
ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ ವ್ಯಕ್ತಿ. ೨೭ ವರ್ಷಗಳ ಹಿಂದೆ ಇವರು ಮಲ್ಲ ಕ್ಷೇತ್ರದಲ್ಲಿ ಅರ್ಚಕನಾಗಿ ಕೆಲಸಕ್ಕೆ ಸೇರಿದ್ದರೆಂದು ಸಹೋದರ ತಿಳಿಸಿದ್ದಾರೆ. ನಿನ್ನೆ ಸಂಜೆ ಕ್ಷೇತ್ರದಲ್ಲಿ ಪೂಜೆ ಕಾರ್ಯಕ್ಕೆ ಇವರು ತಲುಪಬೇಕಾಗಿತ್ತು. ಆದರೆ ನಾಪತ್ತೆಯಾದ ಹಿನ್ನೆಲೆಯಲ್ಲಿ ನೌಕರರು ವಾಸಸ್ಥಳಕ್ಕೆ ತಲುಪಿದರೂ ಪತ್ತೆಯಾಗಲಿಲ್ಲ. ಬಳಿಕ ಸಿಸಿ ಟಿವಿ ಕ್ಯಾಮರಾಗಳ …
Read more “ಮಲ್ಲ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”
ಉಪ್ಪಳ: ಮೂಲತ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ನಿವಾಸಿಯೂ ಇದೀಗ ಬೆಂಗಳೂರಿನಲ್ಲಿ ವಾಸವಾಗಿರುವ ನಿವೃತ್ತ ಮುಖ್ಯೋಪಾಧ್ಯಾಯ ಐ. ಸದಾಶಿವ ಆಳ್ವ ಇಚ್ಲಂ ಗೋಡು (95) ಬೆಂಗಳೂರಿ ನಲ್ಲಿರುವ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಇವರು ಉಪ್ಪಳ ಸರಕಾರಿ ಶಾಲೆಯಲ್ಲಿ ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು. ಅಲ್ಲದೆ ಮಂಜೇಶ್ವರ-ಉಪ್ಪಳ ಲಯನ್ಸ್ ಕ್ಲಬ್ನಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ ರಾಜೀವಿ .ಎಸ್ ಆಳ್ವ, ಮಕ್ಕಳಾದ ಸುಧಿ ರಂಜನ್ , ಗೀತಾ ಅಶೋಕ ಹಾಗೂ ಅಪಾರ ಬಂಧು ಬಳಗವನ್ನು …





ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಮುಳ್ಳೇರಿಯ: ಎದೆನೋವು ಕಾಣಿಸಿಕೊಂಡು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅರ್ಚಕ ಹೃದಯಾಘಾತದಿಂದ ನಿಧನಹೊಂದಿದರು. ಮೂಲತಃ ಅನಂತಪುರ ನಿವಾಸಿಯೂ, ಪ್ರಸ್ತುತ ಕುಂಟಾರು ಬಳಿಯ ಮಣಿಯೂರಿ ನಲ್ಲಿ ವಾಸಿಸುತ್ತಿದ್ದ ಮುರಳೀಧರ ಪೆರ್ಲಾಯ (46) ಮೃತಪಟ್ಟ ವ್ಯಕ್ತಿ. ಇವರಿಗೆ

ಕುಂಬಳೆ: ಶಾಲೆಯಲ್ಲಿ ಸಹ ಪಾಠಿಗಳೊಂದಿಗೆ ಆಟವಾಡುತ್ತಿದ್ದ ಮಗುವಿನ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯಗೊಂಡ ಘಟನೆ ನಡೆ ದಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆದರೆ ದೃಷ್ಟಿ ಪೂರ್ವಸ್ಥಿತಿಗೆ ತಲುಪದ ಹಿನ್ನೆಲೆ ಯಲ್ಲಿ ತಜ್ಞ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page