
ಕುಂಬಳೆ: ಕುಂಬಳೆ ಪಂಚಾಯತ್ನಲ್ಲಿ ಸ್ಥಳೀಯಾಡಳಿತ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಕಡಪ್ಪುರ ೧೭ನೇ ವಾರ್ಡ್ನಲ್ಲಿ ಪ್ರಚಾರ ತಾರಕಕ್ಕೇರಿದೆ. ಎಲ್ಡಿಎಫ್, ಯುಡಿಎಫ್, ಬಿಜೆಪಿ ಇಲ್ಲಿ ಸ್ಪರ್ಧಿಸುತ್ತಿದೆ. ಎಡರಂಗದಿಂದ ಅಬ್ದುಲ್ ಸಲೀಂ, ಐಕ್ಯರಂಗದಿಂದ ಹಮೀದ್ ಕೊಪಾಡಿ ಹಾಗೂ ಬಿಜೆಪಿಯಿಂದ ಕುಂಬಳೆಯ ಪ್ರಮುಖ ಉದ್ಯಮಿ ವಿಕ್ರಂ ಪೈ ಸ್ಪರ್ಧಿಸುತ್ತಿದ್ದಾರೆ. ಪ್ರಾಮಾಣಿಕತೆಯುಳ್ಳ ಸಾಮಾಜಿಕ ಕಾರ್ಯಕರ್ತನೆಂದು ನಾಗರಿಕರು ಅಂಗೀಕರಿಸಿರುವ ವಿಕ್ರಂ ಪೈಯವರು ಪ್ರಚಾರಕಣದಲ್ಲಿದ್ದು, ತಾನು ಇಲ್ಲಿ ಗೆಲುವು ಸಾಧಿಸಿದರೆ ಈ ನಾಡಿನ ಅಭಿವೃದ್ಧಿಗಾಗಿ ಪ್ರಯತ್ನಿಸುವುದಾಗಿ ಮತದಾರರಿಗೆ ಭರವಸೆ ನೀಡುತ್ತಿದ್ದಾರೆ. ಕೊಪಾಡಿ ಕಡಪ್ಪುರ ವಾರ್ಡ್ನ್ನು ಅಭಿವೃದ್ಧಿಗೊಳಿಸಲು …
ಕುಂಬಳೆ: ಪಕ್ಷದಲ್ಲಿದ್ದುಕೊಂಡು ಪಕ್ಷಕ್ಕೆ ಮೋಸ ಮಾಡಿದ ಆರೋಪ ದಂತೆ ಕುಂಬಳೆ ಪಂಚಾಯತ್ನ ಪ್ರಮುಖ ಲೀಗ್ ಕಾರ್ಯಕರ್ತರನ್ನು ರಾಜ್ಯ ನಾಯಕತ್ವ ಪಕ್ಷದಿಂದ ಹೊರ ಹಾಕಿದೆ. ಯೂತ್ಲೀಗ್ ಮಾಜಿ ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷ ಕೆ.ಎಂ. ಅಬ್ಬಾಸ್, ೧೦ನೇ ವಾರ್ಡ್ನಲ್ಲಿ ಕಾಂಗ್ರೆಸ್ನ ವಿರುದ್ಧ ಸ್ಪರ್ಧಿಸುವ ಸಬೂರ, ಈ ವಾರ್ಡ್ನ ಲೀಗ್ ಶಾಖಾ ಅಧ್ಯಕ್ಷ ಐ.ಸಿ. ಮುಹಮ್ಮದ್, ಶಾಖಾ ಕಾರ್ಯದರ್ಶಿ ಲತೀಫ್ ಎಂಬಿವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರ ಹಾಕಲಾಗಿದೆ. ಕುಂಬಳೆ ಪಂಚಾಯತ್ನಲ್ಲಿ ಪೋರ್ಟ್ನ ಅನುಮತಿಯೊಂದಿಗೆ ಪಂಚಾಯತ್ ನೇರವಾಗಿ ನಡೆಸಿದ ಕಡವಿನ …

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ತಗಲಿದ ಘಟನೆ ನಗರದ ಕಸಬಾ ಕಡಪ್ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಸಬಾ ಕಡಪ್ಪುರದ ಮೀನಾಕ್ಷಿ ಎಂಬವರ ಮಾಲಕತ್ವದಲ್ಲ್ಲಿರುವ ಹೆಂಚು ಹಾಸಿದ ಮನೆಗೆ ಸಿಡಿಲು ಬಡಿದಿದೆ. ಮನೆಯೊಳಗಿನ

ಪೆರ್ಲ: ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬುಡ ಸಹಿತ ಮಗುಚಿ ಬಿದ್ದಿದ್ದು ಪ್ರಯಾಣಿಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಪ್ರಯಾಣಿಕ ನಾದ ಪೆರ್ಲ ಬಳಿಯ ಬರೆಕೆರೆ ನಿವಾಸಿ ಡಾ| ವಿಷ್ಣು ಪ್ರಸಾದ್ ಎಂಬವರು

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page