





ಕುಂಬಳೆ: ಒಂದು ತಿಂಗಳು ಪ್ರಾಯದ ಗಂಡು ಮಗುವನ್ನು ತಾಯಿ ಬೇರೊಬ್ಬ ಮಹಿಳೆಗೆ ಮಾರಾಟಗೈದ ಪ್ರಕರಣ ಕುಂಬಳೆಯಲ್ಲಿ ನಡೆದಿದೆ. ಪೊಲೀಸರ ಸಹಾಯದೊಂದಿಗೆ ಶಿಶುಕ್ಷೇಮ ಸಮಿತಿ ನಡೆಸಿದ ತನಿಖೆಯಲ್ಲಿ ಮಗುವನ್ನು ನೀರ್ಚಾಲ್ ವಿಲ್ಲೇಜ್ನ ಮನೆಯೊಂದರಲ್ಲಿ ಪತ್ತೆಹಚ್ಚಲಾಗಿದೆ. ಈ

ಕಾಸರಗೋಡು: ಅಡಿಕೆ ತೋಟ ದ ಕೆಲಸಕ್ಕೆ ತಲುಪಿದ ಯುವಕ ತೋಟದ ಮಾಲಕಿಯಾದ ಗೃಹಿಣಿ ಯ ಕುತ್ತಿಗೆ ಯಿಂದ ಚಿನ್ನದ ಸರ ಕಸಿದು ಪರಾರಿಯಾಗಲೆತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಕರ್ನಾಟಕದ ಚಿತ್ರದುರ್ಗ ನಿವಾಸಿಯಾದ ಮಂಜು

ಕಾಸರಗೋಡು: ಚೆರ್ಕಳದಲ್ಲಿ ಬಹು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯ ಕೊಠಡಿಯೊಳಗೆ ಜೂಜಾಟ ಕೇಂದ್ರಕ್ಕೆ ದಾಳಿ ನಡೆಸಿದ ಪೊಲೀಸರು 20 ಮಂದಿಯನ್ನು ಬಂಧಿಸಿದ್ದಾರೆ. ಇವರ ಕೈಯಿಂದ 55,000 ರೂ. ವಶಪಡಿಸಲಾಗಿದೆ. ಜೂಜಾಟ ನಡೆಯುತ್ತಿರುವ ಬಗ್ಗೆ ಲಭಿಸಿದ

ತಿರುವನಂತಪುರ: ಮದ್ಯಪಾನವನ್ನು ವಿರೋಧಿಸಿದ ತಾಯಿಯನ್ನು ಸ್ವಂತ ಪುತ್ರ ಕುತ್ತಿಗೆ ಇರಿದು ಕೊಲೆಗೈದ ಭೀಕರ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಕಲ್ಲಿಯೂರು ಮನ್ನಂ ಮೆಮೋರಿಯಲ್ ರೋಡ್ ನಿವಾಸಿಯಾದ ವಿಜಯ ಕುಮಾರಿ (74) ಕೊಲೆಗೀಡಾದ ಗೃಹಿಣಿಯಾಗಿದ್ದಾರೆ. ಈ ಸಂಬಂಧ

ಕುಂಬಳೆ: ಒಂದು ತಿಂಗಳು ಪ್ರಾಯದ ಗಂಡು ಮಗುವನ್ನು ತಾಯಿ ಬೇರೊಬ್ಬ ಮಹಿಳೆಗೆ ಮಾರಾಟಗೈದ ಪ್ರಕರಣ ಕುಂಬಳೆಯಲ್ಲಿ ನಡೆದಿದೆ. ಪೊಲೀಸರ ಸಹಾಯದೊಂದಿಗೆ ಶಿಶುಕ್ಷೇಮ ಸಮಿತಿ ನಡೆಸಿದ ತನಿಖೆಯಲ್ಲಿ ಮಗುವನ್ನು ನೀರ್ಚಾಲ್ ವಿಲ್ಲೇಜ್ನ ಮನೆಯೊಂದರಲ್ಲಿ ಪತ್ತೆಹಚ್ಚಲಾಗಿದೆ. ಈ

ತಿರುವನಂತಪುರ: ಮದ್ಯಪಾನವನ್ನು ವಿರೋಧಿಸಿದ ತಾಯಿಯನ್ನು ಸ್ವಂತ ಪುತ್ರ ಕುತ್ತಿಗೆ ಇರಿದು ಕೊಲೆಗೈದ ಭೀಕರ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಕಲ್ಲಿಯೂರು ಮನ್ನಂ ಮೆಮೋರಿಯಲ್ ರೋಡ್ ನಿವಾಸಿಯಾದ ವಿಜಯ ಕುಮಾರಿ (74) ಕೊಲೆಗೀಡಾದ ಗೃಹಿಣಿಯಾಗಿದ್ದಾರೆ. ಈ ಸಂಬಂಧ

ಬೆಂಗಳೂರು: ಬಂಗಾಳ ಸಮುದ್ರದಲ್ಲಿ ಉದ್ಭವಿಸಿರುವ ಮೋನ್ಥ ಚಂಡಮಾರುತ ಇಂದು ದಡಕ್ಕೆ ಅಪ್ಪಳಿಸಲಿದೆ. ಸಂಜೆ ಆಂಧ್ರ ಪ್ರದೇಶದ ಕಾಕಿನಾಡ ಬಳಿಯ ಪಚ್ಚಲಿಪಳ್ಳ ಪರಿಸರದಲ್ಲಿ 100 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.

ಕಾಬೂಲ್: ಕದನ ವಿರಾಮ ಉಲ್ಲಂಘಿಸಿ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಅದರಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಆಟಗಾರರು ಸೇರಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page