
ಕಾಸರಗೋಡು: ಕೊಲೆಯತ್ನ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (3)ರ ನ್ಯಾಯಧೀಶರಾದ ಅಚಿಂತ್ಯಾ ರಾಜ್ ಉಣ್ಣಿ ಏಳು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮೂಲತಃ ಕರ್ನಾಟಕ ಶಿವಮೊಗ್ಗ ರಾಜೀವ್ನಗರ ನಿವಾಸಿ ಹಾಗೂ ಈಗ ಉಪ್ಪಳ ಅಂಚೆ ಕಚೇರಿ ಬಳಿ ವಾಸಿಸುತ್ತಿರುವ ವಿಜಯ ನಾಯ್ಕ (50) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. …
ಕಾಸರಗೋಡು: ಈ ಹಿಂದೆ ಆಂಬುಲೆನ್ಸ್ ಚಾಲಕನಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕಳ್ಳಾರ್ ಅರಕ್ಕನ್ಕಾಡ್ ಮಣಿಕಲ್ ನಿವಾಸಿ ಎ. ನಾರಾ ಯಣನ್ (56) ಮೃತಪಟ್ಟವರು. ಮನೆಯ ಕಾರು ಪೋರ್ಚರ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದೆ. ಸಂಘಟನೆಯೊಂದರ ಆಂಬು ಲೆನ್ಸ್ನಲ್ಲಿ ಕಾಞಂಗಾಡ್ನಲ್ಲಿ ಹಲವು ಕಾಲ ಚಾಲಕನಾಗಿ ದುಡಿದಿದ್ದರು. ಮೃತರು ಪತ್ನಿ ಮಿನಿ, ಮಕ್ಕಳಾದ ಪ್ರಾರ್ಥನಾ, ಅಭಿಷೇಕ್, ಅಳಿಯ ರಾಜೇಶ್, ಸಹೋದರರಾದ ಅಶೋಕನ್, ಚಂದ್ರನ್, ಸಹೋದರಿ ನಿರ್ಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page