
ಕುಂಬಳೆ : ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಉಂಟಾದ ತರ್ಕದ ಹೆಸರಲ್ಲಿ ಶಿರಿಯದಲ್ಲಿ ಎಲ್ಡಿಎಫ್ ಹಾಗೂ ಯುಡಿಎಫ್ ಮಧ್ಯೆ ಘರ್ಷಣೆ ನಡೆದಿದೆ. ನಿನ್ನೆ ರಾತ್ರಿ ನಡೆದ ಘಟನೆಗೆ ಸಂಬಂಧಿಸಿ ಕುಂಬಳೆ ಪೊಲೀಸರು ಎರಡು ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ.ಇದೇ ವೇಳೆ ಎಲ್ಡಿಎಫ್ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಎರಡೂ ಭಾಗದ ಎರಡು ಕಾರುಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ ೮ ಗಂಟೆ ವೇಳೆ ಘರ್ಷಣೆ ಆರಂಭಗೊಂಡಿದೆಯೆಂದು ಕುಂಬಳೆ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ತಿಳಿಸಲಾಗಿದೆ. ಶಿರಿಯ ಮಸೀದಿ ಸಮೀಪ ಕಾರು ನಿಲ್ಲಿಸಿ ಇಳಿದ ಎಲ್ಡಿಎಫ್ …
ಕಾಸರಗೋಡು: ಕಾಸರಗೋಡು ನಗರದಿಂದ ಹಾಡಹಗಲೇ ಮೇಲ್ಪ ರಂಬ ನಿವಾಸಿಯಾದ ಯುವಕನನ್ನು ಕಾರಿನಲ್ಲಿ ಅಪಹರಿಸಿದ ತಂಡವನ್ನು ಕರ್ನಾಟಕದಲ್ಲಿ ಸೆರೆಹಿಡಿಯಲಾಗಿದೆ. ಸಕಲೇಶಪುರದಿಂದ ನಿನ್ನೆ ಸಂಜೆ ತಂಡ ಸೆರೆಗೀಡಾಗಿದೆ. ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಡಿದ ಮಾಹಿತಿ ಆಧಾರದಲ್ಲಿ ಕರ್ನಾಟಕ ಹಾಗೂ ಆಂಧ್ರ ಪೊಲೀಸರು ಸೇರಿ ನಡೆಸಿದ ಕಾರ್ಯಾಚರಣೆಯಲ್ಲಿ ತಂಡ ಸೆರೆಗೀಡಾಗಿದೆ. ಮೇಲ್ಪರಂಬ ನಿವಾಸಿಯಾದ ಹನೀಫ ಎಂಬಾತನನ್ನು 5 ಮಂದಿ ಆಂಧ್ರ ನಿವಾಸಿಗಳು ನಿನ್ನೆ ಮಧ್ಯಾಹ್ನ ಕಾಸರಗೋಡು ನಗರದಿಂದ ಅಪಹರಿಸಿದೆ. ಅಶ್ವಿನಿನಗರದ ಹೋಟೆಲೊಂದರ ಮುಂಭಾಗದಲ್ಲಿ ನಿಂತಿದ್ದ ಯುವಕನನ್ನು ತಂಡ ಬಲವಂತವಾಗಿ ಹಿಡಿದು …
Read more “ನಗರದಿಂದ ಹಾಡಹಗಲೇ ಯುವಕನನ್ನು ಅಪಹರಿಸಿದ ತಂಡ ಕರ್ನಾಟಕದಲ್ಲಿ ಸೆರೆ”

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಮವ್ವಾರು: ಮನೆಯೊಂದು ಕುಸಿದು ಬಿದ್ದು ಕುಟುಂಬ ಅತಂತ್ರ ಸ್ಥಿತಿಗೆ ತಲು ಪಿದಾಗ ಮವ್ವಾರು ಶೌರ್ಯ ಘಟಕ ಕಾರ್ಯಕರ್ತರ ಸಹಾಯ ದಿಂದ ದುರಸ್ತಿ ನಡೆಸಲಾಗಿದೆ. ನಿನ್ನೆ ಬೆಳಿಗ್ಗೆ ಕುಂಬ್ಡಾಜೆ ಪಂಚಾಯತ್ನ ೯ನೇ ವಾರ್ಡ್ ಮವ್ವಾರು ಎಸ್ಸಿ

ತೃಶೂರು: ಶೆಡ್ನ ಮೇಲೆ ಮರ ಬಿದ್ದು ನಿದ್ರಿಸುತ್ತಿದ್ದ ಯುವಕ ಮೃತಪಟ್ಟರು. ಮಣಲೂರು ಕಂಬನಿಪಡಿ ನಿವಾಸಿ ದಿ| ಸುಬ್ರನ್ರ ಪುತ್ರ ವಿಷ್ಣು (28) ಮೃತಪಟ್ಟ ಯುವಕ. ಮನೆ ದುರಸ್ತಿ ನಡೆಸುತ್ತಿದ್ದ ಹಿನ್ನಲೆಯಲ್ಲಿ ಮಡಲಿನಿಂದ ಶೆಡ್ ತಯಾರಿಸಿ

ಕುಂಬಳೆ: ಮಳೆಗಾಲದ ಆರಂಭದಲ್ಲೇ ಕುಂಬಳೆ ಬಸ್ ನಿಲ್ದಾಣ ನೀರಿನಿಂದ ಮುಳುಗಿದೆ. ಮಳೆ ಸುರಿಯುವಾಗ ಪ್ರಯಾಣಿಕರು ಒದ್ದೆಯಾಗದಿರಲು ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ವಿವಾದಿತ ಬಸ್ ವೈಟಿಂಗ್ ಶೆಡ್ ಇದ್ದು ಅದರ ಮುಂಭಾಗದಲ್ಲಿ ನೀರು ತುಂಬಿ ಕೊಂಡಿದೆ.

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page