
ಕೊಚ್ಚಿ: ಎಳಮಕ್ಕರದಲ್ಲಿ ಪುತ್ರಿಯನ್ನು ಕೊಲೆಗೈದು ತಂದೆ ಆತ್ಮಹತ್ಯೆಗೈದ ಘಟನೆಯಲ್ಲಿ ಆತಂಕಗೊಳ್ಳುವ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದೆ. ಬಾಲಕಿ ಹಲವು ವರ್ಷಗಳಿಂದ ದೌರ್ಜನ್ಯಕ್ಕೀಡಾಗಿರುವುದಾಗಿಯೂ ಸಾವು ಸಂಭವಿಸುವ ಗಂಟೆಗಳ ಹಿಂದೆಯೂ ದೌರ್ಜನ್ಯ ನಡೆದಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ. ಆದರೆ ಬಾಲಕಿಯನ್ನು ದೌರ್ಜನ್ಯಗೈದಿ ರುವುದು ಯಾರು, ಎಲ್ಲಿ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಎಳಮಕ್ಕರ ಪೊಲೀಸ್ ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪುತ್ರಿ ದೌರ್ಜನ್ಯಕ್ಕೀಡಾದ ಮಾಹಿತಿ ತಿಳಿದಿಲ್ಲವೆಂದು ಕೊಚ್ಚಿಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ತಾಯಿ ಪೊಲೀಸರಲ್ಲಿ …
ತಿರುವನಂತಪುರ: ಕೇರಳದಲ್ಲಿ ಗಂಟೆಗೆ 160 ಕಿ.ಮೀ ವೇಗದಲ್ಲಿ ಕ್ರಮಿಸುವ ಏಳು ರೈಲು ಯೋಜನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮತಿ ನೀಡಿದೆ. ಇದರಂತೆ ಶೊರ್ನೂರು-ಮಂಗಳೂರು (307 ಕಿ.ಮೀ), ಕೊಯಂಬತ್ತೂರು-ಶೊರ್ನೂರು (99 ಕಿ.ಮೀ), ಶೊರ್ನೂರು-ಎರ್ನಾಕುಳಂ (106 ಕಿ.ಮೀ), ಎರ್ನಾಕುಳಂ-ಕಾಯಂಕುಳಂ (ಕೋಟ್ಟಯಂ ಮೂಲಕ 115 ಕಿ.ಮೀ), ಕಾಯಂಕುಳಂ-ತಿರುವನಂತಪುರ (105 ಕಿ.ಮೀ), ತಿರುವನಂತಪುರ-ನಾಗರ್ಕೋವಿಲ್ (76 ಕಿ.ಮೀ) ಮತ್ತು ಪೊದಾವೂರ್- ಅಂಬಲಪುಳ ಎಂಬೀ ರೈಲು ಅಭಿವೃದ್ಧಿ ಯೋಜನೆಗಳನ್ನು ಕೇರಳದಲ್ಲಿ ಜ್ಯಾರಿಗೊಳಿಸಲಾಗುದೆಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಈ …
Read more “ಕೇರಳದಲ್ಲಿ ಗಂಟೆಗೆ 160 ಕಿ.ಮೀ. ವೇಗದ ಏಳು ರೈಲು ಯೋಜನೆಗೆ ಅನುಮತಿ”





ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಉಪ್ಪಳ: ಮನೆಯಿಂದ ಮಾರಕ ಮಾದಕವಸ್ತುವಾದ 3.407 ಕಿಲೋ ಎಂಡಿಎಂಎ ಹಾಗೂ 642 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ 9ನೇ ಆರೋಪಿಯನ್ನು ಬಂಧಿಸಲಾಗಿದೆ. ಕಾಸರಗೋಡು ತಳಂಗರೆ ಬಾಂಗೋಡ್ನ ಶಬೀಬಬಾಗ್ ಹೌಸ್ನ ಮುಹಮ್ಮದ್ ಲಿಸಾನ್

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಕುಂಬಳೆ: ಬೈಕ್ನಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕನನ್ನು ಸೆರೆಹಿಡಿಯಲಾಗಿದೆ. ಬದಿಯಡ್ಕ ನೀರ್ಚಾಲು ಬಳಿಯ ಮೆಣಸಿನಪಾರೆ ನಿವಾಸಿ ಮುಹಮ್ಮದ್ ರಫೀಕ್ (23) ಎಂಬಾತನನ್ನು ಕುಂಬಳೆ ಠಾಣೆ ಎಸ್ಐಗಳಾದ ಪಿ.ವಿ.ಮನು, ಕೆ.ಪಿ. ಗಣೇಶ್ ಎಂಬಿವರ ನೇತೃತ್ವದಲ್ಲಿ ಬಂಧಿಸಲಾಗಿದೆ.

ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page