
ಕಾಸರಗೋಡು: ರಾಜ್ಯ ಮಟ್ಟದಲ್ಲಿಯೇ 15 ದಿನದಲ್ಲಿ ಎಸ್ಐಆರ್ ಎನ್ಯುಮರೇಷನ್ ಫಾರ್ಮ್ ವಿತರಿಸಿ, ಭರ್ತಿಗೊಳಿಸಿ ಅದನ್ನು ಸ್ವೀಕರಿಸಿ ಅಪ್ಲೋಡ್ ಪೂರ್ತಿಗೊಳಿಸಿರುವುದರಲ್ಲಿ ಪ್ರಥಮ ಸ್ಥಾನ ಮಂಜೇಶ್ವರ ತಾಲೂಕಿನ 170ನೇ ನಂಬ್ರ ಬೂತ್ ಆದ ಅಂಗಡಿಮೊಗರುವಿನ ಬಿಎಲ್ಒ ವಿಖ್ಯಾತ್ ಬಿ. ರೈಗೆ ಆಗಿದೆ. ಜಿಲ್ಲೆ ಯಲ್ಲಿ ಮತದಾರರ ಯಾದಿ ಪರಿಷ್ಕರಿ ಸುವ ಕೆಲಸ ಒಂದು ವಾರ್ಡ್ನಲ್ಲಿ ಮೊದಲು ಪೂರ್ತಿಯಾಗಿರುವುದು ಅಂಗಡಿಮೊಗರು ವಾರ್ಡ್ನಲ್ಲಾಗಿದೆ. ಜಿಲ್ಲಾಧಿಕಾರಿ ಕೆ. ಇಂಭಶೇಖರ್ ಈ ಕಾರ್ಯವನ್ನು ಪ್ರಾಮಾಣಿಕವಾಗಿ ಹಾಗೂ ಕರ್ತವ್ಯನಿಷ್ಠೆಯಿಂದ ನಡೆಸಿದ ಅಂಗಡಿಮೊಗರು ವಾರ್ಡ್ ಬಿಎಲ್ಒ ವಿಖ್ಯಾತ್ ರೈಯನ್ನು …
Read more “ಮತದಾರರ ಯಾದಿ ಪರಿಷ್ಕರಣೆ: ರಾಜ್ಯದಲ್ಲೇ ಮಾದರಿಯಾಗಿ ಅಂಗಡಿಮೊಗರು ಬೂತ್ ಬಿಎಲ್ಒ ವಿಖ್ಯಾತ್ ಬಿ. ರೈ”
ಕಾಸರಗೋಡು: ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಪ್ರಾಯದ ಮತದಾರ ಪನತ್ತಡಿ ಪಂಚಾಯತ್ನಲ್ಲಿದ್ದಾರೆ. ಇಲ್ಲಿನ ೩ನೇ ವಾರ್ಡ್ ಕೋಯತ್ತಡ್ಕ ದಲ್ಲಿ ವಾಸಿಸುವ ಎಂಕಪ್ಪು ನಾಯ್ಕ್ (105) ಅತ್ಯಂತ ಹೆಚ್ಚು ಪ್ರಾಯದ ಜಿಲ್ಲೆಯ ಮತದಾರನಾಗಿದ್ದಾರೆ. ಇವರು ಕಳೆದ ಬಾರಿಯೂ ಮತದಾನ ಗೈದಿದ್ದರು. ಈಗ ಅಸ್ವಸ್ಥತೆಗಳು ಹೆಚ್ಚಿದ್ದರೂ ಮತದಾನ ಮಾಡುವ ಆವೇಶದಲ್ಲಿ ಯಾವುದೇ ಕುಂದು ಉಂಟಾಗಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲಿಯೇ ಇವರು ಮತದಾನ ದಾಖಲಿಸಿದ್ದರು. ಕಳೆದ ಚುನಾವಣೆ ವೇಳೆಯಲ್ಲಿ ಕಾಞಂಗಾಡ್ ಸಹಾಯಕ ಜಿಲ್ಲಾಧಿ ಕಾರಿ ಪ್ರತೀಕ್ ಜೈನ್ ಇವರ ಮನೆಗೆ ತೆರಳಿ …
Read more “ಜಿಲ್ಲೆಯ ಅತ್ಯಂತ ಹೆಚ್ಚು ಪ್ರಾಯದ ಮತದಾರ ಮತನೀಡುವ ಉತ್ಸಾಹದಲ್ಲಿ”

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿ ಯಾರು ಎಂಬುದನ್ನು ತೀರ್ಮಾನಿಸಲು ಕಾಂಗ್ರೆಸ್ ಹೈಕಮಾಂಡ್ ಕರೆದ ವಿಸ್ತೃತ ಚರ್ಚೆ ದಿಲ್ಲಿಯಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಕಾಂಗ್ರೆಸ್ನ ಕೇರಳ ಘಟಕದ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾ ಅಧ್ಯಕ್ಷರನ್ನು ಮಾತ್ರವೇ

ಕುಂಬಳೆ: ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಕಿದೂರು ಕುಂಟಂಗೇರಡ್ಕದ ಯುವತಿಯ ಮೃತದೇಹವನ್ನು ತಮಿಳುನಾಡಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಫುಲ್ಲ (26)ರ ಮೃತದೇಹವನ್ನು ನಿನ್ನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page