
ಬದಿಯಡ್ಕ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್.ರ ಪ್ರಚಾರಾರ್ಥ ಬೆಂಗಳೂರು ಸಂಸದ, ಯುವಮೋರ್ಛಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಈ ತಿಂಗಳ 28ರಂದು ಸಂಜೆ 4 ಗಂಟೆಗೆ ಬದಿಯಡ್ಕಕ್ಕೆ ತಲುಪುವರು. ಅಂದು ಬದಿಯಡ್ಕದಲ್ಲಿ ನಡೆಯುವ ರೋಡ್ಶೋದಲ್ಲಿ ಅವರು ಭಾಗವಹಿಸುವರು. ಬೋಳುಕಟ್ಟೆ ಮೈದಾನ ಬಳಿಯಿಂದ ಆರಂಭವಾಗುವ ರೋಡ್ಶೋ ಪೇಟೆ ಸುತ್ತಿ ಸಮಾಪ್ತಿಗೊಳ್ಳಲಿದೆ.
ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ 2.270 ಕಿಲೋ ಗ್ರಾಂ ಹ್ಯಾಶಿಶ್ ಆಯಿಲ್, 90,500 ರೂ. ಹಾಗೂ ಹ್ಯಾಶಿಶ್ ಆಯಿಲ್ ಮಾರಾಟ ನಡೆಸಲು ಉಪಯೋಗಿತ್ತಿದ್ದ 50 ಖಾಲಿ ಪ್ಲಾಸ್ಟಿಕ್ ಬಾಟ್ಲಿ ಮೊದಲಾದವುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತ ಮಾಹಿತಿ ಲಭಿಸಿದ ಆಧಾರದಲ್ಲಿ ತೃಶೂರು ರೂರಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ …
Read more “ಜಿಮ್ನೇಶ್ಯಮ್ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿ ಸೆರೆ”





ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ಕಾಸರಗೋಡು: ಪೆರಿಯ ಮೂನಾಂಕಡವ್ನಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ಸುಳ್ಯದಿಂದ ತರಕಾರಿಯೊಂದಿಗೆ ಕಾಞಂಗಾಡ್ಗೆ ಆಗಮಿಸುತ್ತಿದ್ದ ಪಿಕಪ್ ಅಪಘಾತಕ್ಕೀ ಡಾಗಿದೆ. ಮೂನಾಂಕಡವ್ ಸೇತುವೆ ದಾಟಿ ಏರು ರಸ್ತೆಯಲ್ಲಿ ಹತ್ತುತ್ತಿದ್ದ ವೇಳೆ ಪಿಕಪ್ ಹಿಂದಕ್ಕೆ ಚಲಿಸಿ ಚರಂಡಿಗೆ

ಪೆರ್ಲ: ಯುವಕನೋರ್ವ ಕಾಡಿನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರ್ಲ ಬಳಿಯ ಪಳ್ಳಕಾನದ ಮುರಳಿಮೋಹನ್ (36) ಸಾವಿಗೀಡಾದ ಯುವಕ. ಇವರು ಕೂಲಿ ಕಾರ್ಮಿಕನಾಗಿದ್ದರು. ನೀರ್ಚಾಲು ಬಳಿಯ ಕಾನತ್ತಿಲದಲ್ಲಿರುವ ಪತ್ನಿ ಮನೆಯ ಸಮೀಪ ಕಾಡಿನಲ್ಲಿ ಇವರು

ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಯುವಕನನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿಗೆ ಕಾಸರಗೋಡು ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕರ್ನಾಟಕದ ದಾವಣಗೆರೆ ಹಾರಪ್ಪನ ಹಳ್ಳಿಯ ರಾಮ್ ನಾಯ್ಕ್ ಯಾನೆ ರಮೇಶ್ (31) ಎಂಬಾತನನ್ನು ಮಂಜೇಶ್ವರ

ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page