣದ ಮದ್ಯ ಸಾಗಾಟ ವೇಳೆ ಸೆರೆಗೀಡಾದ ಆರೋಪಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುಳೂರು ಚಾರ್ಲ ಕೆಮ್ಮಜಲು ನಿವಾಸಿ ಪ್ರಜ್ವಲ್ (25) ಎಂಬಾತ ರಿಮಾಂಡ್ಗೊಳಗಾದ ಆರೋಪಿಯಾಗಿದ್ದಾನೆ. ಪ್ರಜ್ವಲ್ ಮದ್ಯ ಸಾಗಿಸುತ್ತಿದ್ದ ಕಾರು

ಕಾಸರಗೋಡು: ಬೇಕಲ ಕೋಟಿಕುಳಂ ಕೋಟಪ್ಪಾರದಲ್ಲಿ ಮನೆಯ ಮಲಗುವ ಕೊಠಡಿ ಯಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮುಹಮ್ಮದ್ ಅನ್ಸಾಫ್ (30) ಮೃತಪಟ್ಟ ಯುವಕ. ನಿನ್ನೆ ಅಪರಾಹ್ನ 2.30ರಿಂದ ಸಂಜೆ 6.30ರ

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕೊಚ್ಚಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಚುಡಾಯಿಸಿದ ಯುವಕರನ್ನು ಪ್ರಶ್ನಿಸಿದ ಯುವತಿಯರಿಗೆ ಯುವಕರ ತಂಡ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಕೊಚ್ಚಿಯ ಕಲೂರ್ನಲ್ಲಿ ನಡೆದಿದೆ. ಈ ಸಂಬಂಧ ಮೂವರನ್ನು ಪೊಲೀಸರು ಸೆರೆಹಿಡಿದಿದ್ದು, ಇನ್ನೂ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page