
ಕಾಸರಗೋಡು: ಕುಂಬಳೆ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ಪಿ. ಕೃಷ್ಣ ಚೆಟ್ಟಿಯಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು. ಶಾಸಕ ಸಿ.ಎಚ್. ಕುಂಞಂಬು, ಅಸಿಸ್ಟೆಂಟ್ ರಿಜಿಸ್ಟ್ರಾರ್ ಜನರಲ್ ರವೀಂದ್ರ,ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಪಿ. ಕೃಷ್ಣ ಚೆಟ್ಟಿಯಾರ್ ಸ್ಮಾರಕ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ವಿತರಿಸಿದರು. ಸಂಘದ ಅಧ್ಯಕ್ಷ ಕೆ. ಶಿವಪ್ಪ ರೈ ಅಧ್ಯಕ್ಷತೆ ವಹಿಸಿದರು. ಸಹಕಾರಿಗಳಾದ ಪಿ. ರಘುದೇವನ್, ಸಿ.ಎ ಸುಬೈರ್, …
Read more “ಕುಂಬಳೆ ಅಗ್ರಿಕಲ್ಚರಿಸ್ಟ್ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯಲ್ಲಿ ಭಾವಚಿತ್ರ ಅನಾವರಣ”
ಕಾಸರಗೋಡು: ನಾಲ್ಕೂವರೆ ವರ್ಷದ ಪುತ್ರಿ ಸಹಿತ ನಾಪತ್ತೆಯಾದ ಯುವತಿ ಪ್ರಿಯ ತಮನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾಳೆ. ನ್ಯಾಯಾಲಯ ಈಕೆಯ ಇಚ್ಚೆಯಂತೆ ತೆರಳಲು ತಿಳಿಸಿದ ಹಿನ್ನೆಲೆಯಲ್ಲಿ ಪುತ್ರಿಯನ್ನು ಪತಿಗೆ ನೀಡಿ ಯುವತಿ ಪ್ರಿಯತಮನ ಜೊತೆ ತೆರಳಿದ್ದಾಳೆ. ದೇಲಂಪಾಡಿ ಮಯ್ಯಳ ನಿವಾಸಿ ಎಸ್.ಎ. ಕಾವ್ಯ (24) ಪ್ರಿಯತಮನಾದ ಅಣ್ಣಪ್ಪಾಡಿಯ ನಿವಾಸಿ ಅಶ್ವತ್ಥ್ ಜೊತೆ ತೆರಳಿದ್ದಾಳೆ. ಈ ತಿಂಗಳ 22ರಂದು ಬೆಳಿಗ್ಗೆ ಕಾವ್ಯ ಪುತ್ರಿಯ ಜೊತೆ ಮನೆಯಿಂದ ತೆರಳಿದ್ದಳು. ಮರಳಿ ಬಾರದ ಹಿನ್ನೆಲೆಯಲ್ಲಿ ಪತಿ ಆದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾವ್ಯ ಪ್ರಿಯತಮ …
Read more “ನಾಲ್ಕೂವರೆ ವರ್ಷದ ಪುತ್ರಿಯನ್ನು ಪತಿಗೆ ನೀಡಿ ಪ್ರಿಯತಮನ ಜೊತೆ ತೆರಳಿದ ಯುವತಿ”

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ಕಾಸರಗೋಡು: ಪರಿಚಯ ಹೊಂದಿರುವ ಯುವತಿಯನ್ನು ನಗರದ ವಸತಿಗೃಹವೊಂದಕ್ಕೆ ಕರೆದೊಯ್ದು ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿಯೋರ್ವೆ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಕಾಸರಗೋಡು: 14 ವರ್ಷದ ಬಾಲಕನಿಗೆ ಸಲಿಂಗರತಿ ದೌರ್ಜ ನ್ಯಗೈದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಬಾಲಕ ಕಲಿಯುತ್ತಿರುವ ಮದ್ರಸ ಅಧ್ಯಾಪಕನಾದ ಮುಹಮ್ಮದ್ ಎಂಬಾತನ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ. 2024ರಿಂದ 2026ರ ವರೆಗಿನ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page