ಕುಂಬಳೆ: ಮಾರಾಟಕ್ಕಾಗಿ ಗಾಂಜಾ ಬೈಕ್ನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ಬಂದ್ಯೋಡು ಅಡ್ಕ ನಿವಾಸಿ ಅಬ್ದುಲ್ಲ ಯಾನೆ ಫ್ರೂಟ್ ಅಬ್ದುಲ್ಲ (64) ಎಂಬಾತನನ್ನು ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಈತನ ಕೈಯಿಂದ 2 ಕಿಲೋ ಗಾಂಜಾ ವಶಪಡಿಸಲಾಗಿದೆ. ನಿನ್ನೆ ಮಧ್ಯಾಹ್ನ ಕುಂಬಳೆ ರೇಂಜ್ ಅಬಕಾರಿ ಇನ್ಸ್ಪೆಕ್ಟರ್ ಕೆ.ವಿ. ಶ್ರಾವಣ್ ನೇತೃತ್ವದಲ್ಲಿ ನಡೆಸಿದ ತಪಾಸಣೆ ವೇಳೆ ಅಬ್ದುಲ್ಲ ಗಾಂಜಾ ಸಹಿತ ಬೈಕ್ನಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಕೂಡಲೇ ಬೈಕ್ ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಬೈಕ್ನ್ನು ಕಸ್ಟಡಿಗೆ ತೆಗೆಯಲಾಗಿದೆ. ಸೆರೆಗೀಡಾದ …
Read more “ಬೈಕ್ನಲ್ಲಿ ಗಾಂಜಾ ಸಹಿತ ಸಂಚರಿಸುತ್ತಿದ್ದ ವ್ಯಕ್ತಿ ಸೆರೆ”
ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಂದು ಹಲವು ದಿನಗಳು ಕಳೆದರೂ ತಿರುವನಂತಪುರ ಕಾರ್ಪೊರೇಶನ್ನ ಮೇಯರ್ ಅಭ್ಯರ್ಥಿ ಯಾರಾಗುವರೆಂಬ ವಿಷಯದಲ್ಲಿ ತೀರ್ಮಾನ ವಿಳಂಬವಾಗುತ್ತಿದೆ. ಬಿಜೆಪಿಗೆ ಭಾರೀ ಬಹುಮತ ಲಭಿಸಿದ ಕಾರ್ಪೊರೇಶನ್ನ ಮೇಯರ್ ಅಭ್ಯರ್ಥಿಯನ್ನು ತೀರ್ಮಾನಿಸಲು ಪಕ್ಷದ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೂಡಲೇ ದೆಹಲಿಗೆ ತೆರಳುವರು ಎಂಬ ಮಾಹಿತಿ ಲಭಿಸಿದೆ. ದೆಹಲಿಯಿಂದ ಹಿಂತಿರುಗಿದ ಬಳಿಕವಷ್ಟೇ ರಾಜ್ಯದಲ್ಲಿ ಚರ್ಚೆಗಳು ಪುನರಾರಂಭಗೊಳ್ಳಲಿದೆ. ಈ ಮಧ್ಯೆ ಚುನಾವಣೆ ಅವಲೋಕನಕ್ಕಾಗಿ ಮಂಡಲ ಪದಾಧಿಕಾರಿಗಳುವರೆಗಿರುವ ಮುಖಂಡರ, ಜಿಲ್ಲಾ ಕೋರ್ ಕಮಿಟಿ ಸಭೆ ಜರಗಲಿದೆ. ಕೇಂದ್ರ ನೇತೃತ್ವದ …
Read more “ತಿರುವನಂತಪುರ ಕಾರ್ಪೊರೇಶನ್ನ ಬಿಜೆಪಿ ಮೇಯರ್ ಆಯ್ಕೆ ವಿಳಂಬ: ಸರ್ಪ್ರೈಸ್ ವ್ಯಕ್ತಿಗೆ ಸಾಧ್ಯತೆ”




ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬದಿಯಡ್ಕ: ಬದಿಯಡ್ಕ ಬಸ್ ನಿಲ್ದಾಣ ಬಳಿಯ ನಿವಾಸಿ ಉಮಾನಾಥ್ ಕಾಮತ್ (72) ನಿನ್ನೆ ರಾತ್ರಿ ನಿಧನ ಹೊಂದಿದರು. ಹಿರಿಯ ಆರ್ಎಸ್ಎಸ್ ಕಾರ್ಯಕರ್ತನೂ ಆಗಿದ್ದ ಇವರು ಬದಿಯಡ್ಕದ ವಿದ್ಯಾದೀಪ ವೆರೈಟಿ ಸ್ಟೋರ್ಸ್ನ ಮಾಲಕನಾಗಿದ್ದರು. ಮೃತರು ಪತ್ನಿ

ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್ನಲ್ಲಿ ಸಂಚರಿಸುವ ನೈಮಾ ಬಸ್ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page