
ಕಾಸರಗೋಡು: ತ್ರಿಸ್ತರ ಚುನಾವಣೆಗೆ ಸಂಬಂಧಿಸಿ ವಿವಿಧ ಮುದ್ರಣ ಸಂಸ್ಥೆಗಳಲ್ಲಿ ಜಿಲ್ಲಾ ಎನ್ಫೋರ್ಸ್ಮೆಂಟ್ ಸ್ಕ್ವಾಡ್ ನಡೆಸಿದ ತಪಾಸಣೆಯಲ್ಲಿ ಪ್ರಿಂಟಿಂಗ್ ಮೆಟೀರಿಯಲ್ಗಳಲ್ಲಿ ಸರಕಾರ ನಿರ್ದೇಶಿಸಿದಂತಹ ಮೊಹರು ಹಾಕದ ಹಿನ್ನೆಲೆಯಲ್ಲಿ ಮುದ್ರಣ ಸಂಸ್ಥೆಯ ಮಾಲಕರಿಗೆ ದಂಡ ಹೇರಲಾಯಿತು. ಜಿಲ್ಲೆಯ ಎರಡು ಮುದ್ರಣ ಸಂಸ್ಥೆಗಳಿಂದ ಪ್ರಿಂಟ್ ಮಾಡಿದ ಬ್ಯಾನರ್ಗಳಲ್ಲಿ ಸಂಸ್ಥೆಯ ಹೆಸರು, ವಿಳಾಸ ಮುದ್ರಿಸದಿರುವುದನ್ನು ಪತ್ತೆಹಚ್ಚಿದ ಹಿನ್ನೆಲೆಯಲ್ಲಿ 1೦,೦೦೦ ರೂ.ನಂತೆ ದಂಡ ವಿಧಿಸಲಾಯಿತು. ಮುದ್ರಣ ಸಂಸ್ಥೆಗಳ ವಿಳಾಸ ಇಲ್ಲದೆ ನಿಷೇಧಿತ ಉತ್ಪನ್ನಗಳಲ್ಲಿ ಬೋರ್ಡ್ಗಳನ್ನು ಮುದ್ರಿಸಿ ಸ್ಥಾಪಿಸಿದ ಅಭ್ಯರ್ಥಿಗಳ ವಿರುದ್ಧವೂ ಕಠಿಣ ಕ್ರಮ ಉಂಟಾಗಲಿದೆ …
Read more “ಅನಧಿಕೃತ ಪ್ರಚಾರ ಬ್ಯಾನರ್ ವಶಪಡಿಸಿ ಮುದ್ರಣ ಸಂಸ್ಥೆಗಳಿಗೆ ದಂಡ”
ತಿರುವನಂತಪುರ: ತಿರುವನಂ ತಪುರದಲ್ಲಿರುವ ಕೇರಳ ‘ರಾಜ್ ಭವನ್’ನ ಹೆಸರನ್ನು ‘ಲೋಕ್ಭವನ್’ ಆಗಿ ಬದಲಾಯಿಸಲಾಗಿದೆ. ಇದರ ಜತೆಗೆ ಭಾರತದ ಹಲವು ರಾಜ್ಯಗಳ ರಾಜ್ಭವನಗಳ ಹೆಸರುಗಳು ಕೂಡಾ ಲೋಕ್ಭವನ್ ಆಗಿ ನಿನ್ನೆಯಿಂದ ಮಾರ್ಪಟ್ಟಿದೆ. ಲೆಫ್ಟಿನೆಂಟ್ ಗವರ್ನರ್ಗಳ ಔದ್ಯೋಗಿಕ ವಸತಿ ಹಾಗೂ ಕಚೇ ರಿಯೂ ಆಗಿರುವ ರಾಜ್ಭವನ್ ಗಳ ಹೆಸರನ್ನು ಲೋಕ್ ಭವನ್ ಆಗಿ ಮರುನಾಮಕರಣಗೊಳಿಸುವಂತೆ ಕೇಂದ್ರ ಗೃಹಖಾತೆ ದೇಶದ ಎಲ್ಲಾ ರಾಜ್ಯಗಳಿಗೂ ನಿರ್ದೇಶ ನೀಡಿದ್ದು, ಅದರ ಪ್ರಕಾರ ಕೇರಳ ರಾಜ್ಭವನದ ಹೆಸರನ್ನು ಬದಲಿಸಿ ಲೋಕ್ ಭವನ್ ಎಂದು ಮರುನಾಮಕರಣಗೊಳಿಸಿದ ಫಲಕವನ್ನು …

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ಬದಿಯಡ್ಕ: ಯುವಕನನ್ನು ಕೊಠಡಿಯೊಳಗೆ ಕೂಡಿ ಹಾಕಿದ ಬಳಿಕ ಮಾಲೆ ಪಟಾಕಿ ಸ್ಫೋಟಿಸಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡಿರುವುದಾಗಿ ದೂರಲಾಗಿದೆ. ಮಲ್ಲ ಚೋಕೆಮೂಲೆ ನಿವಾಸಿಯಾದ ಎಂ.ಅಭಿಲಾಷ್ (32) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page