
ಉಪ್ಪಳ: ಕಳಾಯಿ ಹೊಳೆಯಿಂ ದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ಜೆಸಿಬಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಕೊಂಡಿದ್ದು, ಅಲ್ಲದೆ ಇಬ್ಬರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ ಹೊಳೆಯಿಂದ ಹೊಯ್ಗೆ ಸಂಗ್ರಹ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಅಜಿತ್ ಕುಮಾರ್, ಎಸ್ಐಗಳಾದ ವೈಷ್ಣವ್ ರಾಮಚಂದ್ರನ್, ಉಮೇಶ್ ಕೆ.ಆರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹೊಯ್ಗೆ ಸಂಗ್ರಹಕ್ಕೆ ಬಳಲುತ್ತಿದ್ದ ಜೆಸಿಬಿ ವಶಪಡಿಸಲಾಗಿದೆ. ಇದರಂತೆ ಹೊಯ್ಗೆ ಸಾಗಾಟ ನಡೆಸುವ ಆರೋಪದಂತೆ ಕುಂಜತ್ತೂರು ಮಾಸ್ಕೋ ಹಾಲ್ ಬಳಿಯ …
Read more “ಕಳಾಯಿ ಹೊಳೆಯಿಂದ ಹೊಯ್ಗೆ ಕಳವು ಜೆಸಿಬಿ ವಶ; ಇಬ್ಬರ ವಿರುದ್ಧ ಕೇಸು”
ಕಾಸರಗೋಡು: ಕುಟುಂಬ ಮಸೀದಿಗೆ ತೆರಳಿದ್ದ ಸಮಯದಲ್ಲಿ ಮನೆಯಿಂದ ಚಿನ್ನ- ಬೆಳ್ಳಿ ಆಭರಣಗಳು ಹಾಗೂ ದಾಖಲೆಗಳನ್ನು ಕಳವುಗೈಯ್ಯಲಾಗಿದೆ ಎಂದು ದೂರಲಾಗಿದೆ. ಕಾಞಂಗಾಡ್, ಪಡನ್ನಕ್ಕಾಡ್ ಕುರುಂದೂರುನ ಪಿ.ಕೆ. ಜೋಜಿಯವರ ಮನೆಯಿಂದ ಕಳವು ನಡೆಸಲಾಗಿದೆ. ಬುಧವಾರ ರಾತ್ರಿ 12 ಗಂಟೆ ಹಾಗೂ ಗುರುವಾರ ಮುಂಜಾನೆ 2.30ರ ಮಧ್ಯೆ ಕಳವು ನಡೆದಿದೆ. ಮನೆಯ ಮುಂಭಾಗದ ಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಕಪಾಟಿನಲ್ಲಿರಿಸಿದ್ದ ೨ ಪವನ್ ಚಿನ್ನಾಭರಣ ಹಾಗೂ ಬೆಳ್ಳಿಯ ಸೊಂಟಪಟ್ಟಿ ಇತರ ದಾಖಲೆಗಳನ್ನು ಕಳವುಗೈದಿರುವುದಾಗಿ ಹೊಸದುರ್ಗ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಎಸ್ಐ …
Read more “ಕುಟುಂಬ ಮಸೀದಿಗೆ ತೆರಳಿದ್ದ ಸಮಯದಲ್ಲಿ ಮನೆಯಿಂದ ಚಿನ್ನ, ಬೆಳ್ಳಿ ಕಳವು”





ಕಾಸರಗೋಡು: ಸರಕಾರಿ ನೌಕರರ, ಅಧ್ಯಾಪಕರ ಸೌಲಭ್ಯಗಳನ್ನು ಬಜೆಟ್ನಲ್ಲಿ ಒಳಪಡಿಸಿ ಮಂಜೂರು ಮಾಡಬೇಕೆಂದು ಕೇರಳ ಎನ್ಜಿಒ ಅಸೋಸಿಯೇಶನ್ ರಾಜ್ಯ ಕಾರ್ಯದರ್ಶಿ ಸುರೇಶ್ ಪೆರಿಯಂಗಾನಂ ಆಗ್ರಹಿಸಿದ್ದಾರೆ. ಪಿಂಚಣಿ ಪ್ರಾಯ ಹೆಚ್ಚಿಸಿ ಸಂಯೋಜಿಸಬೇಕು, ನೌಕರರಿಗೆ ಉಪಯುಕ್ತವಾದ ರೀತಿಯಲ್ಲಿ ವೇತನ

ಕಾಸರಗೋಡು: ಮೋದಿ ಸರಕಾರದ 12 ವರ್ಷದ ಆಡಳಿತ ದೇಶದ ಅಭಿವೃದ್ಧಿರಂಗದ ಸುವರ್ಣ ಕಾಲವಾಗಿದೆ ಎಂದು ಬಿಜೆಪಿ ವಲಯಾಧ್ಯಕ್ಷ ಕೆ. ಶ್ರೀಕಾಂತ್ ನುಡಿದರು. ಕೇರಳದ ಸಮಸ್ತ ವಲಯಗಳಲ್ಲೂ ಪ್ರಯೋಜನಪ್ರದ ವಾದ ಅಭಿವೃದ್ಧಿ ಮಾದರಿಗಳನ್ನು ಸೃಷ್ಟಿಸಲು ಮೋದಿ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ ಹನುಮಾನ್ ನಗರ ಸಮುದ್ರ ತೀರ ಪ್ರದೇಶದಲ್ಲಿ ರಾಶಿಬಿದ್ದಿರುವ ತ್ಯಾಜ್ಯದಿಂದ ಸ್ಥಳೀಯರಿಗೆ ಸಮಸ್ಯೆ ಉಂಟಾಗಿರುವುದಾಗಿ ದೂರಲಾಗಿದೆ.ಹೆದ್ದಾರಿ ಬದಿಯ ಸರ್ವೀಸ್ ರಸ್ತೆಯ ವಿವಿಧೆಡೆ ತ್ಯಾಜ್ಯ ಉಪೇಕ್ಷಿಸುತ್ತಿರುವುದು ದಿನನಿತ್ಯ ವ್ಯಾಪಕಗೊಂಡಿರುವ ಮಧ್ಯೆ ಸಮುದ್ರ ತೀರದಲ್ಲಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ಕಾಸರಗೋಡು: ಸರಕಾರಿ ನೌಕರರ, ಅಧ್ಯಾಪಕರ ಸೌಲಭ್ಯಗಳನ್ನು ಬಜೆಟ್ನಲ್ಲಿ ಒಳಪಡಿಸಿ ಮಂಜೂರು ಮಾಡಬೇಕೆಂದು ಕೇರಳ ಎನ್ಜಿಒ ಅಸೋಸಿಯೇಶನ್ ರಾಜ್ಯ ಕಾರ್ಯದರ್ಶಿ ಸುರೇಶ್ ಪೆರಿಯಂಗಾನಂ ಆಗ್ರಹಿಸಿದ್ದಾರೆ. ಪಿಂಚಣಿ ಪ್ರಾಯ ಹೆಚ್ಚಿಸಿ ಸಂಯೋಜಿಸಬೇಕು, ನೌಕರರಿಗೆ ಉಪಯುಕ್ತವಾದ ರೀತಿಯಲ್ಲಿ ವೇತನ

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page