
ಕುಂಬಳೆ: ಐಟಿಐಗೆ ಹೋದ ಬಳಿಕ ನಾಪತ್ತೆಯಾದ ವಿದ್ಯಾರ್ಥಿನಿ ಹಾಗೂ ಪ್ರಿಯತಮ ಪರಶ್ಶಿನಿಕಡವು ಕ್ಷೇತ್ರದಲ್ಲಿ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ನೀರ್ಚಾಲು ಮೆಣಸಿನಪಾರೆಯ ಪುಷ್ಪಲತಾ ಎಂಬವರ ಪುತ್ರಿ ಕೆ. ಯಜ್ಞಶ್ರೀ (20) ಹಾಗೂ ಕಾಸರಗೋಡು ನೆಲ್ಲಿಕುಂಜೆ ಓವರ್ಬ್ರಿಡ್ಸ್ ಸಮೀಪದ ಹಿತೇಶ್ ನಿನ್ನೆ ಮದುವೆಯಾಗಿದ್ದಾರೆ. ಈ ಇಬ್ಬರು ಇಂದು ಠಾಣೆಯಲ್ಲಿ ಹಾಜರಾಗುವುದಾಗಿ ತಿಳಿಸಿದ್ದಾರೆಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಐಟಿಐಯ ವಿದ್ಯಾರ್ಥಿನಿಯಾದ ಯಜ್ಞಶ್ರೀ ಎಂದಿನಂತೆ ನಿನ್ನೆ ಬೆಳಿಗ್ಗೆ ಕಾಲೇಜಿಗೆ ತೆರಳಿದ್ದಳು. ಆದರೆ ತರಗತಿಗೆ ಹಾಜರಾಗದೆ ಕುಂಬಳೆ ರೈಲು ನಿಲ್ದಾಣಕ್ಕೆ ತಲುಪಿ ಕಣ್ಣೂರು …
Read more “ನಾಪತ್ತೆಯಾದ ಐಟಿಐ ವಿದ್ಯಾರ್ಥಿನಿ ಪ್ರಿಯತಮನನ್ನು ಮದುವೆಯಾಗಿ ದಾಂಪತ್ಯಕ್ಕೆ”
ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಭಶೇಖರ್ರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಇವರ ಬದಲಿಗೆ ಕಾಸರಗೋಡು ಜಿಲ್ಲಾಧಿಕಾರಿಯಾಗಿ ತೃಶೂರು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರನ್ನು ನೇಮಿಸಲಾಗಿದೆ. ರಾಜ್ಯದ ಅತ್ಯುತ್ತಮ ಜಿಲ್ಲಾಧಿಕಾರಿಗಿರುವ ಪ್ರಶಸ್ತಿಯನ್ನು ಗಳಿಸಿರುವ ಅರ್ಜುನ್ ಪಾಂಡ್ಯನ್ ಇಡುಕ್ಕಿ ನಿವಾಸಿಯಾಗಿದ್ದಾರೆ. ತೋಟ ವಲಯದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಅರ್ಜುನ್ ಪಾಂಡ್ಯನ್ 2017 ರಲ್ಲಿ ಸಿವಿಲ್ ಸರ್ವೀಸ್ಗೆ ತಲುಪಿದ್ದರು. ಇದೇ ವೇಳೆ ತೃಶೂರು ಜಿಲ್ಲಾಧಿಕಾರಿಯಾಗಿ ಟೂರಿಸಂ ಡೈರೆಕ್ಟರ್ ಶಿಖಾ ಸುರೇಂದ್ರನ್ರನ್ನು ನೇಮಿಸಲಾಗಿದೆ.

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page