
ಶ್ರೀಹರಿಕೋಟಾ: ಅಮೆರಿಕಾದ ಬ್ಲೂ ಬರ್ಡ್ ಬ್ಲಾಕ್-2 ಉಪಗ್ರಹವನ್ನು ಹೊತ್ತ ಇಸ್ರೋದ ಎಲ್ವಿಎಂ 3-ಎಂ36 ರಾಕೆಟ್ ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ನೆಲೆಯಿಂದ ಇಂದು ಬೆಳಿಗ್ಗೆ ೮.೫೪ಕ್ಕೆ ಯಶಸ್ವಿಯಾಗಿ ಇದರ ಉಡಾವಣೆ ಯಾಗಿದೆ. ಸಂವಹನ ಉಪಗ್ರಹ 6100 ಕಿಲೋ ತೂಕವಿದೆ. ಇದು ಯಶಸ್ವಿಯಾಗಿ ಕಕ್ಷೆ ಸೇರಿದ ಬಳಿಕ ಉಪಗ್ರಹದಿಂದ ನೇರವಾಗಿ ಪ್ರಪಂಚದಿಂದ ಯಾವುದೇ ಸ್ಥಳಕ್ಕೆ ಮೊಬೈಲ್ಗೆ ಸಂಪರ್ಕ ಕಲ್ಪಿಸುವ ಸಂಸ್ಥೆಯಾಗಿ ಹೊರಹೊಮ್ಮಲಿದೆ. ಬ್ಲೂ ಬರ್ಡ್ ಉಪಗ್ರಹಗಳು ವಿಶೇಷ ಹಾರ್ಡ್ ವೇರ್ ಅಥವಾ ಫೋನ್ ಮಾರ್ಪಾಡುಗಳಿಲ್ಲದೆ ನೇರವಾಗಿ …
Read more “ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ಎಲ್ವಿಎಂ3 –ಎಂ36 ಉಪಗ್ರಹ”
ಕಾಸರಗೋಡು: ಮನೆಯಿಂದ 2.50 ಲಕ್ಷ ರೂ. ಮೌಲ್ಯದ ಚಿನ್ನದೊಡವೆ ಕಳವುಗೈದ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ. ನಗರದ ನೆಲ್ಲಿಕುಂಜೆ ಬಂಗರಗುಡ್ಡೆ ನಿವಾಸಿ ಬದರ್ ಬಿಲಾಲ್ ಸಿ.ಎಂ (37) ಎಂಬವರು ಈ ಬಗ್ಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಆರಂಭಿಸಿದ್ದಾರೆ. ಡಿಸೆಂಬರ್ 23ರಂದು ಬಂಗರ ಗುಡ್ಡೆಯಲ್ಲಿ ತಾನು ವಾಸಿಸುತ್ತಿರುವ ಬಾಡಿಗೆ ಮನೆಯೊಳಗಿನ ಕಪಾಟಿನ ಲ್ಲಿರಿಸಿದ್ದ 2.50 ಲಕ್ಷ ರೂ. ಮೌಲ್ಯದ ಎರಡೂವರೆ ಪವನ್ನ ಚಿನ್ನದೊ ಡವೆಯನ್ನು ಕಳವುಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ …

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು,

ಕಾಸರಗೋಡು: ಶಾಲಾ ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಪೂರೈಸುತ್ತಿದ್ದ ಯುವಕನನ್ನು ಮೇಲ್ಪರಂಬ ಠಾಣೆಯ ಎಸ್ಐ ಪಿ.ಕೆ. ಅಬ್ಬಾಸ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಉತ್ತರಪ್ರದೇಶದ ಅಂರೊಬಾ ದ್ವಾರ್ಸಿ ನಿವಾಸಿ ಮೊಹಮ್ಮದ್ ನಸೀರ್ (19) ಬಂಧಿತ ಆರೋಪಿ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ಕ್ರಾಸ್ ರೋಡ್ನಲ್ಲಿ ಗಣೇಶ್ ಕೃಪಾದ ಮೋಹನ್ದಾಸ್ ಕಾಮತ್ (65) ನಿಧನಹೊಂದಿದರು. ಇಂದು ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಕಾಸರಗೋಡು ಬೀಚ್

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page