
ನವದೆಹಲಿ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಆರೋಪಿಗಳಲ್ಲೋರ್ವನಾದ ತಿರುವಿದಾಂಕೂರು ಮುಜರಾಯಿ ಮಂಡಳಿಯ ಮಾಜಿ ಸದಸ್ಯ ಕೆ.ಪಿ. ಶಂಕರದಾಸ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ದೀಪಾಂ ಕರ್ ದತ್ತ ಮತ್ತು ಎಸ್.ಸಿ. ಶರ್ಮಾರ ನ್ನೊಳಗೊಂಡ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ವಜಾಗೈದು ನಿರೀಕ್ಷಣಾ ಜಾಮೀನು ನಿರಾಕರಿಸಿ ತೀರ್ಪು ನೀಡಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ನನ್ನ ಬಗ್ಗೆ ಕೇರಳ ಹೈಕೋರ್ಟ್ ನಡೆಸಿರುವ ಪರಾಮರ್ಶೆಗಳನ್ನು ಅದರ ಕಡತಗಳಿಂದ ಹೊರತುಪಡಿಸಬೇಕೆಂಬ ಶಂಕರ್ದಾಸ್ ರ ಬೇಡಿಕೆಯನ್ನೂ ಸುಪ್ರೀಂಕೋರ್ಟ್ ನಿರಾಕರಿಸಿದೆ …
ಮಂಜೇಶ್ವರ: ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಮಂಜೇಶ್ವರ ತಾಲೂಕು ರೂಪಿಸಲಾ ಯಿತಾದರೂ ತಾಲೂಕು ಕಚೇರಿಗೆ ಸೂಕ್ತ ಕಟ್ಟಡ ಇಲ್ಲದ ಕಾರಣ ಜನರಿಗೆ ಸರಿಯಾದ ಪ್ರಯೋಜನ ಲಭಿಸುತ್ತಿಲ್ಲ ವೆಂದು ಸ್ಥಳೀಯರು ದೂರಿದ್ದಾರೆ. ಮಂಜೇಶ್ವರ ತಾಲೂಕು ರೂಪೀಕೃತಗೊಂಡು 11 ವರ್ಷ ಕಳೆದಿದ್ದು, ತಾಲೂಕು ಕಚೇರಿಗೆ ಸ್ವಂತ ಕಟ್ಟಡ ಇನ್ನೂ ಮರೀಚಿಕೆಯಾ ಗಿದೆ. ಉಪ್ಪಳ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಈಗ ಕಚೇರಿ ಕಾರ್ಯಾ ಚರಿಸುತ್ತಿದೆ. ಆದರೆ ಇಲ್ಲಿ ಸೌಕರ್ಯ ಗಳ ಕೊರತೆ ಜನರಿಗೆ ಸಮಸ್ಯೆಯಾಗಿದೆ. ಅಲ್ಲದೆ ಕಚೇರಿಗೆ …
Read more “ಮಂಜೇಶ್ವರ ತಾಲೂಕು ಕಚೇರಿಗೆ ಇನ್ನೂ ಮರೀಚಿಕೆಯಾದ ಸ್ವಂತ ಕಟ್ಟಡ”





ಉಪ್ಪಳ: ಮಂಗಲ್ಪಾಡಿ ತಿಂಬರ ನಿವಾಸಿ ನವಿ ಮುಂಬಯಿ ಬೇಲಾಪುರ್ನಲ್ಲಿ ವಾಸವಾಗಿರುವ ಹಿರಿಯ ಹೋಟೆಲ್ ಉದ್ಯಮಿ, ದಾನಿ ಸಂಜೀವ ಶೆಟ್ಟಿ ತಿಂಬರ ರವರ ಪತ್ನಿ ಜಯಂತಿ ಶೆಟ್ಟಿ (63) ನಿನ್ನೆ ಮುಂಜಾನೆ ಮುಂಬಯಿಯ ಖಾಸಗಿ ಆಸ್ಪತ್ರೆಯಲ್ಲಿ

ಎಡನೀರು: ಮುಳಿಯಾರು ಪಂಚಾಯತ್ ವ್ಯಾಪ್ತಿಯ ಎಡನೀರು ಮೋಪಾಲ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, ಬ್ರಹ್ಮಕಲಶ ಸಮಿತಿ ರಚನೆ ಎಡನೀರು ಮಠದಲ್ಲಿ ನಡೆಯಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಆಶೀರ್ವಚನ


ಚೆರ್ಕಳ: ಚೆರ್ಕಳ ಪೇಟೆಯಲ್ಲಿ ಹೆದ್ದಾರಿ ನಿರ್ಮಾಣ, ನಿರ್ಮಾಣದಲ್ಲಿ ತಾರತಮ್ಯ ನೀತಿ ಮುಂದುವರಿಸಿದರೆ ಅನಿರ್ದಿಷ್ಟಾವಧಿ ಕಾಲ ಮುಷ್ಕರ ಆರಂಭಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಎಚ್ಚರಿಸಿದ್ದಾರೆ. ನಾಲ್ಕು ವರ್ಷ ಪೂರ್ತಿಗೊಂಡರೂ ಅರ್ಧ ಕೆಲಸ ಕೂಡ ಮುಗಿಸಲು ಸಾಧ್ಯವಾಗದೆ

ಎಡನೀರು: ಮುಳಿಯಾರು ಪಂಚಾಯತ್ ವ್ಯಾಪ್ತಿಯ ಎಡನೀರು ಮೋಪಾಲ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, ಬ್ರಹ್ಮಕಲಶ ಸಮಿತಿ ರಚನೆ ಎಡನೀರು ಮಠದಲ್ಲಿ ನಡೆಯಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಆಶೀರ್ವಚನ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page