
ಕುಂಬಳೆ: ವಾಹನ ಅಪಘಾತದಲ್ಲಿ ಪಕ್ಕೆಲುಬು ಮುರಿತಕ್ಕೊಳಗಾದ ವ್ಯಕ್ತಿಗೆ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆ ತಜ್ಞರು ಅತೀ ಸಾಹಸಿಕ ರೀತಿಯ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಕರ್ನಾಟಕದ ಪುತ್ತೂರಿನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ವಾಹನ ಅಪಘಾತದಲ್ಲಿ ಕುಂಬಳೆ ನಿವಾಸಿಯಾದ 57ರ ಹರೆಯದ ವ್ಯಕ್ತಿಯ ಪಕ್ಕೆಲುಬು ಮುರಿದಿತ್ತು. ಇದರಿಂದ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಗೆ ಅತೀ ಸಾಹಸಿಕ ಹಾಗೂ ಸಂಕೀರ್ಣ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ ಪಕ್ಕೆಲುಬನ್ನು ಪೂರ್ವಸ್ಥಿತಿಗೆ ತಲುಪಿಸಲಾಯಿತು. ಮೂರು ದಿನಗಳೊಳಗೆ ಆಸ್ಪತ್ರೆಯಿಂದ ವ್ಯಕ್ತಿಯನ್ನು ಬಿಡುಗಡೆಗೊಳಿಸಬಹುದೆಂದು ತಿಳಿಸಲಾಗಿದೆ. …
ಕಾಸರಗೋಡು: ಹೃದಯದ ವಾಲ್ವ್ಗೆ ಉಂಟಾದ ಹಾನಿ ಸಹಿತ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 80ರ ಹರೆಯದ ವ್ಯಕ್ತಿಗೆ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಅಡ್ರಿನಲಾಕ್ಟಮಿ (ಹೊಟ್ಟೆಯನ್ನು ತೆರೆಯದೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಅಡ್ರಿನಲ್ ಗ್ರಂಥಿ ಹಾಗೂ ಟ್ಯೂಮರ್ ತೆರವುಗೊಳಿಸುವಿಕೆ) ಯಶಸ್ವಿಯಾಗಿ ನಡೆಸಲಾಯಿತು. ಈ ಅತೀ ಸಾಹಸಕರ ಶಸ್ತ್ರಚಿಕಿತ್ಸೆ ಮೂಲಕ ಕಾಸರಗೋಡು ಆರೋಗ್ಯ ರಂಗದಲ್ಲಿ ವೈದ್ಯರ ಸಾಧನೆ ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಮ್ಮೆ ಸಾಬೀತುಗೊಂ ಡಿದೆ. ರೋಗಿಯ ಕಿಡ್ನಿಯ ಮೇಲ್ಭಾಗದಲ್ಲಿರುವ 12 ಸೆಂಟಿಮೀಟರ್ ವ್ಯಾಪ್ತಿಯ ಹ್ಯೂಮರ್ ತೆರವುಗೊಳಿಸಲು …

ಕಾಸರಗೋಡು: ಕೊಳವೆ ಬಾವಿ ತೋಡಲು ಪೈಪ್ ಇಳಿಸುತ್ತಿದ್ದ ಜೀಪು ಹಿಂದಕ್ಕೆ ಸಾಗಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಸಂಭವಿಸಿದೆ. ತಮಿಳುನಾಡಿನ ನಾಮಕ್ಕಲ್ ಸೀತಾರಾಮ ಪಾಳಯಂ ಮಾಂಕುಟ್ಟಿ ಪಾಳಯದ ರಾಜಗೋಪಾಲನ್ ಎಂಬವರ ಪುತ್ರ ಮುರಳಿ ರಾಜಗೋಪಾಲ್

ಮಂಜೇಶ್ವರ: ಮತದಾನದ ದಿನ ಸಮೀಪಿಸುತ್ತಿರುವಂತೆ ಮಂಜೇಶ್ವರ ಮಂಡಲದ ವಿವಿಧ ಪಕ್ಷಗಳ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಭರದಿಂದ ಮುಂದುವರಿಯುತ್ತಿದೆ. ಯುಡಿಎಫ್ನ ಅಭ್ಯರ್ಥಿ ಎಕೆಎಂ ಅಶ್ರಫ್ ನಿನ್ನೆ ಮೊಗ್ರಾಲ್ನಲ್ಲಿ ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿ ಪ್ರಚಾರ ಕೈಗೊಂಡರು.

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚುನಾವಣೆ ಪ್ರಚಾರ ಭರದಿಂದ ಮುಂದುವರಿಯುತ್ತಿದೆ. ಇದರಂತೆ ಯುಡಿಎಫ್ ಉಮೇದ್ವಾರ ಕಲ್ಲಟ್ರ ಮಾಹಿನ್ ಕಾರಡ್ಕ ಮತ್ತು ಬದಿಯಡ್ಕ ಪಂಚಾಯತ್ಗಳಲ್ಲಿ ನಿನ್ನೆ ಕಾರ್ನರ್ ಸಭೆ ನಡೆಸಿದರು. ಕಾರಡ್ಕ ಪಂಚಾಯತ್ನ

ಮುಳ್ಳೇರಿಯ/ಕಾಸರಗೋಡು: ಭಾರತಕ್ಕೆ ಕಾಶ್ಮೀರ ಮುಕುಟವಾದರೆ ಕೇರಳಕ್ಕೆ ಕಾಸರಗೋಡು ಮುಕುಟವಾಗಿದೆ. ಆದ್ದರಿಂದ ಇಲ್ಲಿ ಬಿಜೆಪಿ ಗೆಲ್ಲಬೇಕೆಂದು ಕೇಂದ್ರ ಸಚಿವ ಸುರೇಶ್ಗೋಪಿ ಹೇಳಿದ್ದಾರೆ. ಮುಳ್ಳೇರಿಯ ಮತ್ತು ಕಾಸರಗೋಡು ಕಸಬಾ ಕಡಪ್ಪುರ ಎಂಬೆಡೆಗಳಲ್ಲಾಗಿ ನಿನ್ನೆ ನಡೆದ ಎನ್ಡಿಎ ಚುನಾವಣಾ

ಕುಂಬಳೆ: ಮಾದಕವಸ್ತು ಪ್ರಕರಣದಲ್ಲಿ ಈ ಹಿಂದೆ ಸೆರೆಗೀಡಾಗಿದ್ದ ಆರೋಪಿಯನ್ನು ಕುಂಬಳೆ ಪೊಲೀಸರು ಇದೀಗ ಮುಂಜಾಗ್ರತಾ ಕ್ರಮದಂಗವಾಗಿ ಸೆರೆಹಿಡಿದು ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಕುಂಬಳೆ ಕೊಯಿಪ್ಪಾಡಿ ಕಡಪ್ಪುರ ಶಫೀರ ಮಂಜಿಲ್ನ ಸಾದಿಕ್

ಮುಂಬೈ: ಯುವತಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ತಂಡದ ಮೇಲೆ ನಡೆದ ಗುಂಡು ಹಾರಾಟದಲ್ಲಿ ಓರ್ವ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಅತೀ ಹೆಚ್ಚಿರುವ ಸ್ಥಳದಲ್ಲಿ ಈ ಘಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page