
ಉಪ್ಪಳ: ಮಂಗಲ್ಪಾಡಿ ಪಂಚಾಯತ್ ಮಟ್ಟದ ಹಿಂದೂ ಸಮಾಜೋತ್ಸವ ಮಾರ್ಚ್ ೧ರಂದು ಪ್ರತಾಪನಗರ ಶಿವಶಕ್ತಿ ಮೈದಾನದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಮಾತೃಸಂಗಮ ನಿನ್ನೆ ಸಂಜೆ ಗಣೇಶಮಂದಿರದಲ್ಲಿ ಜರಗಿತು. ಪಂಚಾಯತ್ ಸಮಿತಿಯ ಮಾತೃಮಂಡಳಿ ಅಧ್ಯಕ್ಷೆ ಪದ್ಮ ಮೋಹನ್ದಾಸ್ ಐಲ, ಆರ್ಎಸ್ಎಸ್ ತಾಲೂಕು ಸಹ ಕಾರ್ಯವಾಹ್ ಪವನ್ ಮುಟ್ಟಮ್ ಮಾತನಾಡಿದರು. ಸ್ಥಾನೀಯ ಸಮಿತಿ ಅಧ್ಯಕ್ಷ ರಮೇಶ್ ಆಳ್ವ ತಿಂಬರ, ವಾರ್ಡ್ ಪ್ರತಿನಿಧಿ ವಸಂತ ಕುಮಾರ್ ಮಯ್ಯ, ಗಣೇಶಮಂದಿರ ಸಮಿತಿ ಅಧ್ಯಕ್ಷ ನಾರಾಯಣ ಮಣಿಯಾಣಿ ಉಪಸ್ಥಿತರಿದ್ದರು. ವೀಣಾ ಹರಿಶ್ಚಂದ್ರ ಬಲ್ಲಾಳ್ ಸ್ವಾಗತಿಸಿ, ವ್ಯವಸ್ಥಾ …
ಕಾಸರಗೋಡು: ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ವತಿಯಿಂದ ೯೦ನೇ ತ್ರಿಮೂರ್ತಿ ಶಿವಜಯಂತಿ ಕಾರ್ಯಕ್ರಮ ಶಿವರಾತ್ರಿಯಂದು ನಡೆಯಿತು. ನಿವೃತ್ತ ಎಎಸ್ಐ ಸಿ.ಎಚ್. ಬಾಬು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅನಂತರಾಮ ಪಿ. ಮುಖ್ಯ ಅತಿಥಿಯಾಗಿದ್ದರು. ಶಿವಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ವಿಜಯಲಕ್ಷ್ಮಿ ಶಿವರಾತ್ರಿ ಸಂದೇಶ ನೀಡಿದರು. ಸರಕಾರಿ ಕಾಲೇಜಿನ ಸಹಾಯಕ ಪ್ರೊಫೆಸರ್ ರೋಹಿಣಿ, ಉಪನ್ಯಾಸಕ ಸತೀಶ್ ಡಿ. ಕರಿವೇಲಿ, ಎಸ್ಬಿಐ ಮೆನೇಜರ್ ರವಿಶಂಕರ್ ನಾಯರ್ ಶುಭ ಕೋರಿದರು. ಅತಿಥಿಗಳಾಗಿದ್ದ …
Read more “ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಲ್ಲಿ ತ್ರಿಮೂರ್ತಿ ಶಿವಜಯಂತಿ”





ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಮುಳ್ಳೇರಿಯ: ಎದೆನೋವು ಕಾಣಿಸಿಕೊಂಡು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅರ್ಚಕ ಹೃದಯಾಘಾತದಿಂದ ನಿಧನಹೊಂದಿದರು. ಮೂಲತಃ ಅನಂತಪುರ ನಿವಾಸಿಯೂ, ಪ್ರಸ್ತುತ ಕುಂಟಾರು ಬಳಿಯ ಮಣಿಯೂರಿ ನಲ್ಲಿ ವಾಸಿಸುತ್ತಿದ್ದ ಮುರಳೀಧರ ಪೆರ್ಲಾಯ (46) ಮೃತಪಟ್ಟ ವ್ಯಕ್ತಿ. ಇವರಿಗೆ

ಕುಂಬಳೆ: ಶಾಲೆಯಲ್ಲಿ ಸಹ ಪಾಠಿಗಳೊಂದಿಗೆ ಆಟವಾಡುತ್ತಿದ್ದ ಮಗುವಿನ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯಗೊಂಡ ಘಟನೆ ನಡೆ ದಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆದರೆ ದೃಷ್ಟಿ ಪೂರ್ವಸ್ಥಿತಿಗೆ ತಲುಪದ ಹಿನ್ನೆಲೆ ಯಲ್ಲಿ ತಜ್ಞ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page