
ಬದಿಯಡ್ಕ: ತ್ರಿಸ್ತರ ಪಂಚಾಯತ್ ಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ ಸಂಜೆ 6 ಗಂಟೆಗೆ ಕೊನೆಗೊಂ ಡಿತು. ನಾಳೆ ಮತದಾನ ನಡೆಯಲಿದೆ. ಬದಿಯಡ್ಕ ಪಂ. ವ್ಯಾಪ್ತಿಯಲ್ಲಿ ಒಟ್ಟು 21 ವಾರ್ಡುಗಳಿಗೆ, ಮೂರು ಬ್ಲೋಕ್ ಪಂಚಾಯತ್ , ಜಿಲ್ಲಾ ಪಂಚಾಯತ್ಗೆ ಮತದಾನ ನಡೆಯಲಿದೆ.25 ವರ್ಷಗಳ ಯುಡಿಎಫ್ ಆಡಳಿತಕ್ಕೆ ಕೊನೆಗಾಣಿಸಿ ಬದಿಯಡ್ಕ ಪಂ. ಆಡಳಿತವನ್ನು ಮರಳಿ ಪಡೆಯುವುದಕ್ಕೋಸ್ಕರ ಬಿಜೆಪಿ ಅಭ್ಯರ್ಥಿಗಳು, ನಾಯಕರು ಶತಪ್ರಯತ್ನದಲ್ಲಿದ್ದಾರೆ. ಪಂ.ನ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳು, ಶೌಚಾಲಯ, ಮನೆ ನಿರ್ಮಾಣ, ಕೃಷಿಗೆ ಅನುದಾನ, ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆಯನ್ನು ನೀಡುವುದಾಗಿ …
Read more “ಬದಿಯಡ್ಕದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಪಕ್ಷಗಳಿಂದ ವಿಜಯಸಂಕಲ್ಪ ಮೆರವಣಿಗೆ”
ಪೈವಳಿಕೆ: ಬಾಯಾರು ಕಲ್ಲಗದ್ದೆ ನಿವಾಸಿ, ನಿವೃತ ದೈಹಿಕ ಶಿಕ್ಷಕ ಶಿವರಾಮ ಶೆಟ್ಟಿ (80) ನಿಧನ ಹೊಂದಿದರು. ಅಲ್ಪ ಕಾಲದ ಅಸೌಖ್ಯದಿಂದ ಮಂಗ ಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದರು. ಕಾಯರ್ಕಟ್ಟೆ ಸರಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದಾರೆ. ಅಲ್ಲದೆ ಬಾಯಾರು ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ಬೆರಿಪದವು ಶ್ರೀ ಮೂಕಾಂಬಿಕ ಭಜನಾ ಮಂದಿರದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಉಮಾವತಿ, ಮಕ್ಕಳಾದ ಅಜಿತ್, ವಿದ್ಯಾ, ಸೊಸೆ ಶ್ವೇತ, ಅಳಿಯ ಹರೀಶ್ ಶೆಟ್ಟಿ, ಸಹೋದರ ಸಹೋದರಿಯ …





ಬದಿಯಡ್ಕ: ನೆಕ್ರಾಜೆ ಪೊಯ್ಯೆಕಂಡದ ದಿ| ಕಣ್ಣಪ್ಪ ಆಚಾರ್ಯರ ಪತ್ನಿ ಚಂದ್ರಾವತಿ (85) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ಪುರುಷೋತ್ತಮ, ಸುಬ್ರಹ್ಮಣ್ಯ, ಸುರೇಶ, ಗಣೇಶ, ದಿನೇಶ, ವೇಣುಗೋಪಾಲ, ಗಾಯತ್ರಿ ಅಳಿಯ-ಸೊಸೆ ಯಂದಿರಾದ

ಕಾಸರಗೋಡು: ಮೂಲತ: ನೆಲ್ಲಿಕುಂಜೆ ನಿವಾಸಿಯಾಗಿದ್ದ, ಪ್ರಸ್ತುತ ಮಧೂರಿನ ಚೇನೆಕ್ಕೋಡ್ನಲ್ಲಿ ವಾಸವಾಗಿದ್ದ ಜಗನ್ನಾಥ. ಎನ್. (85) ನಿಧನ ಹೊಂದಿದರು. ಮಂಗಳೂರಿನ ಕುಳಾಯಿ ಐಸ್ ಫ್ಯಾಕ್ಟರಿಯಲ್ಲಿ ದೀರ್ಘ ಕಾಲ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿದ್ದರು. ನೆಲ್ಲಿಕುಂಜೆ ಶ್ರೀ ಕೋಮರಾಡಿ

Illnಪೈವಳಿಕೆ: ಚಿಪ್ಪಾರು ತಜಿಪ ನಿವಾಸಿ ಅಣ್ಣು ಮೂಲ್ಯರ ಪತ್ನಿ ಮೋಹಿನಿ (೫೩) ನಿಧನ ಹೊಂದಿದರು. ಅಸೌಖ್ಯ ತಗಲಿ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತಿ, ಮಕ್ಕಳಾದ ಆದರ್ಶ್, ಅಖಿಲೇಶ್, ಸಹೋದರ ಸಹೋದರಿ

ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕರೆ, ಪೂಚಕ್ಕಾಡ್ ಅನಿವಾಸಿಯ ಮನೆಯಿಂದ 45 ಪವನ್ ಚಿನ್ನಾಭರಣ ಹಾಗೂ 5೦,೦೦೦ ರೂ. ಕಳವುಗೈದ ಪ್ರಕರಣದ ಆರೋಪಿಯನ್ನು ಸ್ಥಳಕ್ಕೆ ತಲುಪಿಸಿ ಪರಿಶೀಲನೆ ನಡೆಸಲಾಯಿತು. ತಮಿಳುನಾಡು ಮೇಟುಪಾಳಯಂ ನಿವಾಸಿ

ಬದಿಯಡ್ಕ: ನೆಕ್ರಾಜೆ ಪೊಯ್ಯೆಕಂಡದ ದಿ| ಕಣ್ಣಪ್ಪ ಆಚಾರ್ಯರ ಪತ್ನಿ ಚಂದ್ರಾವತಿ (85) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ಪುರುಷೋತ್ತಮ, ಸುಬ್ರಹ್ಮಣ್ಯ, ಸುರೇಶ, ಗಣೇಶ, ದಿನೇಶ, ವೇಣುಗೋಪಾಲ, ಗಾಯತ್ರಿ ಅಳಿಯ-ಸೊಸೆ ಯಂದಿರಾದ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page