
ಹೊಸಂಗಡಿ: ಕೇರಳದಲ್ಲಿ ಎಡಂರಂಗ ಸರಕಾರ ಭಾಷಾ ಮಸೂದೆ ಜ್ಯಾರಿಗೆ ತಂದಿರುವುದು ಭಾಷಾ ಅಲ್ಪಸಂಖ್ಯಾತರಾದ ಗಡಿನಾಡು ಕನ್ನಡಿಗರಿಗೆ ಅನ್ಯಾಯವಾಗಲಿದೆ ಎಂದು ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ನುಡಿದರು. ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ ಕಡ್ಡಾಯ ಮಲೆಯಾಳಂ ಕಲಿಕೆ ಜ್ಯಾರಿಯಾಗಲಿದೆ. ಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಲಿದೆ. ಸರಕಾರಿ ಉದ್ಯೋಗ ಗಡಿನಾಡ ಕನ್ನಡಿಗರಿಗೆ ಮರೀಚಿಕೆಯಾಗಲಿದೆ ಎಂದು, ಇದಕ್ಕೆ ವಿಧಾನಸಭೆಯಲ್ಲಿ ಭಾಷಾ ಮಸೂದೆ ಮಂಡನೆಯಾಗುವಾಗ ಗೈರುಹಾಜರಾದ ಶಾಸಕ ಎಕೆಎಂ ಅಶ್ರಫ್ರ ಬೇ ಜವಾಬ್ದಾರಿ ಕಾರಣವೆಂದು ಸುರೇಂದ್ರನ್ ದೂರಿದರು. ಕಡ್ಡಾಯ ಮಲೆಯಾಳ …
Read more “ಶಾಸಕರ ಅನಾಸ್ಥೆಯಿಂದ ಮಲೆಯಾಳಂ ಭಾಷಾ ಮಸೂದೆ ಜ್ಯಾರಿಯಾಗಿದೆ- ಕೆ. ಸುರೇಂದ್ರನ್ ಆರೋಪ”
ಪೈವಳಿಕೆ: ಶುಚಿತ್ವ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಪೈವಳಿಕೆ ಪಂಚಾಯತ್ ಮುಂಗಡಪತ್ರ ಮಂಡಿಸಲಾಗಿದೆ. ಉಪಾಧ್ಯಕ್ಷ ರಾಘವೇಂದ್ರ ಭಟ್ ಬಜೆಟ್ ಮಂಡಿಸಿದರು. ಅಧ್ಯಕ್ಷೆ ಬದರುನ್ನೀಸ ಸಲೀಂ ಅಧ್ಯಕ್ಷತೆ ವಹಿಸಿದ್ದರು. ತ್ಯಾಜ್ಯ ಸಂಸ್ಕರಣ ಪ್ಲಾಂಟ್ ಅಭಿವೃದ್ಧಿ ಪಡಿಸಿ ಪೂರ್ಣ ಪ್ರಮಾಣದಲ್ಲಿ ಸಂಸ್ಕರಿಸುವ ಮೂಲಕ ಪಂಚಾಯತ್ನ ಎಲ್ಲಾ ಪ್ರದೇಶಗಳಿಂದಲೂ ನಿಯಮಿತವಾಗಿ ತ್ಯಾಜ್ಯ ಸಂಗ್ರಹಿಸಲು ಯೋಜನೆ ರೂಪೀಕರಿಸಲಾಗಿದೆ. ಕೃಷಿ ಹಾಗೂ ಆರೋಗ್ಯರಂಗಕ್ಕೂ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗಿದೆ. ಮಹಿಳಾ ಶಿಶು ಅಭಿವೃದ್ಧಿ ವಿಭಾಗಕ್ಕೂ ಅಗತ್ಯದ ಪರಿಗಣನೆ ನೀಡಲಾಗಿದೆ. ಬಜೆಟ್ ಮಂಡನಾ ಸಭೆಯಲ್ಲಿ …
Read more “ಶುಚಿತ್ವ, ಕುಡಿಯುವ ನೀರಿಗೆ ಪೈವಳಿಕೆ ಪಂ.ಬಜೆಟ್ನಲ್ಲಿ ಆದ್ಯತೆ”

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಮುಳ್ಳೇರಿಯ: ಕಾರಡ್ಕ ಮೂಡಾಂಗುಳಂನ ಜನವಾಸವಿಲ್ಲದ ಹಿತ್ತಿಲಿನಿಂದ ಶ್ರೀಗಂಧ ಮರವನ್ನು ಕಡಿದು ಮಾರಾಟ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಗಂಟೆಗಳೊಳಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಮುಳ್ಳೇರಿಯ ನಿವಾಸಿ ಕೆ.ಎಂ. ಅಶೋಕ್ (56)ನನ್ನು ಕಾರಡ್ಕ ಸೆಕ್ಷನ್

ಕುಂಬಳೆ: ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ.

ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page