
ಕಾಸರಗೋಡು: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಈತಿಂಗಳ ೯ ಮತ್ತು ನಿನ್ನೆ ಎಂಬೀ ಎgಡು ಹಂತಗಳಲ್ಲಾಗಿ ನಡೆದ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ ೮ ಗಂಟೆಗೆ ಆರಂಭಗೊಳ್ಳಲಿದೆ. ಮತ ಎಣಿಕೆ ಮುನ್ನಡೆಗಳ ಸೂಚನೆಗಳು ಪ್ರತೀ ಅರ್ಧ ತಾಸಿಗಳಿಗೊಮ್ಮೆಹೊರಬರಲಿದೆ. ಇದರಂತೆ ಕಾಸರಗೋಡು ಜಿಲ್ಲೆಯ ೮ ಸೇರಿದಂತೆ ರಾಜ್ಯದಲ್ಲಿ ಒಟ್ಟಾರೆಯಾಗಿ ೨೪೪ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಇದರಂತೆ ಕಾಸರಗೋಡು ಜಿಲ್ಲೆಯ ವರ್ಕಾಡಿ, ಪೈವಳಿಕೆ, ಮೀಂಜ, ಪುತ್ತಿಗೆ, ಮಂಗಲ್ಪಾಡಿ, ಎಣ್ಮಕಜೆ, ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಮಂಜೇಶ್ವರ ಬ್ಲೋಕ್ ಪಂಚಾಯತ್ನ …
Read more “ಸ್ಥಳೀಯಾಡಳಿತ ಚುನಾವಣೆ ಮತ ಎಣಿಕೆ ನಾಳೆ: ಎಲ್ಲರಲ್ಲೂ ಸೋಲು-ಗೆಲುವಿನ ಲೆಕ್ಕಾಚಾರ”
ಕುಂಬಳೆ: ನಿನ್ನೆ ನಡೆದ ಸ್ಥಳೀಯಾಡಳಿತ ಚುನಾವಣೆ ವೇಳೆ ಪುತ್ತಿಗೆಯಲ್ಲಿ ನಕಲಿ ಮತ ಚಲಾಯಿಸಲೆತ್ನಿಸಿದ ಓರ್ವ ಸೆರೆಗೀಡಾಗಿದ್ದಾನೆ. ಮಂಗಲಡ್ಕ ನಿವಾಸಿ ಸಹದ್ ಎಂಬಾತ ಸೆರೆಗೀಡಾದ ವ್ಯಕ್ತಿಯೆಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ 5.50 ರ ವೇಳೆ ಪುತ್ತಿಗೆ ಪಂಚಾಯತ್ನ ಚೆನ್ನಿಕ್ಕೋಡಿ ಒಂದನೇ ವಾರ್ಡ್ ಮತಗಟ್ಟೆಯಾದ ಧರ್ಮತ್ತಡ್ಕ ಶಾಲೆಯಲ್ಲಿ ಸಹದ್ ನಕಲಿ ಮತ ಚಲಾಯಿಸಲೆತ್ನಿಸಿದ್ದಾನೆ. ಮತದಾನ ಕೊನೆಗೊಳ್ಳಲು 10 ನಿಮಿಷ ಮಾತ್ರವೇ ಬಾಕಿಯಿರುವಾಗ ಮತಗಟ್ಟೆಗೆ ತಲುಪಿದ ಸಹದ್ ಮತ ಚಲಾಯಿಸಲು ಯತ್ನಿಸಿದ್ದನು. ಈತ ಮತ ಚಲಾಯಿ ಸಲು ಬೇರೆ …

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಳಿಪರಂಬ ಕರಿಂಬತ್ನ ಆಕಾಶ್ ಮೋಹನ್ರ ಪತ್ನಿ ಸಾಂದ್ರತಾರ (22) ಸಾವಿಗೀಡಾದ ಯುವತಿ. ಈಕೆ ನೃತ್ಯ ಅಧ್ಯಾಪಿಕೆಯಾಗಿದ್ದಳು.

ಮುಳ್ಳೇರಿಯ: ಬೆಳ್ಳೂರು ಪಳ್ಳಪ್ಪಾಡಿಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಯುವತಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕರ್ನಾಟಕದ ಪುತ್ತೂರು ಬಳಿಯ ಮಾಡಾವು ಬದ್ರಿಯಾ ಜುಮಾ ಮಸೀದಿ ಪರಿಸರ ದಲ್ಲಿ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page