
ಮುಂಬೈ: ಭಾರತೀಯ ಚಲನಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಸುಮಧುರ ಗೀತೆಗಳ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪದ್ಮಭೂಷಣ ಆಶಾ ಭೋಸ್ಲೆ (92) ಅಂತ್ಯಕ್ರಿಯೆ ಇಂದು ಸಂಜೆ ೪ ಗಂಟೆಗೆ ಮುಂಬೈಯ ಐತಿಹಾಸಿಕ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳ ಸಹಿತ ನೆರವೇರಲಿದೆ. ಈ ಮಹಾನ್ ಚೇತನದ ಅಗಲಿಕೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಸೇರಿದಂತೆ ಹಲವು ಗಣ್ಯಾತೀತರು ಕಂಬನಿ ಮಿಡಿದಿದ್ದಾರೆ. ಆಶಾ ಭೋಸ್ಲೆಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶ ಕ್ಕಾಗಿ ಇಂದು ಬೆಳಿಗ್ಗೆಯಿಂದ ಮುಂಬೈನ …
ಕಾಸರಗೋಡು: ಬಾವಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಧ್ಯೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡ ಕಾರ್ಮಿಕ ಮೃತಪಟ್ಟರು. ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಆನಪೆಟ್ಟಿ, ಕಾವಿಲ್ ಮನೆಯ ಚಂದ್ರನ್ ನಾಯರ್ರ ಪುತ್ರ ರಾಜನ್ (64) ಮೃತಪಟ್ಟವರು. ನಿನ್ನೆ ವಾಯುನ್ನೋರಡಿ ಮೇನಿಕೋಟ್ನಲ್ಲಿ ದುರಂತ ಸಂಭವಿಸಿದೆ. ಕೆಲಸದ ಮಧ್ಯೆ ಬಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ಇವರನ್ನು ನೋರ್ತ್ ಕೋಟಚ್ಚೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ಸಿದ್ಧತೆ ಮಧ್ಯೆ ಸಾವು ಸಂಭವಿಸಿದೆ. ಹೃದಯಾಘಾತ ಮರಣಕ್ಕೆ …
Read more “ಬಾವಿ ಕೆಲಸದ ಮಧ್ಯೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ನಿಧನ”
ಮೀಯಪದವು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ಮತ್ತು ಕವಿಗೋಷ್ಠಿ

ಬದಿಯಡ್ಕ: ಆಧುನಿಕ ಸಮಾಜದಲ್ಲಿ ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಮಾದಕವ್ಯಸನ, ಡಿಜಿಟಲ್ ವ್ಯಸನಕ್ಕೆ ಆರೋಗ್ಯಕರ ಪರ್ಯಾಯ ಕಂಡುಕೊಳ್ಳುವ ಉದ್ಧೇಶದೊಂದಿಗೆ ರಾಜ್ಯ ಸರಕಾರದ 1೦೦ ದಿನಗಳ ಕ್ರಿಯಾ ಯೋಜನೆಗಳ ಅಂಗವಾಗಿ ಬಿಡುವಿನ ಸಮಯವನ್ನು ಸೃಜನಶೀಲ

ಕುಂಬಳೆ: ಸ್ವಂತವಾಗಿ ಮನೆಯಿಲ್ಲದವರಿಗೆ ಮನೆ ನಿರ್ಮಿಸುವುದಕ್ಕೆ ಬೇಕಾಗಿ ಕೇಂದ್ರ ಸರಕಾರ ಜ್ಯಾರಿಗೊಳಿಸುವ ಪ್ರಧಾನಮಂತ್ರಿ ಆವಾಜ್ ಯೋಜನ (ಪಿಎಂಎವೈ)ದಂತೆ ಪ್ರಥಮ ಹಂತ ಪೂರ್ತಿಯಾದ ಅಡಿಪಾಯಗಳಲ್ಲಿ ಕಾಡು ಪೊದೆ ಬೆಳೆಯುತ್ತಿದೆ. ಯೋಜನೆ ಜ್ಯಾರಿಗೊಳಿಸಬೇಕಾದ ಅಧಿಕಾರಿಗಳ ಉದಾಸೀನತೆ ಮಹತ್ತರವಾದ

ಕಾಸರಗೋಡು: ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದ ಮಾನಡ್ಕ ನಿವಾಸಿ 26ರ ಹರೆಯದ ಯುವತಿ ಮೃತಪಟ್ಟರು. ಶಾಸ್ತ್ರಿ ನಗರದ ವಿಜಿನ ಮೃತಪಟ್ಟವರು. ಮೂತ್ರಕೋಶ ಸಂಬಂಧವಾದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ.
ಮೀಯಪದವು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ಮತ್ತು ಕವಿಗೋಷ್ಠಿ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page