
ಮಡಿಕೇರಿ: ಅಕ್ರಮ ಸಂಬಂಧ ಶಂಕಿಸಿ ದ್ವೇಷದಿಂದ ಪತ್ನಿ, ಮಗಳು, ಅಜ್ಜ, ಅಜ್ಜಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ವಿರಾಜಪೇಟೆ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ. ಕೇರಳದ ವಯನಾಡು ಜಿಲ್ಲೆ ತಿರುನಲ್ಲಿ ಅಪ್ಪಪ್ಪಾರೆ ನಿವಾಸಿ ಗಿರೀಶ್ (38) ಗಲ್ಲುಶಿಕ್ಷೆಗೊಳಗಾದ ಆರೋಪಿ. ಜೇನು ಕುರುಬರ ಕರಿಯ (75), ಇವರ ಪತ್ನಿ ಗೌರಿ (70), ಗಿರೀಶ್ನ ಪತ್ನಿ ನಾಗಿ (), ಮಲಮಗಳು ಕಾವೇರಿ (6), ಈ ನಾಲ್ವರನ್ನು ಆರೋಪಿ ಗಿರೀಶ್ ಕಡಿದು ಕೊಲೆಗೈಯ್ಯಲಾಗಿದೆ. ಪೊನ್ನಂಪೇಟೆ ತಾಲೂಕು ಬೇಗೂರು …
Read more “ಪತ್ನಿ ಸಹಿತ 4 ಮಂದಿಯನ್ನು ಕೊಲೆಗೈದ ಆರೋಪಿಗೆ ವಿರಾಜಪೇಟೆ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಣೆ”
ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಬ್ಡಾ ಜೆಯಲ್ಲಿ ಅಭ್ಯರ್ಥಿಯ ಮನೆಯ ಮುಂದೆ ನಡೆದ ನಾಡಬಾಂಬ್ ಸ್ಫೋಟದಲ್ಲಿ ಸಾಕುನಾಯಿ ಸಾವಿಗೀಡಾದ ಘಟನೆ ನಡೆದಿದೆ. ವಿಷಯ ತಿಳಿದು ತಲುಪಿದ ಬದಿಯಡ್ಕ ಪೊಲೀಸರು ಸ್ಫೋಟಗೊಳ್ಳದೆ ಉಳಿದ ಮೂರು ನಾಡಬಾಂಬ್ಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪಂಚಾ ಯತ್ ಬದಿಯಡ್ಕ ಡಿವಿಶನ್ನ ಎಡರಂಗ ಅಭ್ಯರ್ಥಿಯಾದ ಕಾಡ್ರಬೆಳ್ಳಿಗೆಯ ಪ್ರಕಾಶರ ಮನೆ ಸಮೀಪದ ತೋಟದಲ್ಲಿ ಇಂದು ಬೆಳಿಗ್ಗೆ 7 ಗಂಟೆ ವೇಳೆ ಭಾರೀ ಶಬ್ದದೊಂದಿಗೆ ಸ್ಫೋಟ ನಡೆದಿದೆ. ಶಬ್ದ ಕೇಳಿ ಜನರು ಅಲ್ಲಿಗೆ ತಲುಪಿದಾಗ ಪ್ರಕಾಶರ …
Read more “ಕುಂಬ್ಡಾಜೆಯಲ್ಲಿ ಅಭ್ಯರ್ಥಿಯ ಮನೆ ಸಮೀಪ ನಾಡಬಾಂಬ್ ಸ್ಫೋಟ: ಸಾಕು ನಾಯಿ ಸಾವು; ಮೂರು ಬಾಂಬ್ಗಳು ಪತ್ತೆ”

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ಮುಳ್ಳೇರಿಯ: ಹಟ್ಟಿಯ ಸಮೀಪ ಕಟ್ಟಿ ಹಾಕಿದ್ದ ಗರ್ಭಿಣಿ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿರುವುದಾಗಿ ದೂರಲಾಗಿದೆ. ಮಲ್ಲ ನಿವಾಸಿ ಎಂ. ವಿಜಯಲಕ್ಷ್ಮಿ ಎಂಬವರ ಹಸುವನ್ನು ಕಳವುಗೈಯ್ಯಲಾ ಗಿದೆ. ಮೊನ್ನೆ ಮುಂಜಾನೆ ಕಾರಿನಲ್ಲಿ ತಲುಪಿದ ಇಬ್ಬರು ಹಸುವನ್ನು

ತಿರುವನಂತಪುರ: ಇಲ್ಲಿನ ಶ್ರೀ ಪದ್ಮನಾಭ ಸ್ವಾಮಿ ಕ್ಷೇತ್ರದಿಂದ ಅಮೂಲ್ಯ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣಿಕೆಯಾಗಿ ಲಭಿಸಿದ ಸುಮಾರು 78 ಗ್ರಾಂ ಚಿನ್ನದ ನಾಣ್ಯಗಳು ಕಾಣೆಯಾಗಿವೆ. ದುರಸ್ತಿಗೆಂದು ಕೊಂಡೊಯ್ದ ಚಿನ್ನದ ದೀಪವನ್ನು ಮರಳಿ ತಲುಪಿಸಲಿಲ್ಲ.

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page