
ಕಾಸರಗೋಡು: ಕೇಂದ್ರ ಮುಂಗಡಪತ್ರದಲ್ಲಿ ಒಳಪಡಿಸಿರುವ ಧಾತು ಕಾರಿಡಾರ್, ತೆಂಗಿನಕಾಯಿ ಉತ್ಪಾದನೆ ಹೆಚ್ಚಳಕ್ಕಿರುವ ಯೋಜನೆ ಎಂಬಿವು ಕೇರಳವನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲಿದೆ ಎಂದು ಬಿಜೆಪಿ ಮುಖಂಡ ಕೆ. ಸುರೇಂದ್ರನ್ ನುಡಿದರು. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ಕೇಂದ್ರ ಬಜೆಟ್ ಸಂಬಂಧ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದರು. ಕೆ. ಶ್ರೀಕಾಂತ್, ವಿ. ರವೀಂದ್ರನ್, ಸವಿತ, ಸತೀಶ್ಚಂದ್ರ ಭಂಡಾರಿ, ಪಿ.ಆರ್. ಸುನಿಲ್, ಎನ್. ಬಾಬುರಾಜ್, ಡಿ. ಶಂಕರ, ಸುಜ್ಞಾನಿ …
Read more “ಕೇಂದ್ರ ಬಜೆಟ್: ಕೇರಳವನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲಿದೆ- ಕೆ. ಸುರೇಂದ್ರನ್”
ಕುಂಬಳೆ: ಕೇಂದ್ರ ಮುಂಗಡಪತ್ರದಲ್ಲಿ ಕೇರಳದ ಯಾವುದೇ ಬೇಡಿಕೆಗಳನ್ನು ಪರಿಗಣಿಸಿಲ್ಲ. ಕೇರಳವನ್ನು ನಿರ್ಲಕ್ಷಿಸಲು ಈ ರಾಜ್ಯ ಯಾವುದರಲ್ಲಿ ಅನರ್ಹತೆಹೊಂ ದಿದೆಯೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ. ನಿನ್ನೆ ಕುಂಬಳೆ ಯಿಂದ ಆರಂಭಗೊಂಡ ಎಲ್ಡಿಎಫ್ನ ಉತ್ತರ ಕೇರಳ ಅಭಿವೃದ್ಧಿ ಮುನ್ನಡೆ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೇರಳದಲ್ಲಿ ಕಡಲಾಮೆಗಳು ಮಾತ್ರವಲ್ಲ ಇರುವುದೆಂದು ತಿಳಿಸಿದ ಮುಖ್ಯಮಂತ್ರಿ, ಕೇರಳದೊಂದಿಗೆ ಕೇಂದ್ರ ಹೊಂದಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಉಂಟಾಗಿಲ್ಲವೆಂದೂ ತಿಳಿಸಿದರು. ಇದರ ಜೊತೆಗೆ ಕೇರಳದಲ್ಲಿ 2016ರಿಂದ ನಡೆದ ಅಭಿವೃದ್ಧಿ ಚಟುವಟಿಕೆಗಳನ್ನು ಮುಖ್ಯಮಂತ್ರಿ ವಿವರಿಸಿದರು. ಶಿಕ್ಷಣ …
Read more “ಎಲ್ಡಿಎಫ್ನ ಅಭಿವೃದ್ಧಿ ಮುನ್ನಡೆ ಜಾಥಾಕ್ಕೆ ಅದ್ದೂರಿಯ ಚಾಲನೆ”




ಮಲೆಯಾಳ ಭಾಷಾ ಬಿಲ್ನಲ್ಲಿ ಕಾಸರಗೋಡನ್ನು ಹೊರತುಪಡಿಸಬೇಕು, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ ಸ್ಥಾಪಿಸಬೇಕು, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪ ಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ ನೀಡಬೇಕು, ರೇಶನ್ ಕಾರ್ಡ್,

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಡಾ. ಕಯ್ಯಾರ ಕಿಂಞಣ್ಣ ರೈಯವರ ಹೆಸರಲ್ಲಿ ಬದಿಯಡ್ಕದಲ್ಲಿ ನಿರ್ಮಿಸಲಾದ ಕನ್ನಡ ಭವನ ಉದ್ಘಾಟನೆಗೆ ಕೇರಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಗಡಿ ಪ್ರಾಧಿಕಾರದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ.

ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕಾಣಿಕೆ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿರುವಾಗಲೇ ಇನ್ನೊಂದು ಕಳವು ಬಗ್ಗೆ ದೂರು ನೀಡಲಾಗಿದೆ. ಉದ್ಯಾವರ ಮಾಡ
ಮಲೆಯಾಳ ಭಾಷಾ ಬಿಲ್ನಲ್ಲಿ ಕಾಸರಗೋಡನ್ನು ಹೊರತುಪಡಿಸಬೇಕು, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ ಸ್ಥಾಪಿಸಬೇಕು, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪ ಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ ನೀಡಬೇಕು, ರೇಶನ್ ಕಾರ್ಡ್,

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page