
ಕಾಸರಗೋಡು: ಕೊಳವೆ ಬಾವಿ ತೋಡಲು ಪೈಪ್ ಇಳಿಸುತ್ತಿದ್ದ ಜೀಪು ಹಿಂದಕ್ಕೆ ಸಾಗಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಸಂಭವಿಸಿದೆ. ತಮಿಳುನಾಡಿನ ನಾಮಕ್ಕಲ್ ಸೀತಾರಾಮ ಪಾಳಯಂ ಮಾಂಕುಟ್ಟಿ ಪಾಳಯದ ರಾಜಗೋಪಾಲನ್ ಎಂಬವರ ಪುತ್ರ ಮುರಳಿ ರಾಜಗೋಪಾಲ್ (40) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿಟ್ಟಾರಿಕ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಣಾಟಿಕಲವಲ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಕೊಳವೆಬಾವಿ ತೋಡಲಿರುವ ಪೈಪುಗಳನ್ನು ಜೀಪಿನಲ್ಲಿ ಸ್ಥಳಕ್ಕೆ ತಲುಪಿಸಲಾಗಿತ್ತು. ಇಳಿಜಾರು ಸ್ಥಳದಲ್ಲಿ ಜೀಪು ನಿಲ್ಲಿಸಿ ಪೈಪುಗಳನ್ನು ಇಳಿಸುತ್ತಿದ್ದ ವೇಳೆ ಹಿಂದಕ್ಕೆ …
Read more “ಕೊಳವೆ ಬಾವಿತೋಡಲಿರುವ ಪೈಪ್ ಇಳಿಸುತ್ತಿದ್ದ ವೇಳೆ ಜೀಪು ಹಿಂದಕ್ಕೆ ಚಲಿಸಿ ಓರ್ವ ಕಾರ್ಮಿಕ ಮೃತ್ಯು”
ಮಂಜೇಶ್ವರ: ಮತದಾನದ ದಿನ ಸಮೀಪಿಸುತ್ತಿರುವಂತೆ ಮಂಜೇಶ್ವರ ಮಂಡಲದ ವಿವಿಧ ಪಕ್ಷಗಳ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಭರದಿಂದ ಮುಂದುವರಿಯುತ್ತಿದೆ. ಯುಡಿಎಫ್ನ ಅಭ್ಯರ್ಥಿ ಎಕೆಎಂ ಅಶ್ರಫ್ ನಿನ್ನೆ ಮೊಗ್ರಾಲ್ನಲ್ಲಿ ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿ ಪ್ರಚಾರ ಕೈಗೊಂಡರು. ಮೀಂಜ ಪಂಚಾಯತ್ನ ಗಾಂಧಿನಗರದಲ್ಲಿ ಕುಟುಂಬ ಸಭೆಯಲ್ಲಿ ಭಾಗವಹಿಸಿದರು. ಇಂದು ಬೆಳಿಗ್ಗೆ ಕುಂಬಳೆ ಪಂಚಾಯತ್ನ ಮುಳಿಯಡ್ಕದಲ್ಲಿ ಕಾರ್ನರ್ ಸಭೆ, ಸಂಜೆ ೪ಕ್ಕೆ ಆರಿಕ್ಕಾಡಿಯಲ್ಲಿ ಪರ್ಯಟನೆ ಕೊನೆಗೊಳ್ಳಲಿದೆ. 3 ಗಂಟೆಗೆ ಉಪ್ಪಳ ಬಪ್ಪಾಯಿತೊಟ್ಟಿಯಲ್ಲಿ ಕುಟುಂಬಸಭೆ ನಡೆಯಲಿದ್ದು, ಕರ್ನಾಟಕ ಸಚಿವ ಜಮೀರ್ ಅಹಮ್ಮದ್ ಉದ್ಘಾಟಿಸುವರು. ಬಿಜೆಪಿ …





ಉಪ್ಪಳ: ಮಂಜೇಶ್ವರ ತಾಲೂಕು ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಒಳಪಡಿಸಿದ ಪರಿಶಿಷ್ಟ ಜಾತಿ ಉನ್ನತಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅವಲೋಕನ ಸಭೆಯನ್ನು ಶಾಸಕ ಎಕೆಎಂ ಅಶ್ರಫ್ರ ನೇತೃತ್ವದಲ್ಲಿ ಉಪ್ಪಳದ ಶಾಸಕರ ಕಚೇರಿಯಲ್ಲಿ ನಡೆಸಲಾಯಿತು. ಒಂದು ಕೋಟಿ

ಕಾಸರಗೋಡು: ರಾತ್ರಿಯ ಮರೆಯಲ್ಲಿ ಪಾಯಿಖಾನೆಯ ತ್ಯಾಜ್ಯವನ್ನು ವಾಹನದಲ್ಲಿ ಹೇರಿಕೊಂಡು ತಂದು ಸಾರ್ವಜನಿಕ ತೋಡಿನಲ್ಲಿ ಉಪೇಕ್ಷಿಸಿದ ಘಟನೆ ನಡೆದಿದ್ದು, ಮಾಹಿತಿ ತಿಳಿದು ತಲುಪಿದ ಸ್ಥಳೀಯರ ನೇತೃತ್ವದಲ್ಲಿ ಈ ತ್ಯಾಜ್ಯವನ್ನು ಉಪೇಕ್ಷಿಸಿದ ವರಿಂದಲೇ ಸ್ವಚ್ಛಗೊಳಿಸಲಾಗಿದೆ. ಇತ್ತೀಚೆಗೆ ರಾತ್ರಿ

ಕಾಸರಗೋಡು: ಪುತ್ತೂರು ಬಳಿಯ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವುಗೈದ ಪ್ರಕರಣದಲ್ಲಿ ಬದಿಯಡ್ಕ ನಿವಾಸಿಯನ್ನು ಪುತ್ತೂರು ರೂರಲ್ ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕದ ಕೆ. ಸತೀಶ್ (31) ಸೆರೆಯಾದ ವ್ಯಕ್ತಿ. ಆಗಸ್ಟ್ ೨೫ರಂದು

ಕುಡಾಲುಮೇರ್ಕಳ: ಮುದೆಲ್ತಡ್ಕ ನಿವಾಸಿ ಉಮಾನಾಥ ಪೂಜಾರಿ (77) ಕರ್ನಾಟಕ ಕೊಲ್ಯದ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಮಂಡೆಕಾಪು ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷರಾಗಿದ್ದು, ಸಿಪಿಎಂ ಮಂಡೆಕಾಪು ಬ್ರಾಂಚ್ ಸಮಿತಿ ಸದಸ್ಯನಾಗಿದ್ದರು.

ಕುಡಾಲುಮೇರ್ಕಳ: ಮುದೆಲ್ತಡ್ಕ ನಿವಾಸಿ ಉಮಾನಾಥ ಪೂಜಾರಿ (77) ಕರ್ನಾಟಕ ಕೊಲ್ಯದ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಮಂಡೆಕಾಪು ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷರಾಗಿದ್ದು, ಸಿಪಿಎಂ ಮಂಡೆಕಾಪು ಬ್ರಾಂಚ್ ಸಮಿತಿ ಸದಸ್ಯನಾಗಿದ್ದರು.

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page