
ಕಾಸರಗೋಡು: ಮ್ಯಾಟ್ರಿಮೋನಿ ಮೂಲಕ ಮಹಿಳೆಯನ್ನು ಪರಿಚಯಗೊಂಡು ಬಳಿಕ ಅವರನ್ನು ಮದುವೆಯಾಗುವುದಾಗಿ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋ ಪದಂತೆ ಕಾಸರ ಗೋಡು ನಿವಾಸಿ ಯೋರ್ವನನ್ನು ಕೊಚ್ಚಿಯಲ್ಲಿ ಸೆರೆಹಿಡಿಯಲಾಗಿದೆ. ಕಾಸರಗೋಡು ನೆಡುಂಕನಾಲ್ ಮಲಾಂಕಾವು ನಿವಾಸಿ ಸಂತೋಷ್ ಜೋಸ್ (58) ಎಂ ಬಾತನನ್ನು ಎರ್ನಾಕುಳಂ ನೋರ್ತ್ನ ಪೊಲೀ ಸರು ಬಂಧಿಸಿದ್ದಾರೆ. ಆಲಪ್ಪುಳ ನಿವಾಸಿಯಾದ ೫೯ರ ಹರೆಯದ ಮಹಿಳೆ ನೀಡಿದ ದೂರಿನಂತೆ ಸಂತೋಷ್ ಜೋಸ್ನನ್ನು ಸೆರೆಹಿಡಿಯಲಾಗಿದೆ. ಮಹಿಳೆಯನ್ನು ಮ್ಯಾಟ್ರಿಮೋನಿ ಮೂಲಕ ಈತ ಪರಿಚಯಗೊಂಡಿದ್ದನೆನ್ನಲಾಗಿದೆ. ಬಳಿಕ ಆಕೆಯನ್ನು ಕೊಚ್ಚಿ ನಗರದ ಲಾಡ್ಜ್ವೊಂದಕ್ಕೆ ಕರೆದೊಯ್ದು …
Read more “ಮಹಿಳೆಯನ್ನು ಲಾಡ್ಜ್ಗೆ ಕರೆದೊಯ್ದು ಕಿರುಕುಳ ನೀಡಿದ ವ್ಯಕ್ತಿ ಸೆರೆ”
ತಿರುವನಂತಪುರ: ರಾಜ್ಯದಲ್ಲಿ ಹಾವಿನ ಕಡಿತದಿಂದ ಇನ್ನೋರ್ವ ಬಾಲಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ತಿರುವನಂತಪುರ ಬಳಿಯ ಚಿರಯಿನ್ಕೀಳ್ ನಿವಾಸಿಯಾದ ದಿಲ್ಶನ್ (8) ಎಂಬ ಬಾಲಕ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇಂದು ಮುಂಜಾನೆ 4 ಗಂಟೆ ವೇಳೆ ಮನೆಯೊಳಗೆ ನಿದ್ರಿಸಿದ್ದ ಬಾಲಕನಿಗೆ ನಾಗರಹಾವು ಕಡಿದಿದೆ. ಬಾಲಕನ ಕೂಗುಕೇಳಿ ತಂದೆ ದಿಲೀಪ್, ತಾಯಿ ಅನುಪಮ ಎಚ್ಚೆತ್ತು ನೋಡಿದಾಗ ಬಾಲಕನ ದೇಹದಲ್ಲಿ ಹಾವಿನ ಕಡಿತದ ಗುರುತು ಕಂಡುಬಂದಿದೆ.ಕೂಡಲೇ ಚಿರಯಿನ್ಕೀಳ್ನ ತಾಲೂಕು ಆಸ್ಪತ್ರೆಗೆ ತಲುಪಿಸಲಾ ಯಿತು. ಅಲ್ಲಿ ಚುಚ್ಚುಮದ್ದು ನೀಡಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ …
Read more “ಮನೆಯೊಳಗೆ ನಿದ್ರಿಸಿದ್ದ ಬಾಲಕ ನಾಗರ ಹಾವು ಕಡಿತದಿಂದ ಮೃತ್ಯು”





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page