
ಕಾಸರಗೋಡು: ಸುವರ್ಣ ಕೇರಳ ಲಾಟರಿಯ ದ್ವಿತೀಯ ಬಹುಮಾನ 30 ಲಕ್ಷ ರೂ. ಕಾಸರಗೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪರಿಸರದ ಮಧು ಲಾಟರಿ ಏಜೆನ್ಸಿಯಿಂದ ಮಾರಾಟ ಮಾಡಿದ ಟಿಕೆಟ್ಗೆ ಲಭಿಸಿದೆ. ಆರ್ವಿ೮೧೫೪೭೪ ನಂಬ್ರದ ಟಿಕೆಟ್ಗೆ ಈ ಬಹುಮಾನ ಲಭಿಸಿದೆ. ಇಲ್ಲಿ ಕೇರಳ ಲಾಟರಿಯ ಸಮ್ಮರ್ ಬಂಪರ್ ಟಿಕೆಟ್ಗಳ ಮಾರಾಟ ಆರಂಭಗೊಂಡಿದ್ದು ಪ್ರಥಮ ಬಹುಮಾನ 10 ಕೋಟಿ ರೂ. ಆಗಿದೆ ಎಂದು ಮಧು ಲಾಟರೀಸ್ನ ಮಾಲಕರು ತಿಳಿಸಿದ್ದಾರೆ.
ಬೋವಿಕ್ಕಾನ: ಹುಚ್ಚುನಾಯಿ ಕಡಿತಕ್ಕೊಳಗಾಗಿ ದನ ಸಾವನ್ನಪ್ಪಿರು ವುದರಿಂದ ಮನನೊಂದ ರೈತ ವಿಷ ಪ್ರಾಶನಗೈದು ಆತ್ಮಹತ್ಯೆಗೈದ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಮುಳಿಯಾರು ಪಾಣೂರು ಬಾಲನಡ್ಕದ ನಾರಾಯಣನ್ (80) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಮೊನ್ನೆ ಬೆಳಿಗ್ಗೆ ಹಿತ್ತಿಲಲ್ಲಿ ಗಂಭೀರಾ ವಸ್ಥೆಯಲ್ಲಿ ಕಂಡುಬಂದಿದ್ದು ಅವರನ್ನು ಮನೆಯವರು ತಕ್ಷಣ ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ ಅದು ಫಲಕಾರಿಯಾಗದೆ ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಭತ್ತ, ಕಂಗು ಹಾಗೂ ಹೈನುಗಾರಿಕಾ ಕೃಷಿಕರಾಗಿರುವ ನಾರಾಯಣನ್ರ ಎರಡು ವರ್ಷ ಪ್ರಾಯದ ಹಸುವನ್ನು …
Read more “ಹುಚ್ಚುನಾಯಿ ಕಚ್ಚಿ ಹಸು ಸಾವು: ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆ; ನಾಡಿನಲ್ಲಿ ಶೋಕಸಾಗರ”




ಮಂಗಳೂರು: ದಕ್ಷಿಣಕನ್ನಡ- ಮಂಗಳೂರು ಜಂಟಿ ಖಾಝಿಯಾಗಿ ಪಾಣಕ್ಕಾಡ್ ನಾಸರ್ ಹಯ್ ಶಿಹಾಬುದ್ದೀನ್ ತಂಙಳ್ ಇಂದು ಅಧಿಕಾರ ಸ್ವೀಕರಿಸುವರು. ಮಂಗಳೂರಿನ ಸೀನತ್ ಬಕ್ಷ್ ಯತೀಂಖಾನ ಸಭಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ತ್ವಾಕ ಅಹಮ್ಮದ್ ಮುಸ್ಲಿ ಯಾರ್

ಕಾಸರಗೋಡು: ಮೊಟ್ಟೆ ಮಾರಾ ಟದ ಮರೆಯಲ್ಲಿ ಮಾದಕ ಪದಾರ್ಥ ಮಾರಾಟ ನಡೆಸಿದ ಯುವಕ ಸೆರೆಯಾಗಿ ದ್ದಾನೆ. ನೀಲೇಶ್ವರ ಚಿರಪ್ಪುರ ನಿವಾಸಿ ಅಮೀರ್ (೪೦) ಸೆರೆಯಾದ ವ್ಯಕ್ತಿ. ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆ ಯಲ್ಲಿ ನೀಲೇಶ್ವರ

ಉಪ್ಪಳ: ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ಘಟಕದ ಸದಸ್ಯ ಐತಪ್ಪ ಪೂಜಾರಿ ದೇರಂಬಳ ಇವರ ಪುತ್ರಿ ಸುಶ್ಮಿತಾ ಸೋಮವಾರ ಜೋಡುಕಲ್ಲುನಿಂದ ಸಹೋದರಿಯ ಜೊತೆ ಮನೆಗೆ ನಡೆದು ಹೋಗುತ್ತಿದ್ದ ವೇಳೆ ತಾತ್ಕಾಲಿಕ ಕಂಗಿನ ಸೇತುವೆ ಯಿಂದ

ತಿರುವನಂತಪುರ: ರಾಜ್ಯ ಸರಕಾರದ 100 ದಿನ ಕ್ರಿಯಾ ಯೋಜನೆಯಾದ ಸಮಗ್ರ 2026 ಮುಖ್ಯಮಂತ್ರಿ ವಿ.ಡಿ. ಸತೀಶನ್ ನಾಳೆ ಉದ್ಘಾಟಿಸುವರು. 15,೦೦೦ ಫಲಾನುಭವಿಗಳಿಗೆ 100 ಕೋಟಿ ರೂ.ಗೂ ಮಿಕ್ಕಿದ ಸಾಲ ಇದೇ ವೇಳೆ ಮುಖ್ಯಮಂತ್ರಿ ವಿತರಿಸುವರು
ಮಂಗಳೂರು: ದಕ್ಷಿಣಕನ್ನಡ- ಮಂಗಳೂರು ಜಂಟಿ ಖಾಝಿಯಾಗಿ ಪಾಣಕ್ಕಾಡ್ ನಾಸರ್ ಹಯ್ ಶಿಹಾಬುದ್ದೀನ್ ತಂಙಳ್ ಇಂದು ಅಧಿಕಾರ ಸ್ವೀಕರಿಸುವರು. ಮಂಗಳೂರಿನ ಸೀನತ್ ಬಕ್ಷ್ ಯತೀಂಖಾನ ಸಭಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ತ್ವಾಕ ಅಹಮ್ಮದ್ ಮುಸ್ಲಿ ಯಾರ್

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page