
ನೀರ್ಚಾಲು: ಹುಲ್ಲು ಮೇಯುತ್ತಿದ್ದ ವೇಳೆ ಗರ್ಭಿಣಿ ಹಸುವೊಂದು ಕೊಳಚೆ ಹೊಂಡಕ್ಕೆ ಬಿದ್ದಿದ್ದು ಅಗ್ನಿಶಾಮಕದಳ ಮೇಲಕ್ಕೆತ್ತಿ ಅದರ ಪ್ರಾಣ ರಕ್ಷಿಸಿದ ಘಟನೆ ನಿನ್ನೆ ಬೇಳದಲ್ಲಿ ನಡೆದಿದೆ. ಬೇಳದ ಅಬ್ದುಲ್ ಖಾದರ್ ಎಂಬವರ ಹಿತ್ತಿಲಲ್ಲಿರುವ ಸುಮಾರು 6 ಅಡಿ ಆಳದ ಕೊಳಚೆ ಹೊಂಡಕ್ಕೆ ಗರ್ಭಿಣಿ ಹಸು ನಿನ್ನೆ ಜಾರಿ ಬಿದ್ದಿದೆ. ಅದನ್ನು ಮೇಲಕ್ಕೆತ್ತಲು ಸ್ಥಳೀಯರು ಭಾರೀ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಊರವರು ನೀಡಿದ ಮಾಹಿತಿಯಂತೆ ಅಸಿಸ್ಟೆಂಟ್ ಸ್ಟೇಶನ್ ಆಫೀಸರ್ ಆರ್. ವಿನೋದ್ ಕುಮಾರ್ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಲುಪಿ ಕ್ಯಾನ್ವಾಸ್ …
Read more “ಕೊಳಚೆ ಹೊಂಡಕ್ಕೆ ಬಿದ್ದ ಗರ್ಭಿಣಿ ಹಸುವಿನ ಪ್ರಾಣ ರಕ್ಷಿಸಿದ ಅಗ್ನಿಶಾಮಕದಳ”
ಕಾಸರಗೋಡು: ರಾಜ್ಯದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿಸೆಂಬರ್ 9 ಮತ್ತು 11ರಂದು ನಡೆಯಲಿರುವ ಚುನಾವಣೆಗಿರುವ ನಾಮಪತ್ರ ಸಲ್ಲಿಕೆ, ಅವುಗಳ ಸೂಕ್ಷ್ಮ ಪರಿಶೀಲನೆ ನಡೆದ ಬಳಿಕ ನಾಮಪತ್ರಗಳ ಹಿಂತೆಗೆತ ಪ್ರಕ್ರಿಯೆ ನಿನ್ನೆ ಪೂರ್ಣಗೊಂಡಿತು. ಬಳಿಕ ಸ್ಪರ್ಧಾಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಬಹಿರಂಗಗೊAಡಿದ್ದು, ಅದರ ಬೆನ್ನಲ್ಲೇ ಅಬ್ಬರದ ಪ್ರಚಾರವೂ ಆರಂಭಗೊAಡಿತು.ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 2786 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇದರಲ್ಲಿ 1432 ಮಹಿಳೆಯರು ಮತ್ತು 1359 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ, ಮಲಪ್ಪುರಂ, ಪಾಲಕ್ಕಾಡ್, ತೃಶೂರು ಜಿಲ್ಲೆಗಳಲ್ಲಿ …
Read more “ಸ್ಥಳೀಯಾಡಳಿತ ಚುನಾವಣೆ: ಸ್ಪಷ್ಟಗೊಂಡ ಚುನಾವಣಾ ಚಿತ್ರಣ; ಇನ್ನುಅಬ್ಬರದ ಪ್ರಚಾರ ದಿನಗಳು”

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎgಡನೇ ಬಾರಿ ಗೆಲುವು ಸಾಧಿಸಿರುವ ಎಕೆಎಂ ಅಶ್ರಫ್ರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಈ ವಿಷಯ ಮುಸ್ಲಿಂ ಲೀಗ್ನ ರಾಜ್ಯ ಸಮಿತಿ ಸಕ್ರಿಯವಾಗಿ ಪರಿಗಣಿಸುತ್ತಿದೆಯೆಂಬ ಮಾಹಿತಿಯೂ

ಉಪ್ಪಳ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೀಯಪದವು ಬಳಿಯ ಚಿಗುರುಪಾದೆ ನಿವಾಸಿ ಮೋಹನ್ ದಾಸ್ರ ಪುತ್ರ ರಂಜಿತ್ (40) ಮೃತ ಯುವಕನಾಗಿದ್ದಾರೆ. ಇವರು ಸೆಂಟ್ರಿಂಗ್

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page